• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಅತಿದೊಡ್ಡ ಬಂದರು : ಮಹಾರಾಷ್ಟ್ರದ ವಾಧ್ವಾನ್‌ಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ

Aug 31 2024, 01:37 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ 76 ಸಾವಿರ ಕೋಟಿ ರೂ. ವೆಚ್ಚದ ವಾಧ್ವಾನ್‌ ಬಂದರಿಗೆ ಶಂಕುಸ್ಥಾಪನೆ ನೆರವೇರಿಸಿದರು. 2030ರಲ್ಲಿ ಪೂರ್ಣಗೊಳ್ಳಲಿರುವ ಈ ಬಂದರು, ಭಾರತವನ್ನು ಅಂತಾರಾಷ್ಟ್ರೀಯ ಹಡಗು ಮಾರ್ಗಕ್ಕೆ ನೇರವಾಗಿ ಸಂಪರ್ಕಿಸಲಿದೆ.

ರಾಹುಲ್ ಗಾಂಧಿ ಯುಗ ಆರಂಭ: ಮೋದಿ ವರ್ಚಸ್ಸು ಮುಗಿದಿದೆ - ಸರ್ಕಾರ ಪತನ - ಕೆ ಜೆಜಾರ್ಜ್ ಭವಿಷ್ಯ

Aug 31 2024, 01:31 AM IST
ಬಿಜೆಪಿ ನೂರು ಸುಳ್ಳು ಹೇಳಿ ಒಂದು ಸತ್ಯ ಮಾಡಲು ಹೊರಟಿದೆ, ಮೋದಿ ವರ್ಚಸ್ಸು ಮುಗಿದಿದೆ, ರಾಹುಲ್ ಗಾಂಧಿಗೆ ಒಳ್ಳೆಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ತಾಕತ್ತಿದ್ದರೆ ಮೋದಿ ಮನೆಗೆ ನುಗ್ಗುವ ದಿನಾಂಕ ಘೋಷಿಸಿ

Aug 30 2024, 01:05 AM IST
ಬಿಜೆಪಿ ಕಾರ್ಯಕರ್ತರ ಮನೆಗೆ ನುಗ್ಗುತ್ತೀವಿ ಎಂದಿದ್ದೀರಿ. ನಿಮಗೆ ಚಾಲೆಂಜ್ ಮಾಡುತ್ತೇನೆ. ಯಾವಾಗ ಮನೆಗೆ ನುಗ್ಗುತ್ತೀರಿ ಎಂದು ಹೇಳಿ ನಾವು ರೆಡಿ ಆಗುತ್ತೇವೆ

ಶಾಂತಿ ಸ್ಥಾಪನೆಗೆ ನೆರವು: ಪುಟಿನ್‌ಗೆ ಮೋದಿ ಭರವಸೆ

Aug 28 2024, 12:48 AM IST
ಇತ್ತೀಚೆಗಷ್ಟೇ ಉಕ್ರೇನ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಈ ಭೇಟಿಯ ಒಳನೋಟವನ್ನು ಮಂಗಳವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಕರೆ ಮಾಡಿ ಅವರ ಜೊತೆ ಹಂಚಿಕೊಂಡಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಶಾಂತಿ ಸಂದೇಶದ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಮೆಚ್ಚುಗೆ

Aug 28 2024, 12:45 AM IST
: ಸಂಘರ್ಷ ಕೊನೆಗಾಣಿಸಲು ರಷ್ಯಾ ಮತ್ತು ಉಕ್ರೇನ್‌ ರಾಜತಾಂತ್ರಿಕ ಮಾರ್ಗ ಅನುಸರಿಸಬೇಕು. ಆದಷ್ಟು ಶೀಘ್ರ ಶಾಂತಿ ಮರುಸ್ಥಾಪನೆಗೆ ಉಭಯ ದೇಶಗಳು ಮುಂದಾಗಬೇಕು ಎಂಬ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಶಾಂತಿ ಸಂದೇಶದ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೋಟೆಯೊಂದರಲ್ಲಿ ಉದ್ಘಾಟಿಸಿದ್ದ 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಕುಸಿತ

Aug 27 2024, 01:36 AM IST
ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಂಧುದುರ್ಗ ಜಿಲ್ಲೆಯ ಕೋಟೆಯೊಂದರಲ್ಲಿ ಲೋಕಾರ್ಪಣೆಗೊಂಡಿದ್ದ ಮರಾಠಾ ರಾಜ ಛತ್ರಪತಿ ಶಿವಾಜಿ ಅವರ 35 ಅಡಿ ಎತ್ತರದ ಪ್ರತಿಮೆ ಸೋಮವಾರ ಕುಸಿದಿದೆ.

ಮಥುರಾ, ದ್ವಾರಕೆ ಅಭಿವೃದ್ಧಿಗೆ ಪ್ರಧಾನಿ ಮೋದಿ ಬದ್ಧ

Aug 27 2024, 01:31 AM IST
ಭಾರತದ ಜನಸಂಖ್ಯೆಯಲ್ಲಿ ಶೇ.20 ರಷ್ಟು ಯಾದವ ಸಮುದಾಯದವರೆ ಇದ್ದಾರೆ. ಯಾವುದೇ ಸಮುದಾಯದವರು ಉನ್ನತ ಶಿಕ್ಷಣವನ್ನು ಪಡೆಯುವುರಿಂದ ಉನ್ನತ ಸ್ಥಾನಕ್ಕೆರಲು ಸಾಧ್ಯ. ಇತಿಹಾಸವನ್ನು ನೋಡಿದರೆ ರಾಜಕೀಯವಾಗಿ ಯಾದವ ಸಮುದಾಯದವರೆ ಹೆಚ್ಚು ಪ್ರಬಲವಾಗಿ ಆಡಳಿತವನ್ನು ನಡೆಸಿದ್ದಾರೆ.

ಮಹಾರಾಷ್ಟ್ರ: ವಾರ್ಷಿಕ 1 ಲಕ್ಷ ರು. ಆದಾಯ ಗಳಿಸುವ ಮಹಿಳಾ ಸ್ವಸಹಾಯ ಸಂಘಗಳ ‘ಲಖ್‌ಪತಿ ದೀದಿ’ಗಳ ಜತೆ ಮೋದಿ ಸಂವಾದ

Aug 26 2024, 01:37 AM IST
ಮಹಾರಾಷ್ಟ್ರದ ಜಲಗಾವ್‌ನಲ್ಲಿ ಪ್ರಧಾನಿ ಮೋದಿ ವಾರ್ಷಿಕ 1 ಲಕ್ಷ ರು. ಆದಾಯ ಗಳಿಸುವ ಮಹಿಳಾ ಸ್ವಸಹಾಯ ಸಂಘಗಳ ‘ಲಖ್‌ಪತಿ ದೀದಿ’ಗಳ (ಲಕ್ಷಾಧಿಪತಿ ಸೋದರಿಯರು) ಜತೆ ಭಾನುವಾರ ಸಂವಾದ ನಡೆಸಿದ್ದಾರೆ.

ಮಹಿಳೆಯರ ಮೇಲೆ ಎಸಗುವ ಅಪರಾಧ ಕೃತ್ಯಗಳಿಗೆ ಕ್ಷಮೆಯಿಲ್ಲ, ಅದು ಮಹಾಪಾಪ - ಸ್ತ್ರೀಪೀಡಕರ ದಂಡನೆಗೆ ಕಠಿಣ ಕಾಯ್ದೆ: ಮೋದಿ

Aug 26 2024, 01:32 AM IST

 ಪ್ರಧಾನಿ ನರೇಂದ್ರ ಮೋದಿ ಅವರು, ‘ಮಹಿಳೆಯರ ಮೇಲೆ ಎಸಗುವ ಅಪರಾಧ ಕೃತ್ಯಗಳಿಗೆ ಕ್ಷಮೆಯಿಲ್ಲ. ಅದು ಮಹಾಪಾಪ’ ಎಂದು ಗುಡುಗಿದ್ದಾರೆ. ಅಲ್ಲದೆ, ‘ಸ್ತ್ರೀಪೀಡಕರಿಗೆ ಕಠಿಣ ಶಿಕ್ಷೆ ನೀಡಲು ಕಾಯ್ದೆಯನ್ನು ನಮ್ಮ ಸರ್ಕಾರ ಬಲಗೊಳಿಸುತ್ತಿದೆ’ ಎಂದಿದ್ದಾರೆ.

ರಷ್ಯಾ-ಉಕ್ರೇನ್‌ ಯುದ್ಧ - ಶಾಂತಿ ಮಾತುಕತೆ ನಡೆಸಿ, ಯುದ್ಧ ನಿಲ್ಲಿಸಿ: ಭಾರತದ ಪ್ರಧಾನಿ ನರೇಂದ್ರ ಮೋದಿ

Aug 24 2024, 02:02 AM IST
ರಷ್ಯಾ-ಉಕ್ರೇನ್‌ ಯುದ್ಧದ ಆರಂಭದಿಂದ ಶಾಂತಿ ಸಂದೇಶ ಸಾರುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ, ಶುಕ್ರವಾರ ತಮ್ಮ ಮೊತ್ತಮೊದಲ ಉಕ್ರೇನ್‌ ಭೇಟಿಯ ವೇಳೆಯೂ ಇದೇ ಮಾತು ಪುನರುಚ್ಚರಿಸಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 164
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved