• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕತೆ ಕುಸಿಯದಂತೆ ಮೋದಿ ದಿಟ್ಟ ನಿರ್ಧಾರ: ಸಂಸದ ಯದುವೀರ್

Jun 13 2025, 05:16 AM IST
ಕರಿಮೆಣಸು ಬೆಳೆಯನ್ನು ಜಿಎಸ್‌ಟಿಯಿಂದ ಹೊರಗಿಡಲಾಗಿದ್ದು ಇದರಿಂದ ಮೈಸೂರು, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ. ತಂಬಾಕು ಬೆಳೆಗಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹೆಚ್ಚು ದರ ಸಿಗುವಂತೆ ಮಾಡಲಾಗಿದೆ. ಇವೆಲ್ಲವೂ ಕೇವಲ ಮೈಸೂರು-ಕೊಡಗು ಜಿಲ್ಲೆಗಳಿಗಷ್ಟೇ ಸೀಮಿತವಾಗದೆ ಇಡೀ ರಾಜ್ಯಾದ್ಯಂತ ಎಲ್ಲ ಬೆಳೆಗಾರರಿಗೂ ಅನ್ವಯವಾಗಲಿದೆ.

ಮೋದಿ ಸಾಧನೆಯನ್ನು ಮುಂದೆ ಸಿದ್ದು ಹೊಗಳ್ತಾರೆ: ಸೋಮಣ್ಣ

Jun 13 2025, 03:47 AM IST
ಕೇಂದ್ರದ ಸಬ್ ಕಾ ಸಾಥ್ ಸಬ್ ಕಾ ವಿಕಾಸ ಕಲ್ಪನೆಯಲ್ಲಿ ಹಲವಾರು ಯೋಜನೆಗಳ ಮೂಲಕ ಸಾಮಾನ್ಯರ ಜೀವನಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ದೇಶಕ್ಕೆ ತೊಂದರೆ ಕೊಟ್ಟವರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ತಕ್ಕ ಉತ್ತರ ಕೊಡಲಾಗಿದೆ. ಇಡೀ ವಿಶ್ವ ಇಂದು ದೇಶದ ಜತೆಗೆ ಇದೆ. ಅದಕ್ಕೆ ಕಾರಣ ನರೇಂದ್ರ ಮೋದಿ ಅವರಾಗಿದ್ದಾರೆ.

ಅಭಿವೃದ್ಧಿ ಚಿಂತಕ, ನಿಷ್ಕಳಂಕಿತ ನಾಯಕ ಮೋದಿ

Jun 13 2025, 02:33 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶಕ್ಕೋಸ್ಕರ ರಾಜಕಾರಣ ಮಾಡುತ್ತಿರುವ ಅದ್ವಿತೀಯ ನಾಯಕ. ಅವರ ಗುರಿ, ಚಿಂತನೆ, ಅಭಿವೃದ್ಧಿ ದೃಷ್ಟಿಕೋನ, ವಿಚಾರ, ಆದರ್ಶಗಳು ಅವರನ್ನು ವಿಶ್ವನಾಯಕರನ್ನಾಗಿ ಮಾಡಿವೆ

ಮೋದಿ 11 ವರ್ಷ ಆಡಳಿತದಲ್ಲಿ ಎಲ್ಲ ಕ್ಷೇತ್ರದಲ್ಲೂ ಸಾಧನೆ

Jun 13 2025, 02:33 AM IST
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಕಸಿತ ಭಾರತ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ 11ವರ್ಷಗಳ ಸಾಧನೆಯ ಜಿಲ್ಲಾ ಕಾರ್ಯಾಗಾರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್ ಅವರು ಮಾತನಾಡಿದರು.

ದೆಹಲಿ ದರ್ಬಾರ್‌ ಸಂಸ್ಕೃತಿ ಬದಲಿಸಿದ ಮೋದಿ: ಎಂಎಲ್‌ಸಿ ಸಿ.ಟಿ.ರವಿ

Jun 13 2025, 01:06 AM IST
ದೆಹಲಿ ದರ್ಬಾರ್ ಕಾಯಕ ಸಂಸ್ಕೃತಿಯನ್ನೇ ಪ್ರಧಾನಿ ನರೇಂದ್ರ ಮೋದಿ ಕಳೆದ 11 ವರ್ಷದಲ್ಲಿ ಬದಲಾಯಿಸಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಆದ್ಯತೆಯಾಗಿದ್ದ ರೋಟಿ, ಕಪಡಾ, ಮಖಾನ್‌ಗಿಂತಲೂ ಮುಂದೆ ಹೋಗಿ, ಬದಲಾವಣೆಯನ್ನು ತಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು

ಉತ್ತಮ ಆಡಳಿತ ನೀಡುವಲ್ಲಿ ಮೋದಿ ಸರ್ಕಾರ ಯಶಸ್ವಿ: ಗಣೇಶ್ ಕಾರ್ಣಿಕ್

Jun 12 2025, 01:43 AM IST
ಉತ್ತಮ ಆಡಳಿತ ನೀಡುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದೆ ಎಂದು ಬಿಜೆಪಿಯ ರಾಜ್ಯ ಸಂಚಾಲಕ ಗಣೇಶ ಕಾರ್ಣಿಕ್‌ ಹೇಳಿದರು.

ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮೋದಿ

Jun 11 2025, 12:11 PM IST
ವಿಶ್ವದಲ್ಲಿ ನಾವು ಭಾರತೀಯರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ವಾತಾವರಣ ನಿರ್ಮಾಣವಾಗಿದೆ. ಇದು ಮೋದಿ ಭಾರತವನ್ನು ವಿಶ್ವಗುರು ಮಾಡುವಲ್ಲಿ ನಿರಂತರ ಶ್ರಮಿಸುತ್ತಿರುವುದೇ ಕಾರಣವಾಗಿದೆ

ಮೋದಿ ಸರ್ಕಾರ ವಿಶ್ವ ಕಂಡ ವಿರಳ ಪ್ರಜಾಪ್ರಭುತ್ವ: ಎಂ.ಕೆ.ಪ್ರಾಣೇಶ್

Jun 11 2025, 12:10 PM IST
ಸ್ವಾರ್ಥಕ್ಕೆ ಆಸೆ ಪಡದೇ, ನಿಸ್ವಾರ್ಥದಿಂದ ಭಾರತೀಯರ ಉಜ್ವಲ ಭವಿಷ್ಯಕ್ಕೆ ಹಗಲಿರುಳು ಎನ್ನದೆ ನಿರಂತರ ದುಡಿಯುತ್ತಿರುವ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಡೀ ವಿಶ್ವವೇ ಕಂಡ ಅಪರೂಪದ ಪ್ರಜಾಪ್ರಭುತ್ವ ಆಳ್ವಿಕೆಯಾಗಿದೆ ಎಂದು ವಿಧಾನ ಪರಿಷತ್‌ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ಮೋದಿ ಸಾಲ ಹೆಸರಲ್ಲಿ ಮಹಿಳೆಯರಿಗೆ ವಂಚನೆ: ಪ್ರತಿಭಟನೆ

Jun 11 2025, 11:49 AM IST
ತಾಲೂಕಿನ ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸ್ವಸಹಾಯ ಸಂಘದ ಸದಸ್ಯರಿಗೆ ವಂಚಿಸಿರುವ ಚಿತ್ರದುರ್ಗ ತಾಲೂಕಿನ ವಿಶಾಲಮ್ಮ, ಚನ್ನಗಿರಿ ತಾಲೂಕಿನ ಸೋಮಲಾಪುರದ ರಂಜಿತ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಕಾರ್ಯಕರ್ತರು ಸಂಘದ ಸದಸ್ಯರೊಂದಿಗೆ ಪ್ರತಿಭಟಿಸಿದ್ದಾರೆ.

ಅಭಿವೃದ್ಧಿಯ ಬದ್ಧತೆಗೆ ಮೋದಿ ಆಡಳಿತದ 11 ವರ್ಷಗಳೇ ಸಾಕ್ಷಿ: ಕಿಶೋರ್ ಕುಮಾರ್ ಕುಂದಾಪುರ

Jun 11 2025, 11:48 AM IST
ವಿಕಸಿತ ಭಾರತದ ಅಮೃತ ಕಾಲ - ಸೇವೆ, ಸುಶಾಸನ, ಬಡವರ ಕಲ್ಯಾಣ - ಮೋದಿ ಸರಕಾರಕ್ಕೆ 11 ವರ್ಷ’ ಸಂಭ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕಾರ್ಯಾಗಾರ ನಡೆಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved