• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ದೇಶದ ಪ್ರಮುಖ ಸಂಪತ್ತು: ತರೂರ್‌ ಬಣ್ಣನೆ

Jun 23 2025, 11:52 PM IST

ಆಪರೇಷನ್‌ ಸಿಂದೂರ ಕಾರ್ಯಾಚರಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ಬಹಿರಂಗವಾಗಿ ಬೆಂಬಲಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್‌ ಸಂಸದ ಶಶಿತರೂರ್‌ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  

ಮೋದಿ ಕಾರ್ಯವೈಖರಿ ವಿಶ್ವಮಾನ್ಯ : ಶಾಸಕ ದಿನಕರ ಶೆಟ್ಟಿ

Jun 23 2025, 11:46 PM IST
ದೇಶದ ಉದ್ದಗಲಕ್ಕೂ ಅಭಿವೃದ್ಧಿಯ ಹೊಸ ಮೈಲುಗಲ್ಲುಗಳನ್ನು ದಾಟಲಾಗಿದ್ದು, ಇತಿಹಾಸವೇ ನಿರ್ಮಾಣವಾಗಿದೆ.

ಮೋದಿ ಇಡೀ ವಿಶ್ವಕ್ಕೆ ಯೋಗದ ಮಹತ್ವ ಹೇಳಿಕೊಟ್ಟಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್‌

Jun 22 2025, 01:18 AM IST
ಇವತ್ತಿನ ಆಧುನಿಕ ಜಗತ್ತಿನಲ್ಲಿ ಯೋಗ ಬೇಕೇ ಬೇಕು. ಯೋಗದಿಂದ ಮನಸ್ಸಿಗೆ ದೇಹಕ್ಕೆ ಉಲ್ಲಾಸ ಸಿಗುತ್ತದೆ. ನಾನು ಕಳೆದ 25 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದೇನೆ. ನಾನು ದಿನಕ್ಕೆ 15 ಗಂಟೆ ಕೆಲಸ ಮಾಡುವ ಸಾಮರ್ಥ್ಯದ ಹಿಂದೆ ನನ್ನ ಯೋಗಾಭ್ಯಾಸವಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಯೋಗವನ್ನು ವಿಶ್ವಮಾನ್ಯಗೊಳಿಸಿದ ಪ್ರಧಾನಿ ಮೋದಿ: ಶಾಂತಾರಾಮ ಸಿದ್ದಿ

Jun 22 2025, 01:18 AM IST
ನಮ್ಮ ಭಾರತೀಯ ಸಂಸ್ಕೃತಿಯಲ್ಲೇ ಎಲ್ಲರಿಗೂ ಒಳಿತು ಮಾಡುವ ಚಿಂತನೆ ಅಡಗಿದೆ.

ಪ್ರಪಂಚಕ್ಕೇ ಯೋಗ ಸಾರಿದ ಮೋದಿ: ಹರೀಶ್

Jun 22 2025, 01:18 AM IST
ಮುಂಭಾಗದಲ್ಲಿ ಪರಶಿವನೇ ಯೋಗನಿದ್ರೆಯಲ್ಲಿ ತಲ್ಲೀನನಾಗಿ ಯೋಗ ದಿನಾಚರಣೆಯ ನೇತೃತ್ವ ವಹಿಸಿದಂತೆ ಕಾಣುವ ನೋಟ, ಹಿಂದೆ ಝುಳು ಝುಳು ಶಬ್ದದೊಂದಿಗೆ ಕಲರವ ಮಾಡುತ್ತ ಹರಿವ ತುಂಗಭದ್ರಾ ನದಿ, ನದಿಯ ಹಿಂಭಾಗದಲ್ಲಿ ಹಚ್ಚಹಸಿರಿನಿಂದ ಕಂಗೊಳಿಸುವ ಗಿಡಮರಗಳು, ಮೈ ಮನಗಳು ಪುಳಕ ಆಗುವಂತೆ ಹಿತವಾಗಿ ಬೀಸುವ ತಂಗಾಳಿ, ಇವುಗಳ ನಡುವೆ ಸಾವಿರಾರು ವಿದ್ಯಾರ್ಥಿಗಳ ಯೋಗಾಭ್ಯಾಸ. ಇದನ್ನು ಕಾಣಲು ಬಾನು ಭೂಮಿ ಒಂದಾಗಿಸಿ ನೋಡುತ್ತಿರುವ ಇಬ್ಬನಿ...

ಇರಾನ್‌ ವಿಚಾರದಲ್ಲಿ ಮೋದಿ ಮೌನ ಏಕೆ?: ಸೋನಿಯಾ ಕಿಡಿ

Jun 22 2025, 01:18 AM IST
ಮಧ್ಯ ಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಗಾಜಾ ಮತ್ತು ಇರಾನ್ ಮೇಲಿನ ಇಸ್ರೇಲ್ ದಾಳಿ ವಿಚಾರದಲ್ಲಿ ಭಾರತ ತಟಸ್ಥ ನಿಲುವು ಹೊಂದಿರುವುದಕ್ಕೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಕಿಡಿ ಕಾರಿದ್ದು, ‘ಇದು ಧ್ವನಿಯ ನಷ್ಟ ಮಾತ್ರವಲ್ಲ, ಮೌಲ್ಯಗಳ ಶರಣಾಗತಿ’ ಎಂದು ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.

ಮೋದಿ ಅವರಿಂದ ಭಾರತ ಜಗತ್ತಿನ 4ನೇ ಆರ್ಥಿಕ ಶಕ್ತಿ: ಜೋಶಿ

Jun 22 2025, 01:18 AM IST
ಹಿಂದೆ ಯಾವ ಭಾರತವನ್ನು ಹೀನಾಯವಾಗಿ ಕಾಣುತ್ತಿದ್ದರೊ ಅವರೇ ಇಂದು ಭಾರತದ ಕೈ ಒಡ್ಡುವಂತೆ ಮಾಡಿದ್ದಾರೆ. 2047ರಲ್ಲಿ ಭಾರತ ವಿಕಸಿತ ಹಾಗೂ ಅಭಿವೃದ್ಧಿ ಹೊಂದಿದ ಭಾರತ ಆಗಬೇಕು ಎಂಬುದು ಮೋದಿಯವರ ಸಂಕಲ್ಪವಾಗಿದೆ.

ಉದ್ವಿಗ್ನ ಜಗತ್ತಿಗೆ ಯೋಗದಿಂದ ಶಾಂತಿ ಮಾರ್ಗ : ಪ್ರಧಾನಿ ಮೋದಿ

Jun 22 2025, 01:18 AM IST
ಉದ್ವಿಗ್ನ ಜಗತ್ತಿಗೆ ಯೋಗದಿಂದ ಶಾಂತಿ ಮಾರ್ಗ ಲಭಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಜಗತ್ತಿನಲ್ಲಿ ನಡೆದಿರುವ ಯುದ್ಧಗಳ ಪರೋಕ್ಷ ಪ್ರಸ್ತಾಪವನ್ನು ಅವರು ಮಾಡಿದ್ದಾರೆ.

ಪುಣ್ಯಭೂಮಿ ಒಡಿಶಾಗೆ ಬರುವುದಕ್ಕಾಗಿ ಟ್ರಂಪ್ ಆಹ್ವಾನ ತಿರಸ್ಕರಿಸಿದೆ : ಮೋದಿ

Jun 21 2025, 12:49 AM IST
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಾಷಿಂಗ್ಟನ್‌ಗೆ ಬರುವಂತೆ ನೀಡಿದ ಆಮಂತ್ರಣವನ್ನು ತಿರಸ್ಕರಿಸಿ, ಜಗನ್ನಾಥನ ಪವಿತ್ರಭೂಮಿ ಒಡಿಶಾಗೆ ಬಂದಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ

Jun 21 2025, 12:49 AM IST

ವಿಶ್ವವು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶನಿವಾರ ಆಚರಿಸಲಿದ್ದು, ಭಾರತದ ಮುಖ್ಯ ಸಮಾರಂಭ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್‌.ಕೆ. ಕಡಲತೀರಲ್ಲಿ ಆಯೋಜನೆಯಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ. 

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved