ಆಕ್ಸಿಯೋಂ-4 ಮಿಷನ್ ಭಾಗವಾಗಿ ಗುರುವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ಪ್ರವೇಶಿಸಿ, 4 ದಶಕಗಳ ಬಳಿಕ ಬಾಹ್ಯಾಕಾಶಕ್ಕೆ ತೆರಳಿದ ಭಾರತೀಯ ಎಂಬ ದಾಖಲೆ ಪಾತ್ರರಾದ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ವಿಡಿಯೋ ಕಾನ್ಫರೆನ್ಸ್
ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯವನ್ನು ದೇಶದ ಜನತೆಯ ಮುಂದಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.