• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಅವಧಿಯಲ್ಲಿ ಭ್ರಷ್ಟಾಚಾರ ರಹಿತ ಆಡಳಿತ: ವಿಜಯೇಂದ್ರ

May 03 2024, 01:02 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದರಿಂದ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ: ಬಿವೈ ವಿಜಯೇಂದ್ರ

ಮೋದಿ ಆಯಸ್ಸು ವೃದ್ಧಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ

May 03 2024, 01:00 AM IST
ರಾಮನಗರ: ಪ್ರಧಾನಿ ನರೇಂದ್ರ ಮೋದಿಯವರ ಆಯಸ್ಸು ವೃದ್ಧಿಗಾಗಿ ಪ್ರಾರ್ಥಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು ನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮುಂದಿನ ಪ್ರಧಾನಿಯೂ ನರೇಂದ್ರ ಮೋದಿ: ಸಚಿವೆ ಶೋಭಾ

May 03 2024, 01:00 AM IST
ದೇಶ ಸುರಕ್ಷತೆ, ಸುಭೀಕ್ಷೆಯಿಂದ ಇರಬೇಕೆಂದರೆ ದೇಶದ ಕೀಲಿ ಕೈ ಸುಭದ್ರವಾದ ನರೇಂದ್ರ ಮೋದಿ ಅವರ ಕೈಗೆ ಕೊಡಬೇಕು. ನೂರಾರು ಕೋಟಿ ಭಾರತೀಯರಿಗೆ ಮೋದಿ ನಾಯಕರಾದರೆ, ಕಾಂಗ್ರೆಸ್‌ನ ಐಎನ್‌ಡಿಐಎ ಒಕ್ಕೂಟಕ್ಕೆ ನಾಯಕರೇ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ.

ಮೋದಿ ಸತ್ತರೇ ಯಾರೂ ಪ್ರಧಾನಿ ಆಗಲ್ವ?: ರಾಜು ಕಾಗೆ

May 02 2024, 09:36 AM IST

ಪ್ರಧಾನಿ ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.

ಮೋದಿ ಆಡಳಿತದಲ್ಲಿ ಸಬ್ ಕಾ ಸತ್ಯಾನಾಶ್ ಆಗಿದೆ: ಡಾ. ಖರ್ಗೆ

May 02 2024, 09:10 AM IST

ತಮ್ಮ ಅಳಿಯ ರಾಧಾಕೃಷ್ಣ ದೊಡ್ಮನಿ ಕಣದಲ್ಲಿರುವ ಕಲಬುರಗಿ ಲೋಕಸಬೆ ಕ್ಷೇತ್ರದಲ್ಲಿ ಖರ್ಗೆ 4ನೇ ಸುತ್ತಿನ ಪ್ರಚಾರಕ್ಕೆ ಆಗಮಿಸಿ ವಾಡಿ ಹಾಗೂ ಕಮಲಾಪುರದಲ್ಲಿ ಬಿರುಸಿನ ಪ್ರಚಾರ ನಡೆಸಿ ಕಾಂಗ್ರೆಸ್‌ ಕೈ ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿದರು.

ರಾಕ್ಷಸನ ಪರಾರಿ ಆದ ಬಗ್ಗೆ ಪ್ರಧಾನಿ ಮೋದಿ ಹೇಳಲಿ: ರಾಹುಲ್‌

May 02 2024, 01:30 AM IST

 ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದು, 

ಮೋದಿ ಆಡಳಿತದಲ್ಲಿ ಸಬ್ ಕಾ ಸತ್ಯಾನಾಶ್ ಆಗಿದೆ: ಮಲ್ಲಿಕಾರ್ಜುನ ಖರ್ಗೆ

May 02 2024, 12:24 AM IST
ಯುವಕರಿಗೆ ಉದ್ಯೋಗ ಒದಗಿಸಲು ಸರ್ಕಾರ ವಿಫಲವಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ಈಡೇರಿಲ್ಲ. ದಿನಬಳಕೆ‌ ವಸ್ತುಗಳು ಹಾಗೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಗಗನಕ್ಕೇರಿದೆ. ರೈತರು ಬಳಸುವ ರಸಗೊಬ್ಬರ ಬೆಲೆ ಏರುತ್ತಲೇ ಇದೆ.

ದೇಶದ ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಿಸಿ: ಡಾ.ಪ್ರಭಾಕರ ಕೋರೆ

May 02 2024, 12:22 AM IST
೪೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿ ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿಸೋದು ನನ್ನ ಆದ್ಯ ಕರ್ತವ್ಯ

ತುತ್ತು ಅನ್ನಕ್ಕೂ ಅಕ್ಕಿ ನೀಡದ ಮೋದಿ ಸರ್ಕಾರ: ಸಚಿವ ಮುನಿಯಪ್ಪ

May 02 2024, 12:22 AM IST
ಬೀದರ್‌ನ ಪತ್ರಿಕಾ ಭವನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಜಾತಿ ಆಧಾರಿತ ಮೀಸಲು: ಕಾಂಗ್ರೆಸ್‌ಗೆ ಮೋದಿ ಸವಾಲು

May 02 2024, 12:22 AM IST
ಸತತವಾಗಿ ಒಂದು ವಾರದಿಂದ ಜಾತಿ ಮೀಸಲು ವಿಚಾರವಾಗಿ ಕಾಂಗ್ರೆಸ್‌ ಪಕ್ಷವನ್ನು ಟೀಕಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮುಸ್ಲಿಮರಿಗೆ ಜಾತಿ ಆಧಾರಿತ ಮೀಸಲು ನೀಡುವುದಿಲ್ಲ ಎಂದು ಲಿಖಿತ ಹೇಳಿಕೆ ನೀಡುವಂತೆ ಕಾಂಗ್ರೆಸ್‌ಗೆ ಸವಾಲೆಸೆದಿದ್ದಾರೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved