• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಸರ್ವ ವರ್ಗದ ಏಳ್ಗೆಗೆ ಶ್ರಮಿಸುವ ಶ್ರೇಷ್ಠ ನಾಯಕ

Apr 21 2024, 02:19 AM IST
ಸಚಿವನಾದಾಗಿಲಿಂದಲೂ ಅವರ ಆಡಳಿತದ ವೈಖರಿ ಗಮನಿಸುತ್ತಿದ್ದೇನೆ. ದೇಶದ ಒಳಿತಿಗಾಗಿ ಯೋಚಿಸುತ್ತ ಶ್ರಮಿಸುವ ಒಬ್ಬ ಶೇಷ್ಠ ನಾಯಕ ಅವರು. ದೇಶದಲ್ಲಿರುವ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುತ್ತಾರೆ.

ಹಫ್ತಾ ವಸೂಲಿ ಮಾಡುವ ಮೋದಿ ಸರ್ಕಾರ: ಎಲ್.ಹನುಮಂತಯ್ಯ ಆರೋಪ

Apr 21 2024, 02:18 AM IST
10 ವರ್ಷಗಳಲ್ಲಿ ಮೋದಿ ಸರ್ಕಾರ ಈ ದೇಶದ ಬಡವರ, ಆದಿವಾಸಿಗಳ, ದಲಿತರ ಪರವಾದ ಒಂದೇ ಒಂದು ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಕೊಟ್ಟಿಲ್ಲ. ಎಲೆಕ್ಟ್ರೋಲ್ ಬಾಂಡ್ ಎಂಬ ಜಗತ್ತಿನ ದೊಡ್ಡ ಹಗರಣ ನಡೆಸಿದೆ ಎಂದು ಎಲ್.ಹನುಮಂತಯ್ಯ ಆರೋಪಿಸಿದರು.

ಬಾಲರಾಜು ಗೆದ್ದು ಮೋದಿ 3ನೇ ಬಾರಿ ಪ್ರಧಾನಿ ಆಗಲಿ

Apr 21 2024, 02:17 AM IST
ದೇಶದ ಹಿತದೃಷ್ಟಿಯಿಂದ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿ ಆಗಬೇಕು. ಈ ನಿಟ್ಟಿನಲ್ಲಿ ಚಾಮರಾಜನಗರ ಮತ್ತು ಮೈಸೂರು-ಕೊಡಗು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಬಿಜೆಪಿ ಮುಖಂಡ ಗುರುಪಾದಸ್ವಾಮಿ ಅಭಿಪ್ರಾಯಪಟ್ಟರು.

ಮೋದಿ ಭ್ರಷ್ಟಾಚಾರದ ಶಾಲೆ ನಡೆಸುತ್ತಿದ್ದಾರೆ: ರಾಹುಲ್‌ ಕಿಡಿ

Apr 21 2024, 02:17 AM IST
ಇಂಡಿಯಾ ಗೆದ್ದರೆ ಆ ಶಾಲೆ ಬಂದ್‌ ಆಗಲಿದೆ ಎಂದು ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ.

ಜನರ ಕಣ್ಣಲ್ಲೇ ನನಗೆ ರಿಸಲ್ಟ್‌ ಕಾಣ್ತಿದೆ: ಮೋದಿ

Apr 21 2024, 02:17 AM IST
ಲೋಕಸಭೆ ಚುನಾವಣೆ ಕಾವು ಏರಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಏಷ್ಯಾನೆಟ್‌ ನ್ಯೂಸ್‌ ಮಾಧ್ಯಮ ಸಂಸ್ಥೆಗಳಿಗೆ ಎಕ್ಸ್‌ಕ್ಲೂಸಿವ್‌ ಹಾಗೂ ವಿಸ್ತೃತವಾದ ಸಂದರ್ಶನ ನೀಡಿದ್ದಾರೆ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಗದ್ದುಗೆಗೆ ಏರುವ ಅದಮ್ಯ ವಿಶ್ವಾಸವನ್ನು ವ್ಯಕ್ತಪಡಿಸಿರುವ ಅವರು, 10 ವರ್ಷಗಳ ಅವಧಿಯಲ್ಲಿ ಆಗಿರುವ ಹಲವಾರು ಬದಲಾವಣೆಗಳನ್ನು ಉಲ್ಲೇಖಿಸಿದ್ದಾರೆ. ರಾಜ್ಯ ಸರ್ಕಾರಗಳ ಸಮರಕ್ಕೂ ಉತ್ತರ ಕೊಟ್ಟಿದ್ದಾರೆ. ಅದರ ಸಂಕ್ಷಿಪ್ತ ಸ್ವರೂಪ ಇಲ್ಲಿದೆ.

ವಯನಾಡ್‌ನಲ್ಲೂ ರಾಹುಲ್‌ ಸೋಲು: ಮೋದಿ ಭವಿಷ್ಯ

Apr 21 2024, 02:17 AM IST

ಏ.26ರ ನಂತರ ರಾಹುಲ್‌ರಿಂದ ಸುರಕ್ಷಿತ ಜಾಗಕ್ಕೆ ಹುಡುಕಾಟ ನಡೆಯಲಿದ್ದು, ಧೈರ್ಯವಿಲ್ಲದೆ ಕೆಲವು ಗಾಂಧಿಗಳಿಂದ ಸ್ಪರ್ಧೆಯೇ ಇಲ್ಲದೆ ರಾಜ್ಯಸಭೆಗೆ ತೆರಳಿದ್ದಾರೆ.  

ಕಾಂಗ್ರೆಸ್‌ ಕೊಟ್ಟಿದ್ದು ಚೊಂಬು, ಮೋದಿ ಕೊಟ್ಟಿದ್ದು ಅಕ್ಷಯಪಾತ್ರೆ

Apr 21 2024, 02:16 AM IST
ಚಿಕ್ಕಬಳ್ಳಾಪುರ ಸಮಾವೇಶದಲ್ಲಿ ಮಾಜಿ ಪ್ರಧಾನಿ ಕಾಂಗ್ರೆಸ್‌ ಪಕ್ಷಕ್ಕೆ ಹರಿಹಾಯ್ದಿದ್ದು, ಕಾಂಗ್ರೆಸ್‌ಗೆ ನಾಚಿಕೆ ಆಗ್ಬೇಕು ಎಂದು ದೇವೇಗೌಡ ಕಿಡಿ ಕಾರಿದ್ದಾರೆ.

ಮೋದಿ ಸೋಲಿಸಲು ದೇಶಾದ್ಯಂತ ಆಂದೋಲನ: ರೈತ ಸಂಘ

Apr 21 2024, 02:16 AM IST
ಕಳೆದ ವರ್ಷಗಳಿಂದ ರೈತರಿಗೆ ಸುಳ್ಳು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲು ದೇಶಾದ್ಯಂತ ಆಂದೋಲನ ನಡೆಸುತ್ತಿರುವಂತೆ ಕರ್ನಾಟಕದಲ್ಲಿ ಬಿಜೆಪಿ ಸೋಲಿಸಲು ಮನೆ-ಮನೆಗೆ ಕರಪತ್ರ ಹಂಚಿ ಮನವರಿಕೆ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ನಾಯಕರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಗಮನದಿಂದ ನಗರದಲ್ಲಿ ಜೋಶ್‌

Apr 21 2024, 02:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಸೃಷ್ಟಿಸಿದೆ.

ಜನರ ಕಣ್ಣಲ್ಲೇ ನನಗೆ ಫಲಿತಾಂಶ ಸಿಕ್ಕಿದೆ: ಮೋದಿ

Apr 21 2024, 02:16 AM IST
ಲೋಕಸಭೆ ಚುನಾವಣೆಯ ಕಣ ರಂಗೇರಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಏಷ್ಯಾನೆಟ್‌ ನ್ಯೂಸ್‌ ಸಂಸ್ಥೆಗಳಿಗೆ ಎಕ್ಸ್‌ಕ್ಲೂಸಿವ್‌ ಸಂದರ್ಶನ ನೀಡಿದ್ದಾರೆ. ಅವರು ಹಲವು ವಿಚಾರಗಳ ಬಗ್ಗೆ ವಿಸ್ತೃತವಾಗಿ ಮಾತನಾಡಿದ್ದಾರೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 165
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved