• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳ ಮೀಸಲಾತಿ ಜಾರಿ ಮೋದಿ ಪ್ರಧಾನಿಯಾದ್ರೆ ಮಾತ್ರ ಸಾಧ್ಯ

Apr 19 2024, 01:06 AM IST
ಮಾದಿಗ ಜನಾಂಗಕ್ಕೆ ಅಗತ್ಯವಾಗಿ ಬೇಕಾಗಿರುವ ಒಳ ಮಿಸಲಾತಿಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾತ್ರ ನೀಡಲು ಸಾಧ್ಯವಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಬಿಜೆಪಿಯನ್ನು ಬೆಂಬಲಿಸಿದೆ ಎಂದು ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು.

ಮೋದಿ ಸುಳ್ಳು ಹೇಳುವ ವಿಶ್ವಗುರು: ತಂಗಡಗಿ

Apr 19 2024, 01:06 AM IST
ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ವಿಶ್ವ ಗುರುವಾಗಿದ್ದಾರೆ.

ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ದೇಶದ ಭವಿಷ್ಯಕ್ಕಾಗಿ: ಕ್ಯಾ.ಬ್ರಿಜೇಶ್ ಚೌಟ

Apr 19 2024, 01:06 AM IST
ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ವತಿಯಿಂದ ಬಿಕರ್ನಕಟ್ಟೆ ಸಮೀಪದ ಮೈದಾನದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಮಾತನಾಡಿದರು.

ಮೋದಿ ಶಾಶ್ವತ ಗ್ಯಾರಂಟಿ ಕೊಟ್ಟಿದ್ದಾರೆ: ಬಸವರಾಜ ಬೊಮ್ಮಾಯಿ

Apr 19 2024, 01:05 AM IST
ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಅಲ್ಪಸಂಖ್ಯಾತರಿಗೆ ಮೋದಿ ವಿರೋಧಿಸಲು ಕಾರಣವೇ ಇಲ್ಲ: ಕಾಗೇರಿ

Apr 19 2024, 01:04 AM IST
ಪ್ರಧಾನಿ ಮೋದಿಯವರು ಯಾವುದೇ ಸೌಲಭ್ಯವನ್ನು ಘೋಷಣೆ ಮಾಡುವಾಗ ದೇಶದ ೧೪೦ ಕೋಟಿ ಜನತೆಯನ್ನು ಉದ್ದೇಶಿಸಿ ಘೋಷಣೆ ಮಾಡುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಮೋದಿ ಆಳ್ವಿಕೆಯ ವಿರುದ್ಧ ಜನತಾ ಆರೋಪ ಪಟ್ಟಿ ಬಿಡುಗಡೆ

Apr 19 2024, 01:04 AM IST

 ಪ್ರಧಾನಿ ಮೋದಿ  ಭಾರತವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರೆ ಎಂಬುದನ್ನು ಅರಿಯಬಹುದಾಗಿದೆ. ಆರ್.ಎಸ್.ಎಸ್ ಆಶಯದಂತೆ ನವ ಮನುವಾದ ನಿರ್ಮಾಣ ಇವರ ಗುರಿಯಾಗಿದೆಯೇ ಹೊರತು ಸಂವಿಧಾನ ಆಶಯ ಜಾರಿಯಲ್ಲ.

ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಲಿ: ನಟಿ ತಾರಾ

Apr 19 2024, 01:02 AM IST
ಬೊಮ್ಮಾಯಿ ಅವರು ಕೇಂದ್ರ ಯೋಜನೆಗಳನ್ನು ಈ ಕ್ಷೇತ್ರಕ್ಕೆ ಹೆಚ್ಚು ತಂದು ಅಭಿವೃದ್ಧಿಪಡಿಸುತ್ತಾರೆ. ನೇರವಾಗಿ ಕೇಂದ್ರದ ಯೋಜನೆಗಳನ್ನು ಮನೆ, ಮನೆಗೆ ಹಾಗೂ ಮಹಿಳೆಯರಿಗೆ ತಲುಪಿಸುತ್ತಾರೆ ಎಂದು ನಟಿ ತಾರಾ ಅನುರಾಧಾ ಹೇಳಿದರು.

ಮೋದಿ ಗ್ಯಾರಂಟಿ ಸುಳ್ಳಿನ‌ ಗ್ಯಾರಂಟಿ: ಸಚಿವ ಮಹದೇವಪ್ಪ

Apr 19 2024, 01:02 AM IST
ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಎನ್ನುವುದು ಸುಳ್ಳಿನ ಗ್ಯಾರಂಟಿ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.

ಮೋದಿ ಟೀಕೆ, ಕೈಗೆ ಬೆಂಬಲ : ಅಮೀರ್‌ ಬಳಿಕ ರಣವೀರ್‌ ಡೀಪ್‌ಫೇಕ್‌ ವಿಡಿಯೋ

Apr 19 2024, 01:00 AM IST
ನಟ ಅಮೀರ್‌ ಖಾನ್ ಡೀಪ್‌ಫೇಕ್‌ ವಿಡಿಯೋ ಬಿಡುಗಡೆ ಬೆನ್ನಲ್ಲೇ ಮತ್ತೋರ್ವ ನಟ ರಣವೀರ್‌ ಸಿಂಗ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿರುವ ನಕಲಿ ವಿಡಿಯೋ ಬಿಡುಗಡೆಯಾಗಿದೆ.

ದೇಶದ ಅಭಿವೃದ್ಧಿಗಾಗಿ ಮೋದಿ ಬೆಂಬಲಿಸಿ: ಮುದ್ನಾಳ

Apr 19 2024, 01:00 AM IST
ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು. ಈ ದಿಸೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಹಗಲಿರುಳು ಶ್ರಮಿಸುವಂತೆ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಕರೆ ನೀಡಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 165
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved