• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಕಾರ್ಯಕ್ರಮ ಕಂಡು ಕಾಂಗ್ರೆಸ್‌ಗೆ ನಡುಕ

Apr 30 2024, 02:05 AM IST
ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನತೆಯನ್ನು ಕಂಡು ಕಾಂಗ್ರೆಸ್ ಅಭ್ಯರ್ಥಿ, ನಾಯಕರಿಗೆ ನಡುಕ ಶುರುವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ವ್ಯಂಗ್ಯವಾಡಿದರು.

ಕೊಟ್ಟ ಮಾತು ಉಳಿಸಿಕೊಳ್ಳ ಮೋದಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 30 2024, 02:03 AM IST
ಪುಲ್ವಾಮ ವಿಚಾರ ಪ್ರಸ್ತಾಪ ಮಾಡಿದ್ರು. ದೇಶದ ರಕ್ಷಣೆಗೆ ಮೋದಿ ಮಾತ್ರ ಎಂದುಕೊಂಡು ಜನ ಮತ ನೀಡಿದ್ರು. ಈಗ ಯಾವುದೇ ಭಾವನಾತ್ಮಕ ವಿಚಾರವಿಲ್ಲ.

ರಾಜಾ ಅಮರೇಶ್ವರ ನಾಯಕಗೆ ಗೆಲ್ಲಿಸಿ, ಮೋದಿ ಕೈ ಬಲಪಡಿಸಿ: ವಿ.ಸೋಮಣ್ಣ

Apr 30 2024, 02:03 AM IST
ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಸೋಮವಾರ ನಡೆದ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಮಾತನಾಡಿದರು.

ನರೇಂದ್ರ ಮೋದಿ ಹತಾಶರಾಗಿದ್ದಾರೆ: ಸಿಎಂ ಸಿದ್ದು

Apr 30 2024, 02:02 AM IST
ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿಯ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. ಗೆಲ್ಲುವ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ಹೀಗಾಗಿ, ಪದೇ ಪದೆ ಸುಳ್ಳು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ವಿಪಕ್ಷಗಳಿಂದ ಇದೀಗ ನಕಲಿ ವಿಡಿಯೋ ದಾಳಿ: ಮೋದಿ

Apr 30 2024, 02:02 AM IST
ಚುನಾವಣೆಯಲ್ಲಿ ನಮ್ಮನ್ನು ನೇರವಾಗಿ ಎದುರಿಸಲಾಗದ ಪ್ರತಿಪಕ್ಷಗಳು ತಂತ್ರಜ್ಞಾನದ ದುರ್ಬಳಕೆಯ ಮೂಲಕ ಬಿಜೆಪಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿವೆ. ಅದರ ಭಾಗವಾಗಿ ಮುಂದಿನ ತಿಂಗಳು ದೊಡ್ಡ ಘಟನೆ ಸೃಷ್ಟಿಗೆ ತಯಾರಿ ನಡೆದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.

ದೇಶಪ್ರೇಮ, ಜನರ ಕಾಳಜಿ ಹೊಂದಿರುವ ನರೇಂದ್ರ ಮೋದಿ

Apr 30 2024, 02:02 AM IST
ಇಡೀ ದೇಶ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಮತ ಕೊಡುತ್ತದೆಂದರೆ ಅದು ಅವರ ಪ್ರಾಮಾಣಿಕತೆ, ದೇಶಪ್ರೇಮ ಹಾಗೂ ಜನರ ಸುರಕ್ಷತೆ ಬಗ್ಗೆ ಇರುವ ಕಾಳಜಿ ಎಂದು ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಮತ್ತೊಮ್ಮೆ ಮೋದಿ ಸರ್ಕಾರ ನಿಶ್ಚಿತ

Apr 30 2024, 02:02 AM IST
ನೀರಾವರಿ ಯೋಜನೆಗಳನ್ನು ತರುವ ಮೂಲಕ ಈ ಭಾಗದ ಅಭಿವೃದ್ಧಿಗೆ ಮುನ್ನುಡಿ

ಮೋದಿ ಗ್ಯಾರಂಟಿ ಉದ್ಯಮಿಗಳ ಪರ: ಪಾಟೀಲ್

Apr 30 2024, 02:02 AM IST
ಮೋದಿ ಅವರು ನೀಡುವ ಗ್ಯಾರಂಟಿಗಳು ಉದ್ಯಮಿಗಳ ಹಿತ ಕಾಯುವ ಗ್ಯಾರಂಟಿಗಳಾಗಿವೆ ಹೀಗಾಗಿ ಜನಸಾಮಾನ್ಯರು ಜೀವನಕ್ಕೆ ಬೇಕಿರುವ ಗ್ಯಾರಂಟಿ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಲಿದ್ದಾರೆ: ಕೆಪಿಸಿಸಿ ಸದಸ್ಯ ಅರುಣಕುಮಾರ ಪಾಟೀಲ್

ದೇಶದಲ್ಲಿ ಎನ್‌ಡಿಎ ವರ್ಚಸ್ಸು ಕುಗ್ಗಿದ್ದರಿಂದ ಮೋದಿ ಹತಾಶ: ವೀರಪ್ಪ ಮೊಯ್ಲಿ

Apr 30 2024, 02:02 AM IST
ಕಳೆದ ಬಾರಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಈ ಬಾರಿ ಮೋದಿಯೊಂದಿಗೆ ಸೇರಿ ಭಾಷಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆರೋಪಿದರು.

ಮೋದಿ ಕಮಲ ಟೋಪಿ ಜಾರಿದ್ದು ಸೋಲಿನ ಸುಳಿವು

Apr 30 2024, 02:02 AM IST
ರಾಜಕೀಯ ಪಕ್ಷಗಳ ಅದೃಷ್ಟದ ನೆಲವಾದ ದಾವಣಗೆರೆ ಬಿಜೆಪಿಗೆ ಮಾತ್ರ ಒಲಿದಿಲ್ಲ ಎಂಬುದಕ್ಕೆ ಇಲ್ಲಿ ನಡೆದ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ತಲೆಗೆ ಹಾಕಿದ್ದ ಅರಳುವ ಕಮಲದ ಟೋಪಿ ಜಾರಿ ಬಿದ್ದಿರುವುದೇ ಸಾಕ್ಷಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved