• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿರೋಧಿತನ ಪ್ರಧಾನಿ ಮೋದಿ ಡಿಎನ್ಎನಲ್ಲಿದೆ: ರಣದೀಪ್ ಸಿಂಗ್‌ ಸುರ್ಜೆವಾಲಾ

Apr 29 2024, 01:50 AM IST

ರಾಜ್ಯದ ಜನತೆ ಮೇಲೆ ಕೇಂದ್ರ ಹಗೆತನವಿದೆ. ಕಳೆದ ಸೆ.13ರಿಂದ ಮಾರ್ಚ್‌ ತಿಂಗಳವರೆಗೆ ರಾಜ್ಯದ ಸಚಿವರು ಹಾಗೂ ಮುಖ್ಯಮಂತ್ರಿ ದೇಶದ ಪ್ರಧಾನಿ, ಕೇಂದ್ರದ ಸಚಿವರು ಹಾಗೂ ಗೃಹ ಸಚಿವರನ್ನು ಭೇಟಿಯಾದರೂ ಯಾವುದೇ ಲಾಭ ಆಗಿಲ್ಲ 

ಮತ್ತೊಮ್ಮೆ ಮೋದಿ ಪ್ರಧಾನಿಯನ್ನಾಗಿಸಲು ಶ್ರಮಿಸಿ: ಚಕ್ರವರ್ತಿ ಸೂಲಿಬೆಲೆ ಕರೆ

Apr 29 2024, 01:46 AM IST
ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗಿನಿಂದ ದೇಶವು ಸಾಕಷ್ಟು ಅಭಿವೃದ್ಧಿಯಾಗಿದೆ. ಅವರ ಆಲೋಚನೆಗಳು ಸದೃಢ ಭಾರತ ನಿರ್ಮಾಣ ಸಂಕಲ್ಪ ಹೊಂದಿರುತ್ತವೆ ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಸೂಲಿಬೆಲೆ ಹೇಳಿದರು.

ರಾಮಮಂದಿರ ನಿರ್ಮಾಣ ಕಾಂಗ್ರೆಸ್‌ಗೆ ಸಹಿಸಲಾಗ್ತಿಲ್ಲ: ಪ್ರಧಾನಿ ಮೋದಿ

Apr 29 2024, 01:41 AM IST
1947ರ ಆಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ್ಯ ದೊರೆತ ಮಾರನೇ ದಿನವೇ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಪ್ರಾರಂಭವಾಗಬೇಕಿತ್ತು.

ಮೋದಿ ಅಲೆ 2014, 2019ರಲ್ಲಿತ್ತು, ಈಗ ಇಲ್ಲ: ಸಿದ್ದರಾಮಯ್ಯ

Apr 29 2024, 01:40 AM IST

ಕಾಂಗ್ರೆಸ್‌ ಪಂಚ ಗ್ಯಾರಂಟಿ, ಮೋದಿ ವೈಫಲ್ಯ, ಮೋದಿ ಅನ್ಯಾಯದಿಂದಾಗಿ ರಾಜ್ಯದಲ್ಲಿ 20 ಸೀಟುಗಳನ್ನು ಗೆಲ್ಲುತ್ತೇವೆ.  ಎಂದು ಸಿದ್ದರಾಮಯ್ಯ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಶಿವಾಜಿ, ಚೆನ್ನಮ್ಮರಂತಹ ರಾಜರಿಗೆ ಕಾಂಗ್ರೆಸ್‌ ಅವಮಾನ : ಮೋದಿ ಮತ್ತೆ ಮುಸ್ಲಿಂ ಅಸ್ತ್ರ

Apr 29 2024, 01:40 AM IST
ಶಿವಾಜಿ, ಚೆನ್ನಮ್ಮರಂತಹ ರಾಜರಿಗೆ ಕಾಂಗ್ರೆಸ್‌ ಅವಮಾನ ಮಾಡಿದೆ. ಆದರೆ ಮುಸಲ್ಮಾನ ಸಮುದಾಯಕ್ಕೆ ಸೇರಿದ ನಿಜಾಮರ ದೌರ್ಜನ್ಯ ಮುಚ್ಚಿಡ್ತೀರಿ ಎಂದು ರಾಹುಲ್‌ಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ.

ಸಭಿಕರೊಂದಿಗೆ ಸಂವಾದಿಯಾಗಿ ಭರ್ಜರಿ ಮತ ಬೆಳೆಯ ಕೊಯ್ಲು ಮಾಡಿದ ಮೋದಿ

Apr 29 2024, 01:39 AM IST
ಜನಸ್ತೋಮ ಉತ್ಸಾಹ ಕಂಡು ಇದು ಚುನಾವಣೆ ಪ್ರಚಾರ ಸಭೆಯ ಬದಲು, ವಿಜಯೋತ್ಸವ ಅನಿಸುತ್ತಿದೆ ಎಂದು ಬಣ್ಣಿಸಿದಾಗ ಚಪ್ಪಾಳೆ ಮುಗಿಲು ಮುಟ್ಟಿ ಮಾರ್ದನಿಸಿತು.

ವಿಕಸಿತ ಭಾರತ ಮೋದಿ ಗುರಿ: ಕಾಗೇರಿ

Apr 29 2024, 01:38 AM IST
ದೇಶದ ರಕ್ಷಣೆಗೆ ಮೋದಿ ಬೇಕಿದೆ. ಅದೆಷ್ಟೋ ವರ್ಷಗಳಿಂದ ರಾಮಮಂದಿರ ಆಗಿರಲಿಲ್ಲ. ಮೋದಿ, ಯೋಗಿ ಪ್ರಯತ್ನದಿಂದ ಭವ್ಯ ರಾಮಂದಿರ ನಿರ್ಮಾಣವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಕಾಂಗ್ರೆಸ್‌ನ ವೋಟ್‌ಬ್ಯಾಂಕ್ ಓಲೈಕೆ, ವಿಧ್ವಂಸಕ ಚಟುವಟಿಕೆಗೆ ವರದಾನ: ಮೋದಿ

Apr 29 2024, 01:38 AM IST
ಅಯೋಧ್ಯೆಯಲ್ಲಿನ ಬಾಲರಾಮನನ್ನು ತಿರಸ್ಕರಿಸಿದವರನ್ನು ಕರ್ನಾಟಕದ ಜನತೆ ಎಂದೆಂದಿಗೂ ಒಪ್ಪಿಕೊಳ್ಳಲಾರರು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ರಾಮಮಂದಿರ ತಡೆಯಲು ಕೊನೇ ಕ್ಷಣದವರೆಗೂ ಕೈ ಪ್ರಯತ್ನ: ಮೋದಿ

Apr 29 2024, 01:37 AM IST
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಿರ್ಧಾರವನ್ನು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಮರುದಿನವೇ ತೆಗೆದುಕೊಳ್ಳಬೇಕಿತ್ತು. ಆದರೆ ಕಾಂಗ್ರೆಸ್‌ ರಾಮಮಂದಿರ ನಿರ್ಮಾಣವಾಗದಂತೆ ತಡೆಯಲು ಕೊನೇ ಕ್ಷಣದವರೆಗೂ ಪ್ರಯತ್ನಿಸಿತು. ರಾಮಲಲ್ಲಾನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಆಹ್ವಾನವನ್ನೂ ತಿರಸ್ಕರಿಸಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಬಳ್ಳಾರಿ ಜೀನ್ಸ್‌ಗೆ ಜಾಗತಿಕ ಮಟ್ಟದಲ್ಲಿ ಮೇಡ್‌ ಇನ್‌ ಇಂಡಿಯಾ ಸ್ಥಾನಮಾನ: ನರೇಂದ್ರ ಮೋದಿ

Apr 29 2024, 01:37 AM IST
ಈ ಭಾಗದಲ್ಲಿ ಜೀನ್ಸ್‌, ಮತ್ತು ಉಕ್ಕು ಉದ್ಯಮ, ಕೃಷಿ ವಲಯದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಬೇಕಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 179
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved