• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವೇಕಾನಂದ ಸನ್ನಿಧಿಯಲ್ಲಿ ಮೋದಿ 3 ದಿನದ ಧ್ಯಾನ ಮುಕ್ತಾಯ

Jun 02 2024, 01:46 AM IST
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಧ್ಯಾಹ್ನ 3 ಗಂಟೆಗೆ ಇಲ್ಲಿನ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಹಮ್ಮಿಕೊಂಡಿದ್ದ ತಮ್ಮ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಮುಕ್ತಾಯಗೊಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್‌ ! ಸಮೀಕ್ಷೆಗಳ ಉತ್ತರ

Jun 02 2024, 01:46 AM IST

 ‘ಸತತ 3ನೇ ಬಾರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಕೂಟಗಳು ಗೆಲುವು ಕಾಣಲಿವೆ. ಈ ಮೂಲಕ ಕೇಂದ್ರದಲ್ಲಿ ಹ್ಯಾಟ್ರಿಕ್‌ ಅವಧಿಗೆ ಎನ್‌ಡಿಎ ಸರ್ಕಾರ ಪ್ರತಿಷ್ಠಾಪಿತವಾಗಲಿದೆ’ ಎಂದು ಬಹುತೇಕ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

33 ವರ್ಷಗಳ ಹಿಂದೆ ಕನ್ಯಾಕುಮಾರಿಯಲ್ಲಿ ಮೋದಿ

May 31 2024, 11:15 AM IST

ಪ್ರಧಾನಿ ಮೋದಿ ಧ್ಯಾನ ನಡೆಸಲು ಕನ್ಯಾಕುಮಾರಿಗೆ ಆಗಮಿಸಿರುವ ನಡುವೆಯೇ, 33 ವರ್ಷಗಳ ಹಿಂದಿನ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ಗಾಂಧೀಜಿ ಕುರಿತ ಮೋದಿ ಹೇಳಿಕೆಗೆ ಕಾಂಗ್ರೆಸ್‌ ಕಿಡಿ

May 31 2024, 11:11 AM IST

ಮಹಾತ್ಮ ಗಾಂಧಿಯವರ ಕುರಿತು 1982ರಲ್ಲಿ ಚಲನಚಿತ್ರ ಬಿಡುಗಡೆಯಾದ ಬಳಿಕವಷ್ಟೇ ಅವರ ಸಾಧನೆ ಬಗ್ಗೆ ಜಗತ್ತಿಗೆ ಪರಿಚಯವಾಯ್ತು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್‌ ಕಿಡಿಕಾರಿದೆ.

76 ದಿನದಲ್ಲಿ 200 ರ್‍ಯಾಲಿಯಲ್ಲಿ ಮೋದಿ ಭಾಗಿ!

May 31 2024, 10:49 AM IST

  ಕಳೆದ 2 ತಿಂಗಳ ಅವಧಿಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ದೇಶವ್ಯಾಪಿ ಸುತ್ತಿದ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ಚುನಾವಣಾ ಪ್ರಚಾರದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ವಾರಾಣಸಿಯಲ್ಲಿ ಹ್ಯಾಟ್ರಿಕ್‌ ಜಯದ ನಿರೀಕ್ಷೆಯಲ್ಲಿ ಪ್ರಧಾನಿ ಮೋದಿ

May 31 2024, 10:31 AM IST

ಗುಜರಾತ್‌ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ 2014ರಲ್ಲಿ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಸ್ಪರ್ಧೆ ಘೋಷಿಸಿದ ನಂತರ ಇದು ಹೈ ವೋಲ್ಟೇಜ್‌ ಕ್ಷೇತ್ರವಾಗಿ ಬದಲಾಗಿದೆ.

ನವೀನ್ ಅನಾರೋಗ್ಯದ ಹಿಂದೆ ಪಿತೂರಿ?: ಮೋದಿ

May 30 2024, 01:00 AM IST
ಒಡಿಶಾದ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರ ಆರೋಗ್ಯ ದಿಢೀರ್‌ ಹದಗೆಟ್ಟಿರುವ ಹಿಂದೆ ಷಡ್ಯಂತ್ರದ ಶಂಕೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈ ಬೆಳವಣಿಗೆ ಕುರಿತು ತನಿಖೆ ನಡೆಸಲಾಗುವುದು ಎಂದು ಘೋಷಿಸಿದ್ದಾರೆ.

ಜಗತ್ತಿಗೆ ಗಾಂಧಿ ಸಾಧನೆ ಗೊತ್ತಾಗಿದ್ದೇ 1982ರ ಫಿಲ್ಮ್‌ ಬಳಿಕ: ಮೋದಿ

May 30 2024, 12:50 AM IST

 ಮಹಾತ್ಮ ಗಾಂಧೀಜಿಯವರ ಕುರಿತು ಚಲನಚಿತ್ರ ಬರುವವರೆಗೂ ಅವರು ಯಾರೆಂದು ಪ್ರಪಂಚಕ್ಕೆ ಗೊತ್ತಿರಲಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಇಂದಿನಿಂದ 3 ದಿನ ಮೋದಿ ಧ್ಯಾನ

May 30 2024, 12:47 AM IST
ಕಳೆದ 2 ತಿಂಗಳಿನಿಂದ ಲೋಕಸಭಾ ಚುನಾವಣೆಯ ಪ್ರಚಾರದ ಭಾಗವಾಗಿ ದೇಶದ ಉದ್ದಗಲಕ್ಕೂ ಎಡೆಬಿಡದೆ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ಗುರುವಾರದಿಂದ ಮೂರು ದಿನಗಳ ಕಾಲ ಧ್ಯಾನದ ಮೊರೆ ಹೋಗಲಿದ್ದಾರೆ.

ನಾಳೆಯಿಂದ 3 ದಿನ ಮೋದಿ ಕನ್ಯಾಕುಮಾರಿಯಲ್ಲಿ ಧ್ಯಾನ

May 29 2024, 12:52 AM IST
ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಮುಗಿಯುತ್ತಿದ್ದಂತೆಯೇ ಮೇ 30ರಿಂದ ಜೂ.1ರವರೆಗೆ ಕನ್ಯಾಕುಮಾರಿಯಲ್ಲಿ ತಂಗಲಿದ್ದು, ಅಲ್ಲಿ 3 ದಿನ ಧ್ಯಾನ ನಡೆಸಲಿದ್ದಾರೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 165
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved