• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಸರ್ಕಾರ: ಡಾ. ಚಂದ್ರು ಲಮಾಣಿ

Apr 08 2024, 01:16 AM IST
ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ನಾವೆಲ್ಲರೂ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಹೇಳಿದರು.

ಜನರಿಗೆ ಮೋದಿ,ಮಂಜುನಾಥ್ ರ ಸೇವೆಗಳನ್ನು ತಿಳಿಸಿ: ಅನುಸೂಯಾ

Apr 08 2024, 01:06 AM IST
ನನ್ನ ಪತಿ ಮಂಜುನಾಥ್ ರವರು ತಮ್ಮ ಸೇವಾ ಕ್ಷೇತ್ರದಲ್ಲಿ ಎಂದೂ ಬಿಡುವನ್ನು ತೆಗೆದುಕೊಳ್ಳದೇ ಬಡವ, ಶ್ರೀಮಂತ ಎಂಬ ಬೇಧವಿಲ್ಲದೇ ಕಷ್ಟ ಎಂದು ಬಂದವರ ಪ್ರಾಣ ಉಳಿಸಿದ್ದಾರೆ, ಅವರು ರಾಜಕೀಯ ಕುಟುಂಬದವರಾದರೂ ಈ ಕ್ಷೇತ್ರಕ್ಕೆ ಬರದೇ ತಮ್ಮ ವೃತ್ತಿ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ನನಗೆ ಹೆಮ್ಮೆಯೆನಿಸುತ್ತದೆ.

ಮೋದಿ 3ನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿವುದು ನಿಶ್ಚಿತ: ಕಾರಜೋಳ

Apr 08 2024, 01:06 AM IST
ಚಳ್ಳಕೆರೆ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ - ಬಿಜೆಪಿ ಸಮನ್ವಯ ಸಮಿತಿ ಸಭೆಯನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದಕಾರಜೋಳ ಉದ್ಘಾಟಿಸಿದರು.

ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಬಿಜೆಪಿ ಬೆಂಬಲಿಸಿ

Apr 08 2024, 01:06 AM IST
ಗದಗ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ನರಗುಂದ ಶಾಸಕ ಸಿ.ಸಿ. ಪಾಟೀಲ ಮತಯಾಚಿಸಿದರು.

ಪ್ರಧಾನಿ ಮೋದಿ ಜನರಿಗೆ ಮೋಸ ಮಾಡಿದ್ದಾರೆ: ಲಕ್ಷ್ಮಣ ಸವದಿ

Apr 08 2024, 01:05 AM IST
ಪ್ರಧಾನಿ ಮೋದಿ ಜನರಿಗೆ ಮೋಸ ಮಾಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ನದಿಗಳನ್ನು ಜೋಡಣೆ ಮಾಡುವ ಕನಸ್ಸನ್ನು ಜನರಲ್ಲಿ ಬಿತ್ತಿ ಅವುಗಳನ್ನು ಪೂರ್ಣಗೊಳಿಸಲು ಮೋದಿ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಬರ ಪರಿಹಾರ ಬಗ್ಗೆ ಮೋದಿ, ಶಾ ಸುಳ್ಳು: ಸಿದ್ದು

Apr 08 2024, 01:03 AM IST
ಭಾನುವಾರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವಿವಿಧೆಡೆ ಸಿದ್ದರಾಮಯ್ಯ ಪ್ರಚಾರ ನಡೆಸಿದರು.

ನರೇಂದ್ರ ಮೋದಿ ಪುನಃ ಪ್ರಧಾನಿಯಾಗುವುದು ಖಚಿತ: ಸಂಸದ ಬಿ.ವೈ ರಾಘವೇಂದ್ರ

Apr 08 2024, 01:03 AM IST
ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಕ್ಷದ ಬೂತ್ ಕಾರ್ಯಕರ್ತರ ಸಮಾವೇಶ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.

ದೇಶಕ್ಕೆ ಪ್ರಧಾನಿ ಮೋದಿ ಕೊಡುಗೆ ಶ್ಲಾಘನೀಯ

Apr 08 2024, 01:02 AM IST
ಭಾನುವಾರ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಹಾವೇರಿ- ಗದಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಸಭೆ ನಡೆಯಿತು.

ಮೊದಲು ಭಾಷಣದಲ್ಲಿ ಎಡವಟ್ಟು, ನಂತರ ಮೋದಿ ಪಾದಸ್ಪರ್ಶ!

Apr 08 2024, 01:02 AM IST
ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಬಿಹಾರದ ನವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಸಮಾವೇಶದಲ್ಲಿ 2 ಸಲ ಎಡವಟ್ಟು ಮಾಡಿಕೊಂಡು ಮುಜುಗರಕ್ಕೆ ಒಳಗಾದ ಘಟನೆ ನಡಯಿತು.

ದೇಶದ ಅತ್ಯಂತ ದುರ್ಬಲ ಪ್ರಧಾನಿ ಮೋದಿ

Apr 08 2024, 01:01 AM IST
ದೇಶದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಚುನಾವಣಾ ಬಾಂಡ್ ಹಗರಣ ವಿಶ್ವದಲ್ಲೇ ಅತಿ ದೊಡ್ಡದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿಯೇ ಹೇಳಿದ್ದಾರೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 182
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved