• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಎದುರು ಮಾತಾಡುವ ಧೈರ್ಯ ಶೆಟ್ಟರಗೆ ಇದ್ಯಾ?

Apr 29 2024, 01:32 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಕಳೆದ ಅವಧಿಯಲ್ಲಿ ರಾಜ್ಯದ 25 ಬಿಜೆಪಿ ಸಂಸದರು ಕೇಂದ್ರದಲ್ಲಿ ಮಾತನಾಡಿಲ್ಲ. ಹೀಗಿರುವಾಗ, ಜಗದೀಶ ಶೆಟ್ಟರ ಅವರಿಗೆ ಮೋದಿ ಎದುರು ಮಾತಾಡುವ ಧೈರ್ಯ ಇದ್ಯಾ? ಮೋದಿ ಕಂಡರೇ ಅವರಿಗೆ ಭಯ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಮೋದಿ ಮೋಡಿಗೊಳಗಾದ ದಾವಣಗೆರೆ ಜನ!

Apr 29 2024, 01:31 AM IST
ಲೋಕಸಭೆ 2ನೇ ಹಂತದ ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಿಂಚಿನ ಸಂಚಾರ ನಡೆಸುವ ಮೂಲಕ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ-ಹಾವೇರಿ, ವಿಜಯ ನಗರ ಜಿಲ್ಲೆಗಳಲ್ಲಿ ಸಂಚಲನ ಮೂಡಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ಸಿನ ಪಾಪಕ್ಕೆ ಈ ಬಾರಿ ಶಿಕ್ಷೆ ನೀಡಿ: ಮೋದಿ

Apr 29 2024, 01:31 AM IST
ಪ್ರಧಾನಿ ಮೋದಿ ಈ ಬಾರಿ ಕಾಂಗ್ರೆಸ್‌ ಮಾಡಿರುವ ಪಾಪಕೃತ್ಯಗಳಿಗೆ ಶಿಕ್ಷೆ ನೀಡಿ ಎಂದು ರಾಜ್ಯದ ಜನತೆಯಲ್ಲಿ ಪ್ರಾರ್ಥಿಸಿ ಹಲವು ಕಡೆ ಮತಯಾಚನೆ ಮಾಡಿದರು

ಮೋದಿ ಅಲೆಯಲ್ಲಿ ಕಾಂಗ್ರೆಸ್ ಧೂಳಿಪಟ : ಬೈರತಿ ಬಸವರಾಜ

Apr 29 2024, 01:30 AM IST
.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನಡುವೆ ಖುರ್ಚಿ ಕದನ

ಮೋದಿ ಸಮಾವೇಶಕ್ಕೆ ಸಜ್ಜಾದ ಶಿರಸಿ ನಗರ

Apr 28 2024, 01:29 AM IST
ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಒಂದು ಲಕ್ಷ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ೮೫ ಸಾವಿರ ಖುರ್ಚಿಗಳನ್ನು ಹಾಕಲಾಗಿದೆ. ಇಪ್ಪತ್ತು ಬ್ಲಾಕ್‌ಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಇದೆ.

ಮೋದಿ ಲಸಿಕೆ ಕೊಡಿಸಿದ್ದಕ್ಕೆ ಭಾರತೀಯರು ಜೀವಂತ: ಫಡ್ನವೀಸ್‌

Apr 28 2024, 01:27 AM IST
‘ಕೋವಿಡ್ ವ್ಯಾಧಿಯ ಸಮಯದಲ್ಲಿ ನರೇಂದ್ರ ಮೋದಿ ಅವರು ಲಸಿಕೆ ಕೊಡಿಸಿದ್ದಕ್ಕೆ ಇಂದು ಭಾರತೀಯರು ಜೀವಂತವಾಗಿದ್ದಾರೆ.

ಹಿಂದುಳಿದ ವರ್ಗದ ದಿಕ್ಕುತಪ್ಪಿಸುತ್ತಿರುವ ಮೋದಿ: ಸಿ.ಎಸ್.ದ್ವಾರಕನಾಥ್

Apr 28 2024, 01:25 AM IST
ಈಗ ಹಿಂದುಳಿದ ವರ್ಗಗಳ ಎಲ್ಲಾ ಆಯೋಗಗಳು ಕೂಡ ಮುಸ್ಲಿಮರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂದೇ ಹೇಳಿವೆ. ಧಾರ್ಮಿಕ ಅಲ್ಪಸಂಖ್ಯಾತರು ಎಂಬ ಕಾರಣಕ್ಕಾಗಿ ಅವರು ಹಿಂದುಳಿದವರು ಅಲ್ಲ ಎಂದು ಹೇಳಲು ಸಾಧ್ಯವೇ ಇಲ್ಲ ಎಂದು ಸಿ.ಎಸ್.ದ್ವಾರಕನಾಥ್ ಹೇಳಿದರು.

ಸಿಎಂ ಸಿದ್ದರಾಮಯ್ಯ ಬದಲಿಸಲು ‘ಕೈ’ ಚಿಂತನೆ: ಮೋದಿ

Apr 28 2024, 01:25 AM IST
ಕರ್ನಾಟಕದಲ್ಲಿ 2.5 ವರ್ಷಗಳ ಆಡಳಿತದ ನಂತರ ಮುಖ್ಯಮಂತ್ರಿಯನ್ನು ಬದಲಿಸಲು ಕಾಂಗ್ರೆಸ್‌ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬರ ಪರಿಹಾರ ನೀಡದೆ ಮೋದಿ, ಶಾ ಸೋಲಿನ ಸೇಡು: ಸುರ್ಜೇವಾಲಾ

Apr 28 2024, 01:24 AM IST
ವಿಧಾನಸಭೆ ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ಬರ ಪರಿಹಾರ ವಿಚಾರದಲ್ಲಿ ದ್ವೇಷ ನೀತಿ ಅನುಸರಿಸುತ್ತಿರುವ ಪ್ರಧಾನಿ ಮೋದಿ ಏ.28ಕ್ಕೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು ಮೋದಿಗೆ ಗೋ ಬ್ಯಾಕ್ ಹೇಳಲಿದ್ದಾರೆ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದರು.

ದೇಶಕ್ಕಾಗಿ ಪ್ರಾಣ ಬಿಟ್ಟ ನನ್ನ ತಂದೆಗೆ ಮೋದಿ ಅಪಮಾನ: ಪ್ರಿಯಾಂಕಾ ಕಿಡಿ

Apr 28 2024, 01:23 AM IST

‘ನನ್ನ ಅಜ್ಜಿ ಇಂದಿರಾ ಗಾಂಧಿ ಹಾಗೂ ನನ್ನ ತಂದೆ ರಾಜೀವ್‌ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರು.   ಅಂಥವರು ಹಾಗೂ ಅವರ ಕುಟುಂಬದವರ ಬಗ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ’  ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved