ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ಹತಾಶ, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ-ಸಿಎಂ ಸಿದ್ದರಾಮಯ್ಯ
May 04 2024, 12:34 AM IST
ನರೇಂದ್ರ ಮೋದಿ ಹತಾಶರಾಗಿದ್ದು, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದೇಶದ ಸುರಕ್ಷತೆಗೆ ಮೋದಿ ಬಹಳ ಮುಖ್ಯ
May 04 2024, 12:34 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಭಾರತ ದೇಶವನ್ನು ಸೂಪರ್ ಪವರ್ ಮಾಡಲು ಹಾಗೂ ದೇಶದ ಸುರಕ್ಷತೆಗೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗುವುದು ಬಹಳ ಮುಖ್ಯ ಇದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು.
ವಾರಾಣಸಿ ಕ್ಷೇತ್ರ: ಮೇ 14ಕ್ಕೆ ಮೋದಿ ನಾಮಪತ್ರ
May 04 2024, 12:32 AM IST
ಲೋಕಸಭೆ ಚುನಾವಣೆಯ ಕೊನೆಯ ಚರಣವಾದ ಜೂ.1ರಂದು ಮತದಾನ ನಡೆಯಲಿರುವ ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮೇ 14ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಅಲ್ಪಸಂಖ್ಯಾತರಿಗೆ ತೃಪ್ತಿ ತಂದ ಪ್ರಧಾನಿ ಮೋದಿ ಕೆಲಸ
May 04 2024, 12:32 AM IST
10 ವರ್ಷಗಳ ಕಾಲ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮಾಡಿರುವ ಕೆಲಸಗಳು ಅಲ್ಪಸಂಖ್ಯಾತರಿಗೆ ತೃಪ್ತಿ ತಂದಿವೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಅನೀಲ ಥಾಮಸ್ ಹೇಳಿದರು.
ಮೋದಿ ಪ್ರಧಾನಿ ಆಗದಿದ್ರೆ ನಾವು ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
May 04 2024, 12:32 AM IST
ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ದೇಶಕ್ಕೆ ಮೋದಿ ಅವರು ಅನಿವಾರ್ಯ ಆಗಿದ್ದಾರೆ. ಮೋದಿ ಅವರನ್ನು ಪ್ರಧಾನಿ ಮಾಡದೇ ಇದ್ದರೆ ನಾವು ಉಳಿಯುವುದಿಲ್ಲ ಎಂಬ ಭಾವನೆ ದೇಶದ ಜನರಲ್ಲಿ ಬಂದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಯುವಕರಿಗೆ ನಿರುದ್ಯೋಗದ ನಾಮ ಹಾಕಿದ ಮೋದಿ: ಸಿಎಂ ಸಿದ್ದರಾಮಯ್ಯ
May 04 2024, 12:32 AM IST
ನಿರುದ್ಯೋಗ ಸಮಸ್ಯೆ ಬಗೆಹರಿಸಲು ಹೊಸ ಕಾರ್ಖಾನೆ ಸ್ಥಾಪಿಸಲಿಲ್ಲ. ಬಂಡವಾಳ ಹೂಡಿಕೆಗೆ ಅವಕಾಶವನ್ನೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಮೋದಿ ಕೈ ಬಲ ಪಡಿಸಲು, ಖೂಬಾರನ್ನು ಗೆಲ್ಲಿಸಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
May 04 2024, 12:31 AM IST
ಬೀದರ್ ದಕ್ಷಿಣ ಕ್ಷೇತ್ರದ ಅಷ್ಟೂರ, ಚಟ್ನಳ್ಳಿ, ತಡಪಳ್ಳಿ, ಶೇಖಾಪುರ ಸೇರಿ ವಿವಿಧ ಗ್ರಾಮಗಳಲ್ಲಿ ಡಾ. ಶೈಲೇಂದ್ರ ಬೆಲ್ದಾಳೆ ಮತಯಾಚಿಸಿದರು.
ಮತಾಂಧರನ್ನು ಬಗ್ಗು ಬಡಿಯಲು ಮೋದಿ ಬೇಕು
May 04 2024, 12:30 AM IST
ಕನ್ನಡಪ್ರಭ ವಾರ್ತೆ ಬೈಲಹೊಂಗಲ: ನಮಗೆ ಶಕ್ತಿ ಬಂದಾಗ ರಾಮಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆ ಎಂದು ಹೇಳುವ ಮತಾಂಧರನ್ನು ಬಗ್ಗು ಬಡಿಯಲು ಮೋದಿ ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯಬೇಕಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಮುಸ್ಲಿಂ ಮೀಸಲಿಗಾಗಿ ಕರ್ನಾಟಕ ಕಾಂಗ್ರೆಸ್ ಫತ್ವಾ: ಮೋದಿ ಕಿಡಿ
May 03 2024, 01:30 AM IST
ಇತರೆ ಹಿಂದುಳಿದ ವರ್ಗದ (ಒಬಿಸಿ) ಕೋಟಾದಲ್ಲಿ ಮುಸ್ಲಿಮರಿಗೆ ಮೀಸಲು ನೀಡಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾತ್ರೋರಾತ್ರಿ ಫತ್ವಾ ಹೊರಡಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
ರಾಹುಲ್ ಪಿಎಂ ಆಗಲೆಂದು ಪಾಕ್ ಬಯಕೆ: ಮೋದಿ
May 03 2024, 01:30 AM IST
ಕಾಂಗ್ರೆಸ್ ಪಕ್ಷವನ್ನು ಪಾಕಿಸ್ತಾನದ ಅನುಯಾಯಿ ಎಂದು ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ, ಶೆಹಜಾದಾ (ರಾಹುಲ್ ಗಾಂಧಿ)ನನ್ನು ಭಾರತದ ಮುಂದಿನ ಪ್ರಧಾನಿಯಾಗಿ ಮಾಡಲು ನೆರೆಯ ರಾಷ್ಟ್ರ ಉತ್ಸುಕವಾಗಿದೆ ಎಂದು ಕಿಡಿಕಾರಿದ್ದಾರೆ.
< previous
1
...
67
68
69
70
71
72
73
74
75
...
165
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ