• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ಮೋದಿ ಗ್ಯಾರಂಟಿ-ಬೊಮ್ಮಾಯಿ

Mar 31 2024, 02:06 AM IST
ಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿಯಾಗಿದೆ. ಈಗಾಗಲೇ ಎರಡು ಪಕ್ಷದ ನಡುವೆ ರಾಷ್ಟ್ರ ಮಟ್ಟದಲ್ಲಿ ಮೈತ್ರಿಯಾಗಿದೆ. ಅದರಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ: ರಾಜ್ಯಕ್ಕೆ ಮೋದಿ ಸೇರಿ 40 ಸ್ಟಾರ್‌ ಪ್ರಚಾರಕರು

Mar 31 2024, 02:05 AM IST
ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬಿಜೆಪಿ ಸ್ಟಾರ್‌ ಪ್ರಚಾರಕರ ಹೆಸರನ್ನು ಪ್ರಕಟಿಸಿದ್ದು, ಕೇಂದ್ರ ಚುನಾವಣಾ ಆಯೋಗವು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿ 40 ಮಂದಿಗೆ ಸ್ಟಾರ್‌ ಪ್ರಚಾರಕರಾಗಿ ಅನುಮತಿ ನೀಡಿದೆ.

ನರೇಂದ್ರ ಮೋದಿ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ: ಕಾಗೇರಿ

Mar 31 2024, 02:02 AM IST
ಕಾಂಗ್ರೆಸ್‌ನ ಇಂಡಿಯಾ ಘಟಬಂಧನ ಬಗ್ಗೆ ಒಮ್ಮೆ ಯೋಚಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ದೇಶದ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ಮಾಡಿ ಅಲ್ಪಸಂಖ್ಯಾತರ ಮತ ಬ್ಯಾಂಕ್‌ಗಾಗಿ ತುಷ್ಟೀಕರಣ ಮಾಡುವ ಅವರ ಚಟುವಟಿಕೆ ಗಮನಿಸಿದರೆ ನಮಗೆ ಆತಂಕವಾಗುತ್ತದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಮೋದಿ ಸಾಧನೆಯೇ ಬಿಜೆಪಿ ಗೆಲುವಿಗೆ ನಾಂದಿ: ಗೋವಿಂದ ಕಾರಜೋಳ

Mar 31 2024, 02:00 AM IST
ನಾನು ಈ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದು ಗೋವಿಂದ ಕಾರಜೋಳ ವಿಶ್ವಾಸದಿಂದ ನುಡಿದರು.

ಮತ ನೀಡಿ, ಮೋದಿ ಅವರ ಕೈಬಲಪಡಿಸಿ: ಕಾಗೇರಿ

Mar 30 2024, 12:54 AM IST
ಪ್ರಧಾನಿ ನರೇಂದ್ರ‌ ಮೋದಿ ಅವರ ನಾಯಕತ್ವ ವಿಶ್ವವೇ ಮೆಚ್ಚಿಕೊಂಡಿದೆ. ಅವರ ದೂರದೃಷ್ಟಿ ಯೋಜನೆಗಳು ದೇಶವನ್ನು ಬಲಗೊಳಿಸಿವೆ.

ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿ: ವಿ.ಸೋಮಣ್ಣ

Mar 30 2024, 12:52 AM IST
ದೇಶದ ರಕ್ಷಣೆಗೆ ಮತ್ತು ಉಳಿವಿಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ವಿ ಸೋಮಣ್ಣ ಹೇಳಿದ್ದಾರೆ.

ನನ್ನನ್ನು ಗೆಲ್ಲಿಸಿದರೆ ಮೋದಿ ಜತೆ ಕೆಲಸ ಮಾಡುವೆ; ಶ್ರೀರಾಮುಲು

Mar 30 2024, 12:52 AM IST
ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ನನ್ನನ್ನು ಲೋಕಸಭೆ ಚುನಾವಣೆಯಲ್ಲಿ ಆಯ್ಕೆ ಮಾಡಿ ಕಳುಹಿಸದರೆ, ನರೇಂದ್ರ ಮೋದಿ ಜೊತೆ ಕೈಜೋಡಿಸಿ ದುಡಿಯುತ್ತೇನೆ.

ಶತ್ರು ದೇಶಗಳೂ ಮೆಚ್ಚುವಂತ ಪ್ರಧಾನಿ ನರೇಂದ್ರ ಮೋದಿ

Mar 30 2024, 12:49 AM IST
ಮೋದಿ ಆಡಳಿತ ಚುಕ್ಕಾಣಿ ಹಿಡಿದ ನಂತರ ಭಯೋತ್ಪಾದಕರು ಪಾತಾಳದಲ್ಲಿ ಅಡಗಿದ್ದರೂ ಹೆಡೆಮುರಿ ಕಟ್ಟಿ ಭಾರತಕ್ಕೆ ಕರೆ ತಂದು ಕಾನೂನು ಅಡಿ ಜೈಲಿಗೆ ತಳ್ಳುವಂತ ತಾಕತ್ತು ಕಾಣುತ್ತಿದ್ದೇವೆ. ಇಂದು ಭಾತರದ ವಿರುದ್ಧ ಕಣ್ಣೆತ್ತಿ ನೋಡುವಂತ ತಾಕತ್ತು ಯಾವ ದೇಶಕ್ಕೂ ಇಲ್ಲ

ದೇಶದಲ್ಲಿ ಹುಟ್ಟಿದ ಮಗುವೂ ಎಐ ಎನ್ನುತ್ತೆ: ಪ್ರಧಾನಿ ನರೇಂದ್ರ ಮೋದಿ!

Mar 30 2024, 12:48 AM IST
ಇತ್ತೀಚಿನ ದಿನಗಳಲ್ಲಿ ಸಕಾರಾತ್ಮಕ ಮತ್ತು ನಕಾರಾತ್ಮಕ ಕಾರಣಗಳಿಂದಾಗಿ ಸುದ್ದಿಯಲ್ಲಿರುವ ಕೃತಕ ಬುದ್ಧಿಮತ್ತೆ (ಎಐ) ಬಗ್ಗೆ ಮತ್ತೊಮ್ಮೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಹುಟ್ಟಿದ ಮಕ್ಕಳು ಕೂಡ ಎಐ (ಆಯಿ) ಎನ್ನುತ್ತವೆ ಎಂದು ಲಘುಧಾಟಿಯಲ್ಲಿ ಹೇಳಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಹಾರೈಸಿ ಮಹಾರುದ್ರಯಾಗ

Mar 30 2024, 12:48 AM IST
ಹತ್ತು ವರ್ಷಗಳ ತಮ್ಮ ಅಧಿಕಾರವಧಿಯಲ್ಲಿ ಪ್ರಧಾನಿಯಾಗಿ ಸಮರ್ಥ ಆಡಳಿತ ನಡೆಸಿರುವ ನರೇಂದ್ರ ಮೋದಿಯವರು ಜಗತ್ತು ಭಾರತದ ಕಡೆಗೆ ಗಮನ ಹರಿಸುವಂತೆ ಮಾಡಿದ್ದಾರೆ. ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು. ದೇಶ ಸಮೃದ್ಧಿಯಾಗುವ ಜೊತೆಯಲ್ಲಿ ಲೋಕಕಲ್ಯಾಣವನ್ನೂ ಬಯಸಿ ಇಂದಿಲ್ಲಿ ನಡೆಸಿರುವ ಮಹಾರುದ್ರಯಾಗದ ಆಶಯ ಸಮಷ್ಟಿಯ ಹಿತವನ್ನೂ ಬಯಸಿದೆ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved