ಉಗ್ರ ತಹಾವುರ್ ರಾಣಾ ಭಾರತಕ್ಕೆ ಗಡೀಪಾರಾದ ಬೆನ್ನಲ್ಲೇ, 2011ರಲ್ಲಿ ಮೋದಿ ಮಾಡಿದ್ದ ಟ್ವೀಟ್ ಒಂದು ಇದೀಗ ವೈರಲ್ ಆಗುತ್ತಿದೆ.
ಭಾರತದ ಷೇರುಪೇಟೆಯಲ್ಲಿ ಸೋಮವಾರ ಭಾರಿ ಹೊಯ್ದಾಟ ಆಗುತ್ತಿದ್ದಂತೆಯೇ ಈ ವಿದ್ಯಮಾನಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ನಿಗಾ ವಹಿಸಿದ್ದಾರೆ ಎಂದು ಮೂಲಗಳು ಹೇಳಿವೆ
‘ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ. ನೀಟ್ ಪರೀಕ್ಷೆಯನ್ನು ಬಲವಂತವಾಗಿ ಹೇರುತ್ತಿದೆ’ ಎಂದು ಕೂಗೆಬ್ಬಿಸಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ
1984ರಲ್ಲಿ 2 ಸ್ಥಾನದಲ್ಲಿ ಗೆಲುವು ಪಡೆದಿದ್ದ ಪಕ್ಷ ಇಂದು 18 ಕೋಟಿ ಸದಸ್ಯರ ದೊಡ್ಡ ಕುಟುಂಬವನ್ನು ಹೊಂದಿದೆ. 370ರ ರದ್ಧತಿ, ರಾಮ ಮಂದಿರ, ತ್ರಿವಳಿ ತಲಾಖ್ ರದ್ಧತಿ, ವಕ್ಫ್ ತಿದ್ದುಪಡಿ ಕಾಯ್ದೆಯಂತಹ ಹಲವು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ.