• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಕೈಬಲಪಡಿಸಲು ಜೋಶಿ ಗೆಲ್ಲಿಸಿ

Apr 08 2024, 01:00 AM IST
ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲು ನೀಡಿರುವ ಗ್ಯಾರಂಟಿಗಳು ಜನರ ಜೀವಕ್ಕೆ ಮಾರಕವಾಗಿವೆ. ಹೀಗಾಗಿ ಗ್ಯಾರಂಟಿಗೆ ತಕ್ಕ ಉತ್ತರ ನೀಡಬೇಕು.

ಭ್ರಷ್ಟರ ರಕ್ಷಣೆಗೆ ತನಿಖಾ ಸಂಸ್ಥೆಗಳ ಮೇಲೆ ದಾಳಿ : ಮೋದಿ ಕಿಡಿ

Apr 08 2024, 01:00 AM IST
ಭ್ರಷ್ಟರು ಮತ್ತು ಹಿಂಸಾಕೋರರು ರಾಜ್ಯದಲ್ಲಿ ಮುಕ್ತವಾಗಿ ಇರಲು ಟಿಎಂಸಿ ಬಯಸುತ್ತದೆ. ಹೀಗಾಗಿಯೇ ಇಂಥ ಪ್ರಕರಣಗಳ ತನಿಖೆ ನಡೆಸುವ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಭಾರತ ರಕ್ಷಣೆಗೆ ಉದಯಿಸಿದ ದೇವದೂತ ಪ್ರಧಾನಿ ಮೋದಿ

Apr 07 2024, 01:53 AM IST
ದೇಶದ ಅಸ್ತಿತ್ವಕ್ಕೆ ಧಕ್ಕೆ ಬಂದ ವೇಳೆ ದೇವದೂತರೊಬ್ಬರ ಉದಯವಾಗುತ್ತದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಿಲುಕಿ ನಲುಗಿದ್ದ ಭಾರತ ದೇಶದ ರಕ್ಷಣೆಗಾಗಿ ಉದಯಿಸಿದ ದೇವದೂತ ನರೇಂದ್ರ ಮೋದಿ ಎಂದು ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಹೇಳಿದರು. ಸಕಲೇಶಪುರದ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ಸಮನ್ವಯ ಸಭೆಯಲ್ಲಿ ಮಾತನಾಡಿದರು.

ಬಿಜೆಪಿಯಲ್ಲಿ ಮೋದಿ ಬಿಟ್ರೆ ಬೇರೆ ನಾಯಕರಿಲ್ಲ : ಸಿ.ಎಸ್.ನಾಡಗೌಡ

Apr 07 2024, 01:52 AM IST
ಮೋದಿ ಅವರನ್ನು ಬಿಟ್ಟರೇ ಬಿಜೆಪಿಯಲ್ಲಿ ನಾಯಕರೇ ಇಲ್ಲ. ಹಾಗಾಗಿ ಮೋದಿ ನೋಡಿ ಮತ ಹಾಕಿ ಎಂದು ಬಿಜೆಪಿಗರು ಜನರಲ್ಲಿ ಮತಕೇಳುತ್ತಾರೆ ಎಂದು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿ ಬೆಂಬಲಿಸಿ

Apr 07 2024, 01:52 AM IST
ಕಳೆದ ೧೦ ವರ್ಷಗಳಲ್ಲಿ ಇಡಿ ಜಗತ್ತೆ ಬೆರಗಾಗುವಂತೆ ಅಭಿವೃದ್ಧಿ ಮಾಡಿ ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಯು ಕೂಡಾ ಕೇಂದ್ರ ಸರ್ಕಾರದ ಯೋಜನೆಗಳು ಮನೆ ಮನೆಗೆ ತಲುಪುವ ಹಾಗೇ ಸಾಕಷ್ಟು ಅಭಿವೃದ್ಧಿ ಕಾರ್ಯ

ದೇಶಕ್ಕಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ಗೋವಿಂದ ಕಾರಜೋಳ

Apr 07 2024, 01:52 AM IST
ದೇಶದ ಸುರಕ್ಷತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯದ ೨೮ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಎಂದು ಚಿತ್ರದುರ್ಗ ಲೋಕಸಭಾ ಎನ್.ಡಿ.ಎ. ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದ್ದಾರೆ.

ಮೋದಿ ಪ್ರಧಾನಿಯಾಗಿಸಲು ಬಿಜೆಪಿ ಬೆಂಬಲಿಸಿ: ಮಾರುತಿ ಅಷ್ಟಗಿ

Apr 07 2024, 01:50 AM IST
ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ವಂಚಿತರಾಗಿ ಜೆಡಿಎಸ್‌ ಸೇರ್ಪಡೆಯಾಗಿದ್ದು ಸೂಕ್ತ ನಿರ್ಧಾರವಾಗಿತ್ತು. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಬೆಂಬಲಿಸಲು ನಿರ್ಧರಿಸಿದ್ದಾಗಿ ಜೆಡಿಎಸ್ ಮುಖಂಡ ಮಾರುತಿ ಅಷ್ಟಗಿ ಹೇಳಿದರು.

ಮೋದಿ ಅಭಿವೃದ್ಧಿ-ಕಾಂಗ್ರೆಸ್‌ ದುರಾಡಳಿತ ಮಧ್ಯೆ ಯುದ್ಧ: ಶ್ರೀರಾಮುಲು

Apr 07 2024, 01:49 AM IST
ರಾಜ್ಯದಲ್ಲರುವ ಶಾಸಕರಿಗೆ ₹2 ಕೋಟಿ ಅನುದಾನ ನೀಡಬೇಕಿತ್ತು. ಆದರೆ ಕೇವಲ ₹50 ಲಕ್ಷ ಅನುದಾನ ನೀಡಿದ್ದಾರೆ.

ಉತ್ತಮ ಆಡಳಿತ ಮೋದಿ ಗ್ಯಾರಂಟಿ

Apr 07 2024, 01:48 AM IST
ದೇಶದ ಜನರಿಗೆ ಮೂಲಭೂತ ಸೌಕರ್ಯ, ಆರ್ಥಿಕ ಸದೃಢತೆ ಜತೆಗೆ ಒಳ್ಳೆಯ ಆಡಳಿತವನ್ನು ಮೋದಿ ಸರ್ಕಾರ ನೀಡುತ್ತಿದೆ. ದೇಶದಲ್ಲಿ ಸಾಮಾನ್ಯ ಪ್ರಜೆಯು ಜನ್‌ಧನ್ ಖಾತೆ ತೆರೆಯಬೇಕು.

ಚುನಾವಣೆ ಗೆಲ್ಲಲು ಅಲ್ಲ, ಭ್ರಷ್ಟರ ರಕ್ಷಣೆಗಾಗಿ ಕೈ ರ್‍ಯಾಲಿ: ಮೋದಿ ವ್ಯಂಗ್ಯ

Apr 07 2024, 01:48 AM IST
ಕಾಂಗ್ರೆಸ್‌ ಪಕ್ಷ ಚುನಾವಣೆಯಲ್ಲಿ ಗೆಲ್ಲಲು ಸಲುವಾಗ ಅಲ್ಲ ಬದಲಾಗಿ ಭ್ರಷ್ಟರನ್ನು ಉಳಿಸಲೆಂದೇ ತರಾತುರಿಯಲ್ಲಿ ರ್‍ಯಾಲಿಗಳನ್ನು ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 182
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved