• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಆಳ್ವಿಕೆಯ ವಿರುದ್ಧ ಜನತಾ ಆರೋಪ ಪಟ್ಟಿ ಬಿಡುಗಡೆ

Apr 19 2024, 01:04 AM IST

 ಪ್ರಧಾನಿ ಮೋದಿ  ಭಾರತವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರೆ ಎಂಬುದನ್ನು ಅರಿಯಬಹುದಾಗಿದೆ. ಆರ್.ಎಸ್.ಎಸ್ ಆಶಯದಂತೆ ನವ ಮನುವಾದ ನಿರ್ಮಾಣ ಇವರ ಗುರಿಯಾಗಿದೆಯೇ ಹೊರತು ಸಂವಿಧಾನ ಆಶಯ ಜಾರಿಯಲ್ಲ.

ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಲಿ: ನಟಿ ತಾರಾ

Apr 19 2024, 01:02 AM IST
ಬೊಮ್ಮಾಯಿ ಅವರು ಕೇಂದ್ರ ಯೋಜನೆಗಳನ್ನು ಈ ಕ್ಷೇತ್ರಕ್ಕೆ ಹೆಚ್ಚು ತಂದು ಅಭಿವೃದ್ಧಿಪಡಿಸುತ್ತಾರೆ. ನೇರವಾಗಿ ಕೇಂದ್ರದ ಯೋಜನೆಗಳನ್ನು ಮನೆ, ಮನೆಗೆ ಹಾಗೂ ಮಹಿಳೆಯರಿಗೆ ತಲುಪಿಸುತ್ತಾರೆ ಎಂದು ನಟಿ ತಾರಾ ಅನುರಾಧಾ ಹೇಳಿದರು.

ಮೋದಿ ಗ್ಯಾರಂಟಿ ಸುಳ್ಳಿನ‌ ಗ್ಯಾರಂಟಿ: ಸಚಿವ ಮಹದೇವಪ್ಪ

Apr 19 2024, 01:02 AM IST
ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಎನ್ನುವುದು ಸುಳ್ಳಿನ ಗ್ಯಾರಂಟಿ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.

ಮೋದಿ ಟೀಕೆ, ಕೈಗೆ ಬೆಂಬಲ : ಅಮೀರ್‌ ಬಳಿಕ ರಣವೀರ್‌ ಡೀಪ್‌ಫೇಕ್‌ ವಿಡಿಯೋ

Apr 19 2024, 01:00 AM IST
ನಟ ಅಮೀರ್‌ ಖಾನ್ ಡೀಪ್‌ಫೇಕ್‌ ವಿಡಿಯೋ ಬಿಡುಗಡೆ ಬೆನ್ನಲ್ಲೇ ಮತ್ತೋರ್ವ ನಟ ರಣವೀರ್‌ ಸಿಂಗ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿರುವ ನಕಲಿ ವಿಡಿಯೋ ಬಿಡುಗಡೆಯಾಗಿದೆ.

ದೇಶದ ಅಭಿವೃದ್ಧಿಗಾಗಿ ಮೋದಿ ಬೆಂಬಲಿಸಿ: ಮುದ್ನಾಳ

Apr 19 2024, 01:00 AM IST
ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು. ಈ ದಿಸೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಹಗಲಿರುಳು ಶ್ರಮಿಸುವಂತೆ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಕರೆ ನೀಡಿದರು.

ಸ್ವನಾಮ ಪ್ರೇಮಿಯಾಗಿರುವ ಮೋದಿ: ಸಂಗಣ್ಣ ಕರಡಿ

Apr 19 2024, 01:00 AM IST
ಬಿಜೆಪಿ ಪ್ರಣಾಳಿಕೆಗೆಳಿಗೆ ನರೇಂದ್ರ ಮೋದಿ ಅವರು ಮೋದಿ ಗ್ಯಾರಂಟಿ ಎಂದು ತಮ್ಮ ಹೆಸರನ್ನು ಇಟ್ಟುಕೊಂಡಿದ್ದು ಅವರು ಸ್ವನಾಮ ಪ್ರೇಮಿಯಾಗಿದ್ದಾರೆ.

ಮೋದಿ ಕೇವಲ ಸುಳ್ಳನ್ನೇ ಪಸರಿಸುತ್ತಿದ್ದಾರೆ: ಜಿ.ವಿ. ಸೀತಾರಾಮ್

Apr 18 2024, 02:28 AM IST
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆಯೋ ಅಥವಾ ಮೋದಿಯದ್ದೋ ಎನ್ನುವಂತ ಪರಿಸ್ಥಿತಿ ಇದೆ. ಪಕ್ಷ ಮತ್ತು ಪ್ರಣಾಳಿಕೆಯಲ್ಲಿ ಬಿಜೆಪಿ ಗ್ಯಾರಂಟಿ ಎಂಬುದರ ಬದಲಿಗೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಮೋದಿ ಇಲ್ಲದಿದ್ದರೆ ಬಿಜೆಪಿ ಇಲ್ಲ, ಆರ್.ಎಸ್.ಎಸ್ ಇಲ್ಲವೇ ಇಲ್ಲ ಎನ್ನುವಂತಾಗಿದೆ

ಜಾತಿ ಹೆಸರಲ್ಲಿ ದೇಶ ಕಟ್ಟುವ ಮೋದಿ ಪ್ರಯತ್ನ ತಡೆಯೋಣ: ಪಿಜಿಆರ್‌ ಸಿಂಧಿಯಾ

Apr 18 2024, 02:27 AM IST
ದೇಶಕ್ಕೆ ಮೋದಿಯಂತಹ ದುಬಾರಿ ಪ್ರಧಾನಿ ಬೇಕಾ? ಎಂದು ಶಾಸಕ ಬಿಆರ್‌ ಪಾಟೀಲ್‌ ಪ್ರಶ್ನಿಸಿದರು. ಬೀದರ್‌ ನಗರದ ಗಣೇಶ ಮೈದಾನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಪ್ರಚಾರದ ಬಹಿರಂಗ ಸಭೆ ನಡೆಯಿತು.

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಸಹಕರಿಸಿ: ಕಾರಜೋಳ

Apr 18 2024, 02:23 AM IST
ಕೃಷಿ ಕಾರ್ಮಿಕ, ರೈತಾಪಿಗಳ ಪ್ರಗತಿ ಹಾಗೂ ದೇಶದ ಸುಭದ್ರತೆಗಾಗಿ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಲು ಸಹಕರಿಸುವಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಮನವಿ ಮಾಡಿದರು.

ಮೋದಿ ಭಾಷಣದಿಂದ ಹೊಟ್ಟೆ ತುಂಬಲ್ಲ: ಸಚಿವ ಪಾಟೀಲ್

Apr 18 2024, 02:22 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ತಂದ ಗ್ಯಾರಂಟಿಗಳಿಂದ ಜನರಿಗೆ ಅನುಕೂಲವಾಗಿದೆ. ಬಡವರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಯೋಜನೆಗಳನ್ನು ರೂಪಿಸುತ್ತದೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 171
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved