• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ. ಸುಧಾಕರ್‌ಗೆ ದೊಡ್ಡ ಗೆಲುವು ತಂದುಕೊಡಿ: ಪಿಎಂ ಮೋದಿ

Apr 21 2024, 02:15 AM IST
ಮನಮೋಹನ್‌ ಸಿಂಗ್‌ ಸರ್ಕಾರ ಹತ್ತು ವರ್ಷ ದೇಶ ಆಳಿ ಚೊಂಬು ನೀಡಿದೆ. 2ಜಿ ಸೇರಿದಂತೆ ಅನೇಕ ಭ್ರಷ್ಟಾಚಾರ ನಡೆದಿದ್ದು, ದೇಶದ ಸಂಪತ್ತನ್ನು ಕೊಳ್ಳೆ ಹೊಡೆದು ಖಾಲಿ ಚೊಂಬನ್ನು ಜನರಿಗೆ ನೀಡಿದ್ದಾರೆ ಎನ್ನುತ್ತಾರೆ ಮಾಜಿ ಪ್ರಧಾನಿ ದೇವೇಗೌಡ

ಮೋದಿ ಅವರ 10 ವರ್ಷದ ಆಡಳಿತದಲ್ಲಿ ಕ್ರಾಂತಿಕಾರಿ ಯೋಜನೆ ಅನುಷ್ಠಾನ: ತೇಜಸ್ವಿ ಸೂರ್ಯ

Apr 21 2024, 02:15 AM IST
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ವಿವಿಧ ವಲಯಗಳಲ್ಲಿ ಅನುಷ್ಠಾನಗೊಂಡ ಕ್ರಾಂತಿಕಾರಿ ಯೋಜನೆಗಳಿಂದ ದೇಶದ ಚಿತ್ರಣವೇ ಬದಲಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವೀ ಸೂರ್ಯ ಹೇಳಿದ್ದಾರೆ.

ಜೈ ಹೋ ಮೋದಿ ಹಾಡು ತೋರಿಸಿದ ಯುವಕನ ಮೇಲೆ ಹಲ್ಲೆ

Apr 20 2024, 12:43 PM IST

‘ಜೈ ಹೋ ಮೋದಿ’ ಹಾಡು ತೋರಿಸಿದ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ಶುಕ್ರವಾರ ನಡೆದಿದೆ.

ಮೋದಿ ಹೆಸರಲ್ಲಿ ಮತ ಕೇಳಿದರೆ ತಪ್ಪೇನು?: ತೇಜಸ್ವಿ

Apr 20 2024, 12:30 PM IST

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ತೇಜಸ್ವಿ ಸೂರ್ಯ ಇದೀಗ ಎರಡನೇ ಬಾರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಅಖಾಡಕ್ಕಿಳಿದಿದ್ದಾರೆ. ಅವರು ಕನ್ನಡ ಪ್ರಭದೊಂದಿಗೆ ಮಾತಿಗೆ ಸಿಕ್ಕಾಗ

ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಇಂದು ಮೋದಿ ಸಮಾವೇಶ

Apr 20 2024, 10:43 AM IST

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಎರಡು ಕಡೆ ಪ್ರಚಾರ ನಡೆಸಲಿದ್ದು, ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.

ಹಿಂದೂ ಭಾವನೆಗೆ ರಾಹುಲ್‌ ಗಾಂಧಿ ಧಕ್ಕೆ: ಮೋದಿ ವಾಗ್ದಾಳಿ

Apr 20 2024, 01:33 AM IST
ದ್ವಾರಕಾದಲ್ಲಿ ನೀರಿಗಿಳಿದು ನಾನು ಕೃಷ್ಣನಲ್ಲಿ ಪ್ರಾರ್ಥಿಸಿದೆ. ಆದರೆ ನೀರೊಳಗೇನೂ ಇಲ್ಲ ಎಂದು ಶೆಹಜಾದಾ ಹೇಳಿದ್ರು, ಈ ಹೇಳಿಕೆ ನಮ್ಮ ದೇಶದ ಸಂಸ್ಕೃತಿ, ಭಾವನೆಗೆ ಅವಮಾನ. ಯದುವಂಶಿಯೇ ಆಗಿದ್ರೆ ರಾಗಾ ಸ್ನೇಹ ಬಿಡಿ ಎಂದು ಅಖಿಲೇಶ್‌ಗೆ ಮೋದಿ ಸವಾಲು ಹಾಕಿದ್ದಾರೆ.

ದೇಶಕ್ಕೆ ಮೋದಿ ನಾಯಕತ್ವ ಅನಿವಾರ್ಯ

Apr 20 2024, 01:11 AM IST
ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಲ್ಲಿಯೇ ಮುಳುಗಿದೆ. ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ.

ಸನಾತನ ಧರ್ಮದ ಏಳ್ಗೆಗೆ ಮೋದಿ ಗೆಲ್ಲಿಸಿ

Apr 20 2024, 01:09 AM IST
ದೇಶದಲ್ಲಿ ಸನಾತನ ಧರ್ಮ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿಜಿ ಪ್ರಧಾನಮಂತ್ರಿ ಮಾಡಲು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸಿ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.

ಬಿಜೆಪಿ ಭ್ರಷ್ಟರ ಕೂಟ, ರೈತರ ಸಾಲಮನ್ನಾ ಮಾಡದ ಮೋದಿ: ಬಸವರಾಜ ರಾಯರಡ್ಡಿ

Apr 20 2024, 01:08 AM IST
ಪ್ರಧಾನಿ ನರೇಂದ್ರ ಮೋದಿ ಅವರು ನಾವು ತಿನ್ನೋದಿಲ್ಲ, ತಿನ್ನೋದಕ್ಕೆ ಬಿಡೋದಿಲ್ಲ ಅನ್ನುತ್ತಾರೆ. ಆದರೆ ಅಧಿಕಾರದ ಹೆದರಿಕೆಯಿಂದ ಭ್ರಷ್ಟರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದಾರೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಟೀಕಿಸಿದ್ದಾರೆ.

ತೈಲವರ್ಣದಲ್ಲಿ ಮೋದಿ ಚಿತ್ರ: ಕಲಾವಿದ ಕಿರಣ್‌ಗೆ ಮೋದಿ ಪತ್ರ

Apr 20 2024, 01:08 AM IST
‘ಮೋದಿ ಅವರು ಚಿತ್ರವನ್ನು ಪಡೆದುಕೊಂಡಾಗಲೇ ನಾನು ನನ್ನನ್ನು ಮರೆತಿದ್ದೆ. ಈಗ ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಅವರ ಹಸ್ತಾಕ್ಷರ ಇರುವ ಪತ್ರವನ್ನು ಕಳುಹಿಸಿದ್ದಾರೆ. ಹೀಗೆಲ್ಲ ಆಗುತ್ತದೆ ಎಂದು ಕನಸು ಕೂಡ ಕಂಡಿರಲಿಲ್ಲ. ಇದು ನನ್ನ ಭಾಗ್ಯ'’ ಎಂದು ಕಲಾವಿದ ಕಿರಣ್ ತಿಳಿಸಿದ್ದಾರೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 165
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved