• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ 5 ಕಡೆ ಮತ್ತೆ ಮೋದಿ ಚುನಾವಣಾ ಪ್ರಚಾರ

Apr 26 2024, 12:47 AM IST
ಪ್ರಧಾನಿ ನರೇಂದ್ರ ಮೋದಿ ಏ.28 ಮತ್ತು 29ರಂದು ರಾಜ್ಯದ 5 ಕಡೆ ಬೃಹತ್ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಪರ ಅಲೆ ಎಬ್ಬಿಸಲಿರುವ ನರೇಂದ್ರ ಮೋದಿ: ಪಿ.ರಾಜೀವ್

Apr 26 2024, 12:45 AM IST
ಪ್ರಧಾನಿ ನರೇಂದ್ರ ಮೋದಿ ವಿಜಯನಗರಕ್ಕೆ ಬಳ್ಳಾರಿ, ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.

ಮೋದಿ, ರಾಹುಲ್‌, ಖರ್ಗೆ ವಿರುದ್ಧ ಚುನಾವಣಾ ಆಯೋಗ ನೋಟಿಸ್‌

Apr 26 2024, 12:45 AM IST
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಚುನಾವಣಾ ಆಯೋಗವು ಅವರ ಪಕ್ಷದ ಅಧ್ಯಕ್ಷರಿಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್‌ ಜಾರಿಗೊಳಿಸಿದೆ.

ಮೀಸಲಾತಿ: ಪ್ರಧಾನಿ ಕುರ್ಚಿಗೆ ಮೋದಿ ಅಪಮಾನ

Apr 26 2024, 12:45 AM IST
ದಲಿತರ, ಹಿಂದುಳಿದವರ ಮೀಸಲಾತಿ ಕಸಿದುಕೊಂಡು ಮುಸ್ಲಿಮರಿಗೆ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಹಾಗೆ ಮಾಡಲ್ಲ. ಮಾಡಲು ಬರಲ್ಲ. ಸ್ವಲ್ಪ ಅರಿತುಕೊಂಡು ಹೇಳಿಕೆ ನೀಡಬೇಕು.

ದೇಶ ಸುರಕ್ಷತೆಗೆ ಮೋದಿ ಗೆಲ್ಲಿಸಿ: ಸುಧಾಕರ್

Apr 25 2024, 02:04 AM IST
ಕಾಂಗ್ರೆಸ್‌ನಿಂದ ಸುಳ್ಳಿನ ಗ್ಯಾರಂಟಿ ಸಿಗುತ್ತದೆ. ದೇಶದ ಭದ್ರತೆಗಾಗಿ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಎನ್‌ಡಿಎ ಅಭ್ಯರ್ಥಿ ಡಾ। ಕೆ.ಸುಧಾಕರ್‌ ಹೇಳಿದ್ದಾರೆ.

ದೇಶದ ಸುರಕ್ಷತೆಗೆ ಮೋದಿ ಗೆಲ್ಲಿಸಿ: ಡಾ.ಸುಧಾಕರ್

Apr 25 2024, 01:11 AM IST
ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ, ಅವರಿಗೆ ಅಂತ್ಯಸಂಸ್ಕಾರಕ್ಕೂ ಜಾಗವಿಲ್ಲದಂತೆ ಕಾಂಗ್ರೆಸ್ ಮಾಡಿತ್ತು. ಆದರೆ ಪ್ರಧಾನಿ ಮೋದಿ ಅವರ ಐದು ಸ್ಥಳಗಳನ್ನು ಪಂಚತೀರ್ಥವಾಗಿ ಅಭಿವೃದ್ಧಿಪಡಿಸಿದರು‌

ಹೊಸಪೇಟೆಗೆ ಏಪ್ರಿಲ್‌ಗೆ 29ಕ್ಕೆ ಪ್ರಧಾನಿ ಮೋದಿ ಆಗಮನ

Apr 25 2024, 01:10 AM IST
ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಲೋಕಸಭಾ ಅಭ್ಯರ್ಥಿಗಳ ಪರ ಪ್ರಧಾನಿ ಮೋದಿ ಮತಯಾಚಿಸಲಿದ್ದಾರೆ.

ಮೋದಿ ವಿಶ್ವ ನಾಯಕರಾಗುವುದು ಖಚಿತ, ಜನ ಸೇವೆ ಉಚಿತ: ಎಂ.ನರೇಂದ್ರ

Apr 25 2024, 01:10 AM IST
ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಗೆಲುವು ನಿಶ್ಚಿತ. ಮೋದಿ ವಿಶ್ವನಾಯಕರಾಗುವುದು ಖಚಿತ. ಜನ ಸೇವೆ ಉಚಿತ ಎಂದು ತರೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿ ಎಸ್‌ ಅಧ್ಯಕ್ಷ ಎಂ.ನರೇಂದ್ರ ಹೇಳಿದ್ದಾರೆ.

ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ; ಮಾಜಿ ಸಿಎಂ ಬಿಎಸ್‌ವೈ ಪ್ರಚಾರ

Apr 25 2024, 01:08 AM IST
ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಹಾಗೂ ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ 2.5ಲಕ್ಷ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ. ಮಾಜಿ ಪ್ರಧಾನಿ, ಮಣ್ಣಿನ ಮಗ ಎಚ್.ಡಿ. ದೇವೇಗೌಡರು ಅಭಿವೃದ್ಧಿ ಹರಿಕಾರ ನರೇಂದ್ರ ಮೋದಿಯವರೇ ೩ನೇ ಬಾರಿ ಪ್ರಧಾನಿಯಾಗಬೇಕೆಂಬ ಅಪೇಕ್ಷೆಯೊಂದಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಸಮರ್ಥ ನಾಯಕ ಪ್ರಧಾನಿ ಮೋದಿಯವರಿಗಾಗಿ ಈ 92ರ ಇಳಿ ವಯಸ್ಸಿನಲ್ಲಿಯೂ ಹಗಲಿರುಳು ಪ್ರಚಾರದಲ್ಲಿ ತೊಡಗಿದ್ದಾರೆ.

28ರಂದು ದಾವಣಗೆರೆ, ಹಾವೇರಿ ಸಮಾವೇಶಕ್ಕೆ ಮೋದಿ

Apr 25 2024, 01:06 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಸಮಾವೇಶದಲ್ಲಿ ಏ.28ರಂದು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ಹಂದರ ಕಂಬದ ಪೂಜೆ ನಡೆಯಿತು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved