ಮೋದಿ ಸರ್ವಾಧಿಕಾರಿ ಆಡಳಿತ ಕೊನೆಗಾಣಿಸಿ: ಕಿಮ್ಮನೆ ರತ್ನಾಕರ್
Mar 23 2024, 01:09 AM ISTಪ್ರಧಾನಿ ಕೈಗೊಂಬೆಯಂತೆ ವರ್ತಿಸುತ್ತಿರುವ ಚುನಾವಣಾ ಆಯೋಗ ಕೂಡ ನರೇಂದ್ರ ಮೋದಿಯವರಿಗೆ ಚುನಾವಣೆ ಪ್ರಚಾರಕ್ಕೆ ಅನುಕೂಲವಾಗುವಂತೆ ಏಳು ಹಂತದ ಚುನಾವಣಾ ದಿನಾಂಕ ನಿಗದಿಪಡಿಸಿದೆ. ಜನರ ನಡುವಿನ ಮಧುರ ಬಾಂಧವ್ಯ ಕೆಡಿಸಿ ಬದುಕಿನ ವ್ಯವಸ್ಥೆಯನ್ನೇ ಬಿಜೆಪಿ ಹಾಳುಗೆಡುವುತ್ತಿದೆ. ಈ ಎಲ್ಲಾ ದುರಂತ ಸಂಗತಿಗಳ ಎತ್ತಿ ಹಿಡಿಯಬೇಕಾದ ಮಾಧ್ಯಮಗಳು ಬಂಡವಾಳಶಾಹಿಗಳ ಕೈಗೊಂಬೆಗಳಾಗಿರೋದು ದುರಂತ.