• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಅಭಿವೃದ್ಧಿ ಹೊಂದಲಿದೆ: ರಾಘವೇಂದ್ರ

Jun 11 2024, 01:35 AM IST
ಮೋದಿ ನಾಯಕತ್ವವನ್ನು ವಿಶ್ವವೇ ಒಪ್ಪಿಕೊಂಡಿದ್ದು, ಅವರ ನಾಯಕತ್ವದಲ್ಲಿ ಮುಂದಿನ ದಿನಗಳಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಲಿದೆ ಎಂದು ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ ಹೇಳಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆ; ಬಿಜೆಪಿ ಸಂಭ್ರಮಾಚರಣೆ

Jun 11 2024, 01:35 AM IST
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದಾರೆ.

3ನೇ ಬಾರಿಗೆ ಪ್ರಧಾನಿಯಾಗಿ ಮೋದಿ: ಹನೂರಿನ ಎಲ್ಲೆಡೆ ಸಂಭ್ರಮಾಚರಣೆ

Jun 11 2024, 01:33 AM IST
ಮೋದಿ ಅವರು ದೇಶದ ಪ್ರಧಾನಿಯಾಗಿ 3ನೇ ಬಾರಿಗೆ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಜನತೆಗೆ ಸಂತಸ ತಂದಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಎಸ್ ದತ್ತೇಶ್‍ಕುಮಾರ್ ತಿಳಿಸಿದರು. ಹನೂರಿನ ಕಾಮಗೆರೆ ಗ್ರಾಮದಲ್ಲಿ ಸಂಭ್ರಮಾಚರಣೆ ನಡೆಸಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

ರಾಷ್ಟ್ರದಲ್ಲಿ ಮೋದಿ ಆಡಳಿತ ಪರ್ವ ಮತ್ತೆ ಆರಂಭ: ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ

Jun 11 2024, 01:33 AM IST
ಈ ಹಿಂದಿನ ಅವಧಿಯಂತೆ ಈ ಬಾರಿಯೂ ರಾಜ್ಯದಲ್ಲಿ ಕರ್ನಾಟಕದ ಜನತೆ ಬಿಜೆಪಿಯನ್ನು ಬೆಂಬಲಿಸಿದ್ದು, ಹಿಂದಿನ ಅವಧಿಯ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ.

ಮೋದಿ ಪ್ರಧಾನಿ: ಶಹಾಪುರದಲ್ಲಿ ಬಿಜೆಪಿ ಸಂಭ್ರಮಾಚರಣೆ

Jun 11 2024, 01:33 AM IST
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ದ್ವೇಷಕಾರಿದ್ದ ಮಾಲ್ಡಿವ್ಸ್‌ ಅಧ್ಯಕ್ಷಗೆ ಪಕ್ಕ ಕೂರಿಸಿ ಔತಣ ನೀಡಿದ ಮೋದಿ

Jun 11 2024, 01:32 AM IST
ಭಾರತದ ವಿರುದ್ಧ ಸತತ ದ್ವೇಷಕಾರಿದ ಹೊರತಾಗಿಯೂ, ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರಿಗೆ ಪ್ರಧಾನಿ ಮೋದಿ ಆದರದ ಆತಿಥ್ಯ ನೀಡಿ ಗಮನ ಸೆಳೆದಿದ್ದಾರೆ.

ನರೇಂದ್ರ ಮೋದಿ ಸಂಪುಟ : ಕರ್ನಾಟಕಕ್ಕೆ 5 ಉತ್ತಮ ಖಾತೆ

Jun 11 2024, 01:32 AM IST
ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟ ಸೇರಿದ್ದ ಕರ್ನಾಟಕದ ಐವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಿದ್ದು, ಎಲ್ಲ ಸಚಿವರೂ ಉತ್ತಮ ಖಾತೆಗಳನ್ನೇ ಪಡೆದಿದ್ದಾರೆ.

ಅಕ್ಕಿಕಾಳು ಗಾತ್ರದ ಮೋದಿ ಚಿತ್ರ ರಚಿಸಿದ ಕಾಸರಗೋಡು ಕಲಾವಿದ!

Jun 11 2024, 01:32 AM IST
ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಗಡಿನಾಡು ಕಾಸರಗೋಡಿನ ಸೂಕ್ಷ್ಮ ಕುಸುರಿಯ ಕಲಾವಿದರೊಬ್ಬರು ಅಕ್ಕಿಕಾಳು ಗಾತ್ರದಲ್ಲಿ ಮೋದಿಯ ಕಲಾಕೃತಿ ರಚಿಸಿ ಗಮನ ಸೆಳೆದಿದ್ದಾರೆ. ಈ ಚಿತ್ರ ಪ್ರಧಾನಿ ಮೋದಿಗೆ ಅರ್ಪಿಸುತ್ತಿರುವುದಾಗಿ ಹೇಳಿದ್ದಾರೆ. ಕಾಸರಗೋಡಿನ ವೆಂಕಟೇಶ್‌ ಆಚಾರ್ಯ ಎಂಬವರೇ ಈ ಗಮನಾರ್ಹ ಸಾಧನೆ ಮಾಡಿದವರು.

ಮೊದಲ ಬಾರಿಗೆ ಮೋದಿ ಮಿತ್ರರ ಮರ್ಜಿಗೆ: ಪಾಶ್ಚಾತ್ಯ ಮಾಧ್ಯಮ

Jun 11 2024, 01:31 AM IST

ಭಾನುವಾರ ಸಂಜೆ ಭಾರತದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿಯ ಕುರಿತು ಪಾಶ್ಚಾತ್ಯ ಸುದ್ದಿಸಂಸ್ಥೆಗಳು ತರಹೇವಾರಿ ಸುದ್ದಿ ಪ್ರಕಟಿಸಿ ವೆ.

3ನೇ ಬಾರಿ ಮೋದಿ ಪ್ರಧಾನಿ: ವಿಜಯೋತ್ಸವ

Jun 11 2024, 01:31 AM IST
ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನಸ್ವೀಕರಿಸುತ್ತಿದ್ದಂತೆಯೇ ಹುಣಸಗಿ ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 164
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved