• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರೂರ್‌ ನನ್ನ ಪಕ್ಕವಿದ್ದಾರೆ, ಕೆಲವರ ನಿದ್ದೆ ಗೆಡಲಿದೆ : ಕೈಗೆ ಮೋದಿ ಟಾಂಗ್

May 03 2025, 12:15 AM IST

 ಇಂದು ನನ್ನ ಪಕ್ಕ ಶಶಿ ತರೂರ್‌ ಇರುವುದು ಹಲವರ ನಿದ್ದೆಗೆಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಆಂಧ್ರದ ನವರಾಜಧಾನಿ ಅಮರಾವತಿ ನಿರ್ಮಾಣಕ್ಕೆ ಇಂದು ಮೋದಿ ಚಾಲನೆ

May 02 2025, 05:50 AM IST

ಆಂಧ್ರಪ್ರದೇಶದ ಗ್ರೀನ್‌ಫೀಲ್ಡ್‌ ರಾಜಧಾನಿಯಾದ ‘ಅಮರಾವತಿ’ಯ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 2ರಂದು ಮರುಚಾಲನೆ ನೀಡಲಿದ್ದಾರೆ. ಅಮರಾವತಿ ನಿರ್ಮಾಣಕ್ಕೆ 2015ರ ಅ.22ರಂದು ಪ್ರಧಾನಿ ಮೋದಿ ಮೊದಲನೆ ಬಾರಿ ಚಾಲನೆ ನೀಡಿದ್ದರು.

ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್‌

May 01 2025, 08:22 AM IST

  ಸಚಿವ ಲಾಡ್ ಅವರು ‘ಕನ್ನಡಪ್ರಭ’ದೊಂದಿಗೆ ಮುಖಾಮುಖಿಯಾಗಿ ಪಹಲ್ಗಾಂನ ಒಟ್ಟಾರೆ ಬೆಳವಣಿಗೆ ಬಗ್ಗೆ ಮಾತನಾಡಿದ್ದು ಹೀಗೆ.

ಮೋದಿ ನಾಪತ್ತೆ ಆಗಿಲ್ಲ, ಕಾಂಗ್ರೆಸ್‌ ಪೋಸ್ಟರ್‌ಗೆ ಫಾರೂಖ್‌ ತಿರುಗೇಟು

May 01 2025, 12:45 AM IST
ಪಹಲ್ಗಾಂ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್‌ ಪೋಸ್ಟರ್‌ ಬಗ್ಗೆ ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರೂಕ್‌ ಅಬ್ದುಲ್ಲಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೆನಡಾ ಪ್ರಧಾನಿಯಾಗಿ ಕಾರ್ನಿ ಪುನರಾಯ್ಕೆ:ಮೋದಿ ಶುಭಹಾರೈಕೆ

Apr 30 2025, 12:32 AM IST
ಕೆನಡಾ ಸಂಸತ್ತಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಲಿಬರಲ್‌ ಪಕ್ಷ ಮತ್ತೆ ಅಧಿಕಾರಕ್ಕೆ ಏರುವಲ್ಲಿ ಯಶಸ್ವಿಯಾಗಿದೆ. ಜೊತೆಗೆ ಜಸ್ಟಿನ್‌ ಟ್ರುಡೋ ರಾಜೀನಾಮೆ ಬಳಿಕ ಪ್ರಧಾನಿ ಹುದ್ದೆ ಏರಿದ್ದ ಮಾರ್ಕ್‌ ಕಾರ್ನಿ ಮತ್ತೆ ಪ್ರಧಾನಿಯಾಗಿ ಮುಂದುವರೆಯುವುದು ಖಚಿತವಾಗಿದೆ.

ಕಾಶ್ಮೀರ ಅಭಿವೃದ್ಧಿ ಸಹಿಸದೆ ದಾಳಿ : ಮನ್‌ ಕೀ ಬಾತ್‌ನಲ್ಲಿ ಮೋದಿ ಕಿಡಿ

Apr 28 2025, 01:32 AM IST
ಮತ್ತೊಮ್ಮೆ ಹೇಳುತ್ತೇನೆ, ಪಹಲ್ಗಾಂ ಉಗ್ರ ದಾಳಿ ಸಂತ್ರಸ್ತರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ. 26 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರು ಮತ್ತು ದಾಳಿ ಹಿಂದಿನ ರೂವಾರಿಗಳಿಗೆ ಕಠಿಣ ಶಿಕ್ಷೆ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸೇಬು ಬೆಳೆದ ಕರ್ನಾಟಕ ರೈತಗೆ ಪ್ರಧಾನಿ ಮೋದಿ ಪ್ರಶಂಸೆ

Apr 28 2025, 01:31 AM IST

 ರೈತ ಶ್ರೀಶೈಲ ತೇಲಿ ಅವರ ಬಗ್ಗೆ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೇಶದ ಸುಭದ್ರತೆ, ಅಭ್ಯುದಯಕ್ಕೆ ಮೋದಿ ಬದ್ಧ

Apr 28 2025, 12:53 AM IST
ದೇಶದ ಸ್ಥಿರತೆ, ಅಭ್ಯುದಯ, ಒಗ್ಗಟ್ಟಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬದ್ಧವಾಗಿದ್ದಾರೆ. ಪಹಲ್ಗಾಮ್ ಹತ್ಯೆ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಯಾವ ರೀತಿಯ ಶಿಕ್ಷೆ ಆಗಬೇಕು ಎಂಬುದರ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಕಾಂಗ್ರಸ್‌ಗೆ ಮೋದಿ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ : ಬಿ.ವೈ.ರಾಘವೇಂದ್ರ

Apr 28 2025, 12:47 AM IST
ತೀರ್ಥಹಳ್ಳಿ: ಕಾಶ್ಮೀರದ ಪೆಹಲ್ಗಾಂನಲ್ಲಿ ಈಚೆಗೆ ಪ್ರವಾಸಿಗರ ಮೇಲೆ ನರಮೇಧವನ್ನು ಖಂಡಿಸುವ ಬದಲಿಗೆ ಈ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ರಾಜಕೀಯ ದೃಷ್ಟಿಕೋನದಿಂದ ನೋಡುತ್ತಿರುವುದು ಖಂಡನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ದೇಶದ ಶಕ್ತಿ

Apr 28 2025, 12:45 AM IST
ಹೊಳೆಹೊನ್ನೂರು: ಮೋದಿ ದೇಶದ ಶಕ್ತಿ ಹಾಗೂ ಯುವಕರ ನವಚೈತನ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ.ದನಂಜಯ ಸರ್ಜಿ ಹೇಳಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 190
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved