• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಆಡಳಿತದಿಂದ ವಿಶ್ವದಲ್ಲೇ ಭಾರತ ಸುಭದ್ರ

Jul 02 2025, 12:23 AM IST
ಭಾರತ ಸ್ವಾತಂತ್ರ್ಯ ನಂತರ ಅತ್ಯಂತ ಶಕ್ತಿಶಾಲಿಯಾಗಿ ಸಮೃದ್ಧ ಪಥದಲ್ಲಿ ಮುನ್ನೆಡೆಯುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಾರಣವಾಗಿದೆ. ಜನಸಾಮಾನ್ಯರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವರು ರೂಪಿಸಿರುವ ಜನಪರ ಯೋಜನೆಗಳು ಜನಮಾನಸದಲ್ಲಿ ಎಂದಿಗೂ ಅಚ್ಚಳಿಯದೇ ಉಳಿಯುತ್ತವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ನಾಳೆಯಿಂದ ಪ್ರಧಾನಿ ನರೇಂದ್ರ ಮೋದಿ 8 ದಿನ 5 ದೇಶಗಳ ಪ್ರವಾಸ

Jul 01 2025, 12:47 AM IST
ಪ್ರಧಾನಿ ನರೇಂದ್ರ ಮೋದಿ ಜುಲೈ 2ರಿಂದ 9ರವರೆಗೆ 5 ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಇದು 8 ದಿನಗಳ ಪ್ರವಾಸವಾಗಿದ್ದು, ಅವರ 11 ವರ್ಷದ ಅಧಿಕಾರಾವಧಿಯಲ್ಲೇ ಅತಿ ಸುದೀರ್ಘ ವಿದೇಶ ಯಾನವಾಗಲಿದೆ.

ಮನ್‌ ಕೀ ಬಾತ್‌’ ರೇಡಿಯೋ ಭಾಷಣದ ವೇಳೆ ಕಲಬುರಗಿ ಖಡಕ್‌ ರೊಟ್ಟಿಗೆ ಮೋದಿ ಭೇಷ್‌!

Jun 30 2025, 01:47 AM IST
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ‘ಮನ್‌ ಕೀ ಬಾತ್‌’ ರೇಡಿಯೋ ಭಾಷಣದ ವೇಳೆ ಕರ್ನಾಟಕದ ಖಡಕ್ ರೊಟ್ಟಿ ಹಾಗೂ ಅದರಲ್ಲೂ ವಿಶೇಷವಾಗಿ ಕಲಬುರಗಿಯ ಮಹಿಳೆಯರು ತಯಾರಿಸುವ ರೊಟ್ಟಿಯನ್ನು ಹಾಡಿ ಹೊಗಳಿದ್ದಾರೆ.

ಅಂತರಿಕ್ಷಕ್ಕೇರಿದ ಶುಕ್ಲಾ ಜತೆ ಮೋದಿ ಮಾತು : ಇದು ನವಯುಗದ ಆರಂಭ

Jun 29 2025, 09:16 AM IST

ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಗುರುವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ಪ್ರವೇಶಿಸಿ, 4 ದಶಕಗಳ ಬಳಿಕ ಬಾಹ್ಯಾಕಾಶಕ್ಕೆ ತೆರಳಿದ ಭಾರತೀಯ ಎಂಬ ದಾಖಲೆ ಪಾತ್ರರಾದ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ವಿಡಿಯೋ ಕಾನ್ಫರೆನ್ಸ್‌

ಹೊಸಬಾಳೆ ಹೇಳಿಕೆಗೆ ಮೋದಿ ನಿಲುವೇನು? : ಸಿದ್ದರಾಮಯ್ಯ

Jun 28 2025, 11:05 AM IST

ಆರ್‌ಎಸ್ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯವನ್ನು ದೇಶದ ಜನತೆಯ ಮುಂದಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ   ಆಗ್ರಹಿಸಿದ್ದಾರೆ.

ಜು.5ರಿಂದ ಪ್ರಧಾನಿ ಮೋದಿ 5 ದೇಶಗಳ ಪ್ರವಾಸ ಶುರು : ಬ್ರಿಕ್ಸ್‌ ಶೃಂಗದಲ್ಲೂ ಭಾಗಿ

Jun 28 2025, 12:19 AM IST
ಪ್ರಧಾನಿ ನರೇಂದ್ರ ಮೋದಿ ಜು.2ರಿಂದ 5 ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯ ವೇಳೆಯಲ್ಲೇ ಅವರು ಬ್ರೆಜಿಲ್‌ನಲ್ಲಿ ನಡೆಯುವ ಬ್ರಿಕ್ಸ್‌ ದೇಶಗಳ ಶೃಂಗಸಭೆಯಲ್ಲೂ ಭಾಗಿಯಾಗಲಿದ್ದಾರೆ.

ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ

Jun 25 2025, 11:47 PM IST
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕೈಗೊಂಡ ಹೋರಾಟಗಳ ಅಪರೂಪದ ಮಾಹಿತಿಗಳನ್ನು ಒಳಗೊಂಡ ‘ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದೆಟ್ ಫೋರ್ಜಡ್ ಅ ಲೀಡರ್’ ಕೃತಿ ಬುಧವಾರ ಲೋಕಾರ್ಪಣೆಗೊಂಡಿದ್ದು, ಮೋದಿಯವರ ಕುರಿತು ಅಚ್ಚರಿಯ ಸಂಗತಿಗಳನ್ನು ತೆರೆದಿಟ್ಟಿದೆ.

ಮೋದಿ ಸರ್ಕಾರದ ಸಾಧನೆ ಪ್ರತಿಯೊಬ್ಬರಿಗೆ ಮುಟ್ಟಿಸಿ

Jun 25 2025, 01:18 AM IST
ವಿಕಸಿತ ಭಾರತದ ಅಮೃತಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ 11 ವರ್ಷದ ಅಂಗವಾಗಿ ಕಾಗವಾಡ ಬಿಜೆಪಿ ಮಂಡಲದ ವಿಕಸಿತ ಭಾರತ ಸಂಕಲ್ಪ ಸಭೆ ಜರುಗಿತು.

ಬಿ.ಡಿ.ರಸ್ತೆಗೆ ಪ್ರಧಾನಿ ಮೋದಿ ಹೆಸರು ನಾಮಕರಣ

Jun 24 2025, 12:32 AM IST
ಚಿತ್ರದುರ್ಗದ ಗಾಂಧಿ ವೃತ್ತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ನಾಮಕರಣದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಸದಸ್ಯರು.

ಗದಗ-ವಾಡಿ ರೈಲ್ವೆ ಯೋಜನೆಗೆ ಅನುದಾನ ನೀಡಿದ್ದು ಮೋದಿ

Jun 23 2025, 11:52 PM IST
ಗದಗ-ವಾಡಿ ರೈಲ್ವೆ ಯೋಜನೆಗೆ ಬಿಜೆಪಿ ಸರ್ಕಾರ ₹ 549 ಕೋಟಿ ನೀಡಿದೆ. ಆದರೆ, ಬಸವರಾಜ ರಾಯರಡ್ಡಿ ಅವರು ಎಲ್ಲವೂ ಕಾಂಗ್ರೆಸ್ ಸರ್ಕಾರದ ಕೊಡುಗೆ ಎಂದು ಹೇಳುತ್ತಿದ್ದಾರೆ. 2014ರ ಮೊದಲಿಗೆ ಕಾಂಗ್ರೆಸ್ ಸರ್ಕಾರ ಹಾಗೂ ರಾಯರಡ್ಡಿ ಅವರ ಆಡಳಿತ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved