• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಶ್ರಮದಿಂದ ಭಾರತ ಶಕ್ತಿ ರಾಷ್ಟ್ರ

Sep 18 2025, 01:10 AM IST
ಮೋದಿಯವರ 11 ವರ್ಷಗಳ ಅಧಿಕಾರದ ಅವಧಿಯಲ್ಲಿ ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ

ಪ್ರಧಾನಿ ಮೋದಿ ದೇಶದ ದೊಡ್ಡ ಶಕ್ತಿ: ಶಾಸಕ ಡಾ.ಚಂದ್ರು

Sep 18 2025, 01:10 AM IST
ಮೋದಿಯವರು ಜನರ ಸೇವೆಗಾಗಿರುವ ತಮ್ಮ ಬದ್ಧತೆ ಬಲಪಡಿಸಿಕೊಳ್ಳಲು ಹಾಗೂ ಜನರ ಸೇವೆ ಮಾಡುವ ಮೂಲಕ ಜನ್ಮದಿನ ಆಚರಿಸಿಕೊಳ್ಳುತ್ತಾರೆ

ವಿಕಸಿತ ಭಾರತ ನಿರ್ಮಾಣಕ್ಕೆ ಮೋದಿ ಕೊಡುಗೆ ಅಪಾರ: ಅರುಣಕುಮಾರ ಪೂಜಾರ

Sep 18 2025, 01:10 AM IST
ಮೋದಿಯವರದ್ದು ಪ್ರಜಾಪ್ರಭುತ್ವದ ಆಡಳಿತ. ಕೋವಿಡ್ ಸಮಯದಲ್ಲಿ ವಿಶ್ವವೇ ನಲುಗಿ ಹೋಗಿದ್ದಾಗ ಅದನ್ನು ದಕ್ಷವಾಗಿ ನಿಭಾಯಿಸಿದ ಹೆಗ್ಗಳಿಕೆ ಇವರದ್ದಾಗಿದೆ.

ಜಾಗತಿಕ ಮಟ್ಟದಲ್ಲಿ ದೇಶ ಅಗ್ರಜನಾಗಲು ಪ್ರಧಾನಿ ಮೋದಿ ಅಗತ್ಯ: ರೂಪಾಲಿ ಎಸ್.ನಾಯ್ಕ

Sep 18 2025, 01:10 AM IST
ರಕ್ತದಾನಕ್ಕೆ 500ಕ್ಕೂ ಹೆಚ್ಚು ಜನರು ನೋಂದಣಿ ಮಾಡಿದ್ದು, ಬುಧವಾರದಿಂದ ರಕ್ತದಾನ ಆರಂಭವಾಗಿದೆ.

ಮೋದಿ ದಿಟ್ಟ ನಾಯಕತ್ವಕ್ಕೆ ಯಾವತ್ತೂ ಜನಮತ

Sep 18 2025, 01:10 AM IST
2047ರ ಹೊತ್ತಿಗೆ ವಿಕಸಿತ ಭಾರತವಾಗುವ ಗುರಿಯನ್ನು ನಾವು ಹೊಂದಿದ್ದೇವೆ. ಈಗಾಗಲೇ 3ನೇ ಅತಿದೊಡ್ಡ ಆರ್ಥಿಕತೆಯಾಗಿ ದಾಪುಗಾಲು ಇಟ್ಟಾಗಿದೆ

ಹಾವೇರಿಯಲ್ಲಿ ಪ್ರಧಾನಿ ಮೋದಿ ಜನ್ಮದಿನದ ನಿಮಿತ್ತ ಸೇವಾ ಪಾಕ್ಷಿಕ

Sep 18 2025, 01:10 AM IST
ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿ ಚಟುವಟಿಕೆಯ ಭಾಗವಾಗಿರುವ ನಾವೆಲ್ಲ ಭಾಗ್ಯವಂತರು.

ಮೋದಿ ಬರ್ತ್‌ಡೇಗೆ ಟೀ, ಬೋಂಡಾ ಮಾರಿ ಯುವ ಕಾಂಗ್ರೆಸ್‌ ವ್ಯಂಗ್ಯ

Sep 18 2025, 01:10 AM IST
ಸತ್ಯ, ಪಾರದರ್ಶಕತೆ ಮತ್ತು ಪ್ರಾಮಾಣಿಕತೆಗೆ ಬೆಲೆ ಕೊಡುವುದಾದರೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಮತದಾರರ ಪಟ್ಟಿಯಲ್ಲಾದ ಅಕ್ರಮಗಳ ಬಗ್ಗೆ ಸಮಗ್ರ ತನಿಖೆಗೆ ಮುಂದಾಗಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್‌ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಬುಧವಾರ ಪ್ರತಿಭಟಿಸಿದರು.

ರಾಜ್ಯಾದ್ಯಂತ ಪ್ರಧಾನಿ ಮೋದಿ ಜನ್ಮದಿನ ಸಂಭ್ರಮಾಚರಣೆ

Sep 18 2025, 01:10 AM IST
ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರು, ಹುಬ್ಬಳ್ಳಿ, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ವಿಶೇಷ ಪೂಜೆ, ಆರೋಗ್ಯ ತಪಾಸಣೆ, ರಕ್ತದಾನ, ಅನ್ನದಾಸೋಹ, ಹಣ್ಣು ಹಂಪಲು, ಬಟ್ಟೆ, ನೋಟ್‌ ಪುಸ್ತಕ ವಿತರಣೆ ಸಂಭ್ರಮ ಸಡಗರದಿಂದ ನಡೆಯಿತು.

ಕಣ್ಣು ಮಿಟುಕಿಸುವಷ್ಟರಲ್ಲಿ ಪಾಕ್‌ ಸೇನೆಮಂಡಿಯೂರಿತ್ತು: ಪ್ರಧಾನಿ ಮೋದಿ

Sep 18 2025, 01:10 AM IST
ಇಂದು ಜೈಷ್‌ ಉಗ್ರರೇ ಪಾಕಿಸ್ತಾನದ ಅಸಲಿ ಬಣ್ಣವನ್ನು ಬಯಲಿಗೆಳೆದಿದ್ದಾರೆ. ಭಾರತ ನಡೆಸಿದ ದಾಳಿಯಲ್ಲಿ ಪಾಕ್‌ನಲ್ಲಿರುವ ಉಗ್ರ ನೆಲೆಗಳೆಲ್ಲ ನಾಶವಾಗಿ, ಕಣ್ಣು ಮಿಟುಕಿಸುವಷ್ಟರಲ್ಲಿ ಪಾಕ್‌ ಸೇನೆ ಮಂಡಿ ಊರುವಂತಾಗಿತ್ತು’ ಎಂದು ಪ್ರಧಾನಿ ನರೇಂದ್ರ ಮೋದಿ, ಜೈಷ್‌-ಎ-ಮೊಹಮ್ಮದ್‌ ನಾಯಕ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಶತ್ರುರಾಷ್ಟ್ರದ ಕಾಲೆಳೆದಿದ್ದಾರೆ.

ಪ್ರಧಾನಿ ಮೋದಿ ಹುಟ್ಟುಹಬ್ಬದಂಗವಾಗಿ ಪೆಂಡಾಲ್‌ ಗಣಪನಿಗೆ ವಿಶೇಷ ಪೂಜೆ

Sep 18 2025, 01:10 AM IST
ಮೋದಿ ಹುಟ್ಟುಹಬ್ಬ ಪೆಂಡಾಲ್ ಗಣಪನಿಗೆ ವಿಶೇಷ ಪೂಜೆ ಮಾಜಿ ಶಾಸಕ ಪ್ರೀತಮ್ ಗೌಡ ಹಾಗೂ ಮೋದಿ ಅಭಿಮಾನಿಗಳಿಂದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸೇರಿ ವಿಘ್ನ ನಿವಾರಕನಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದರು. ಎಲ್ಲರೂ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮೋದಿ ಅವರ ೭೫ನೇ ಹುಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು. ಎಲ್ಲರೂ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮೋದಿ ಅವರ ೭೫ನೇ ಹುಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 190
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved