• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಸುಳ್ಳಿನ ಸರದಾರ: ಮಲ್ಲಿಕಾರ್ಜುನ ಖರ್ಗೆ

May 02 2024, 12:21 AM IST
ಮೋದಿ ಕೀ ಗ್ಯಾರಂಟಿ ಇಲ್ಲ, ನಮ್ಮ ಗ್ಯಾರಂಟಿ ಇದೆ. ಮೋದಿ ಸುಳ್ಳು ಭರವಸೆ ನೀಡುತ್ತಿರುತ್ತಾನೆ, ಅದಕ್ಕೇ ಅವನನ್ನು ನಾನು ಸುಳ್ಳಿನ ಸರದಾರ ಎಂದು ಕರೆಯುತ್ತಿರುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲೇ ತೀವ್ರ ಆಕ್ರೋಶ

ಜನತೆಯ ವಿಶ್ವಾಸ ಕಳೆದುಕೊಂಡ ಮೋದಿ ಆಡಳಿತ

May 02 2024, 12:15 AM IST
ಈ ಮೊದಲು 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಕನಸು ಕಂಡಿದ್ದ ಬಿಜೆಪಿ ಈ ಲೋಕಸಭಾ ಚುನಾವಣೆಯಲ್ಲಿ 200 ಸ್ಥಾನಗಳಲ್ಲೂ ಗೆಲುವು ಸಾಧಿಸುವುದಿಲ್ಲ.

ಜೋಶಿ ಕಾರ್ಯಕ್ಷಮತೆಗೆ ಮೋದಿ ಮೆಚ್ಚುಗೆ

May 02 2024, 12:15 AM IST
ಕೇಂದ್ರ ಸಚಿವ ಪ್ರಹ್ಲಾದ ಜೋಶಿ 10 ವರ್ಷಗಳ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಅವರಿಗೆ ಶ್ರೀರಕ್ಷೆಯಾಗಿದೆ. ಜೋಶಿ ಅಪ್ಪಟ್ಟ ಜನನಾಯಕರಾಗಿದ್ದಾರೆ. ಅವರ ಅಭಿವೃದ್ಧಿಯ ಕಾರ್ಯವನ್ನು ನಾನು ದೆಹಲಿಯಲ್ಲಿದ್ದುಕೊಂಡೇ ನೋಡಿದ್ದೇನೆ.

ಪ್ರಜ್ವಲ್‌ ಪರ ಮೋದಿ ಪ್ರಚಾರ ಮಾಡಿದ್ದೇಕೆ?: ಶ್ರೀನಿವಾಸ್‌

May 01 2024, 02:04 AM IST
ಪ್ರಜ್ವಲ್ ರೇವಣ್ಣರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಗಳವಾರ ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದ ಬಿ.ವಿ. ಶ್ರೀನಿವಾಸ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಮುಸ್ಲಿಂರಿಗೆ ಒಬಿಸಿ ಮೀಸಲು ನೀಡಲು ನಾನು ಬಿಡಲ್ಲ: ಮೋದಿ

May 01 2024, 02:01 AM IST

  ಪ್ರಧಾನಿ ನರೇಂದ್ರ ಮೋದಿ, ನಾನು ಜೀವಂತ ಇರುವವರೆಗೂ ಒಬಿಸಿ, ಎಸ್‌ಸಿ, ಎಸ್ಟಿ ಮೀಸಲು ಕಸಿದು ಅದನ್ನು ಧರ್ಮಾಧಾರಿತವಾಗಿ ಮುಸ್ಲಿಮರಿಗೆ ನೀಡಲು ಬಿಡಲ್ಲ ಎಂದು ಗುಡುಗಿದ್ದಾರೆ.

ಮೋದಿ ಪ್ರಚಾರ: ಕಾಗೇರಿಗೆ ಮತ್ತಷ್ಟು ಬಲ

May 01 2024, 01:22 AM IST
ಲಕ್ಷದಷ್ಟು ಸಂಖ್ಯೆಯಲ್ಲಿ ಭಾರಿ ಜನಸ್ತೋಮ ಸುಡು ಬಿಸಿಲಿನಲ್ಲಿಯೂ ಉತ್ಸಾಹದಿಂದ ಸೇರಿದ್ದಲ್ಲದೆ, ಮೇಲಿಂದ ಮೇಲೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿದ್ದುದು ಬಿಜೆಪಿಗರಲ್ಲಿ ಉತ್ಸಾಹ ಇಮ್ಮಡಿಸಿತು.

ಐಟಿ, ಇಡಿ ಮೂಲಕ ಹೆದರಿಸಿ ಮೋದಿ ಸೇಡಿನ ರಾಜಕೀಯ: ಡಾ. ಎಸ್. ಶಾಮನೂರು ಶಿವಶಂಕರಪ್ಪ

May 01 2024, 01:22 AM IST
ಸ್ವಾತಂತ್ರ್ಯ ತಂದುಕೊಟ್ಟವರ ಬಗ್ಗೆ ಪ್ರಧಾನಿ ಮೋದಿಯವರು ಟೀಕೆ ಮಾಡುವುದಲ್ಲ, ದೇಶಕ್ಕೆ ಅವರ ಕೊಡುಗೆ ಏನು ಎಂಬುದನ್ನು ಜನತೆಗೆ ತಿಳಿಸಲಿ ಎಂದು ಡಾ. ಎಸ್. ಶಾಮನೂರು ಶಿವಶಂಕರಪ್ಪ ಹೇಳಿದರು.

ಜಿಲ್ಲೆಯ ಸಮಸ್ಯೆ ಬಗ್ಗೆ ಮಾತನಾಡದ ಪ್ರಧಾನಿ ಮೋದಿ: ಶಾಸಕ ಭೀಮಣ್ಣ ನಾಯ್ಕ

May 01 2024, 01:22 AM IST
ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಬಾರದು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ನಾನೂ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಆರ್‌ಆರ್‌ಆರ್‌ ಹೆಮ್ಮೆ, ಆರ್‌ಆರ್‌ ನಾಚಿಕೆಗೇಡು: ಮೋದಿ

May 01 2024, 01:21 AM IST
ಕಾಂಗ್ರೆಸ್‌ ವಿರುದ್ಧ ದಿನಕ್ಕೊಂದು ಹೊಸ ಆರೋಪ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ‘ದೇಶಕ್ಕೆ ತೆಲುಗಿನ ಆರ್‌ಆರ್‌ಆರ್‌ ಸಿನಿಮಾ ಹೆಮ್ಮೆ ತಂದರೆ, ಕಾಂಗ್ರೆಸ್‌ ಪಕ್ಷವು ತೆಲಂಗಾಣದಲ್ಲಿ ‘ಆರ್‌ಆರ್‌ ತೆರಿಗೆ’ ವಸೂಲಿ ಮೂಲಕ ರಾಜ್ಯಕ್ಕೆ ಹಾಗೂ ದೇಶಕ್ಕೆ ಕೆಟ್ಟ ಹೆಸರು ತರುತ್ತಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಭಾರತ ವಿಶ್ವಗುರು ಆಗಲು ಮೋದಿ ಗೆಲ್ಲಿಸಿ: ಶೈಲೆಂದ್ರ ಬೆಲ್ದಾಳೆ

May 01 2024, 01:21 AM IST
ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಬಾಪುರ, ಮೊಗದಾಳ, ಮರಕುಂದಾ, ಭಂಗೂರ, ಸಿಂಧೋಲ, ರಾಜಗೀರಾ, ಹೊಕ್ರಾಣ (ಕೆ), ಹೊಕ್ರಾಣ (ಬಿ) ಸೇರಿ ವಿವಿಧ ಗ್ರಾಮಗಳಲ್ಲಿ ಮತದಾರರಿಗೆ ಕರ ಪತ್ರ ವಿತರಿಸಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಶಾಸಕ ಶೈಲೇಂದ್ರ ಬೆಲ್ದಾಳೆ ಮತಯಾಚಿಸಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved