• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಂಧೆ, ಅಜಿತ್ ಬಣ ಸೇರಿ: ಪವಾರ್, ಉದ್ಧವ್‌ಗೆ ಮೋದಿ ಆಹ್ವಾನ

May 10 2024, 11:46 PM IST
‘ಕಾಂಗ್ರೆಸ್ ಪಕ್ಷದ ಜೊತೆಗೆ ವಿಲೀನಗೊಂಡು ‘ಸಾಯುವ ಬದಲು’ ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆ ಅವರ ಎನ್‌ಸಿಪಿ ಹಾಗೂ ಶಿವಸೇನೆಗಳನ್ನು ಸೇರಿಕೊಳ್ಳುವಂತೆ, ಎನ್‌ಸಿಪಿ (ಎಸ್‌ಸಿಪಿ) ನಾಯಕ ಶರದ್ ಪವಾರ್ ಮತ್ತು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.

ಚುನಾವಣೆ ಕೈತಪ್ಪುತ್ತಿದೆ, ಇನ್ನು 3-4 ದಿನದಲ್ಲಿ ಮೋದಿ ಹೊಸ ನಾಟಕ: ರಾಹುಲ್‌ ವಾಗ್ದಾಳಿ!

May 10 2024, 01:36 AM IST
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಲೋಕಸಭಾ ಚುನಾವಣೆ ಹಂತಹಂತಾಗಿ ಪ್ರಧಾನಿ ಮೋದಿ ಅವರ ಕೈತಪ್ಪುತ್ತಿದೆ.

ಮೋದಿ- ರಾಹುಲ್ ಮುಖಾಮುಖಿ ಚರ್ಚೆಗೆ ಸಲಹೆ

May 10 2024, 01:34 AM IST
ಹಿರಿಯ ಪತ್ರಕರ್ತ ಮತ್ತು ಇಬ್ಬರು ನಿವೃತ್ತ ನ್ಯಾಯಮೂರ್ತಿಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ, ಸದ್ಯ ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯಲ್ಲಿ ಭಾಗವಹಿಸುವಂತೆ ಪತ್ರ ಬರೆದಿದ್ದಾರೆ.

ಮೋದಿ ಟೀಕೆಯಂಥ ಘಟನೆ ಇನ್ನು ಆಗಲ್ಲ: ಭಾರತಕ್ಕೆ ಮಾಲ್ಡೀವ್ಸ್‌ ಸಚಿವ ಭರವಸೆ

May 10 2024, 01:33 AM IST
ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾಲ್ಡೀವ್ಸ್‌ನ ಸಚಿವರು ನೀಡಿದ್ದ ಕೀಳು ಹೇಳಿಕೆಯಂಥ ಘಟನೆಗಳು ಇನ್ನು ಮುಂದೆ ಆಗುವುದಿಲ್ಲ ಎಂದು ಮಾಲ್ಡೀವ್ಸ್‌ನ ವಿದೇಶಾಂಗ ಸಚಿವ ಮೂಸಾ ಜಮೀರ್‌ ಹೇಳಿದ್ದಾರೆ.

ಮೋದಿ ಪ್ರಶ್ನೆ ಬೆನ್ನಲ್ಲೇ ಅದಾನಿ ವಿರುದ್ಧ ರಾಹುಲ್‌ ಟೀಕೆ

May 10 2024, 01:31 AM IST
ಚುನಾವಣೆ ಘೋಷಣೆಯಾದ ಬಳಿಕ ಶೆಹಜಾದಾ (ರಾಹುಲ್‌) ಅಂಬಾನಿ- ಅದಾನಿ ನಿಂದನೆ ನಿಲ್ಲಿಸಿದ್ದಾರೆ. ಅವರಿಗೆ ಟೆಂಪೋ ತುಂಬಾ ಮಾಲ್‌ ಬಂದಿರಬೇಕು ಎಂದು ಪ್ರಧಾನಿ ಮೋದಿ ಟಾಂಗ್‌ ನೀಡಿದ ಬೆನ್ನಲ್ಲೇ, ಅದಾನಿ- ಮೋದಿ ವಿರುದ್ಧ ರಾಹುಲ್‌ ಮತ್ತೆ ಟೀಕಾ ಪ್ರಹಾರ ನಡೆಸಿದ್ದಾರೆ.

ಅಂಬಾನಿ, ಅದಾನಿಗಳ ಕುರಿತು ರಾಹುಲ್‌ ಮೌನ ಏಕೆ?: ಮೋದಿ

May 09 2024, 01:15 AM IST
‘ಕಳೆದ 5 ವರ್ಷಗಳಿಂದ ಸತತವಾಗಿ ಅಂಬಾನಿ-ಅದಾನಿ ವಿರುದ್ಧ ದಾಳಿ ನಡೆಸುತ್ತಿದ್ದ ಶೆಹಜಾದಾ (ರಾಹುಲ್‌ ಗಾಂಧಿ), ಇದೀಗ ಅವರ ಮೇಲಿನ ದಾಳಿ ದಿಢೀರ್‌ ನಿಲ್ಲಿಸಿದ್ದು ಏಕೆ ಎಂಬ ಬಗ್ಗೆ ಕಾಂಗ್ರೆಸ್‌ ಸ್ಪಷ್ಟಪಡಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ.

ವರ್ಣದ್ವೇಷ ಎಂದಿಗೂ ಸಹಿಸಲ್ಲ: ಪಿತ್ರೋಡಾ ಹೇಳಿಕೆಗೆ ಮೋದಿ ಕಿಡಿ

May 09 2024, 01:05 AM IST
ಉತ್ತರ ಭಾರತೀಯರನ್ನು ಶ್ವೇತವರ್ಣೀಯರಿಗೆ ಮತ್ತು ದಕ್ಷಿಣ ಭಾರತೀಯರನ್ನು ಕಪ್ಪುವರ್ಣೀಯರಿಗೆ ಹೋಲಿಸಿದ ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ಹೇಳಿಕೆ ವಿರುದ್ಧ ದೇಶವ್ಯಾಪಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸ್ನೇಹಿತರ ಬಗ್ಗೆಯೇ ಮೋದಿ ಟೀಕೆ ಏಕೆ?: ಖರ್ಗೆ ವ್ಯಂಗ್ಯ

May 09 2024, 01:02 AM IST
ಲೋಕಸಭೆಗೆ ಮೂರು ಹಂತದ ಚುನಾವಣೆ ಮುಗಿಯುತ್ತಲೇ ಪ್ರಧಾನಿ ನರೇಂದ್ರ ಮೋದಿ ಅವರ ಕುರ್ಚಿ ಅಲುಗಾಡತೊಡಗಿದೆ.

ಮೋದಿ ಸ್ವಂತ ಅನುಭವ ಹೇಳುತ್ತಿದ್ದಾರೆ: ರಾಹುಲ್‌ ಟಾಂಗ್‌

May 09 2024, 12:45 AM IST

ಪ್ರಧಾನಿ ನರೇಂದ್ರ ಮೋದಿ ಅವರು ‘ಅಂಬಾನಿ- ಅದಾನಿ ಬಗ್ಗೆ ರಾಹುಲ್‌ ಏಕೆ ಮಾತು ನಿಲ್ಲಿಸಿದ್ದಾರೆ? ಟೆಂಪೋದಲ್ಲಿ ಅವರಿಗೆ ಎಷ್ಟು ಹಣ ಬಂದಿದೆ?’ ಎಂದು ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ತಿರುಗೇಟು ನೀಡಿದ್ದಾರೆ.  

10 ವರ್ಷದಲ್ಲಿ 22 ಬಿಲಿಯನೇರ್‌ ಸೃಷ್ಟಿ ಮೋದಿ ಸಾಧನೆ: ರಾಹುಲ್‌

May 08 2024, 01:33 AM IST
10 ವರ್ಷಗಳಲ್ಲಿ 22 ಶತಕೋಟ್ಯಧೀಶರನ್ನು (ಬಿಲಿಯನೇರ್‌) ಸೃಷ್ಟಿಸಿದ್ದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ ಎಂದು ಕಿಡಿಕಾರಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ನಾವು ಅಧಿಕಾರಕ್ಕೆ ಬಂದಲ್ಲಿ ಕೋಟ್ಯಂತರ ಜನರನ್ನು ಲಖಪತಿಗಳಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved