• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2ನೇ ಉಪಗ್ರಹ ಉಡಾವಣಾ ಕೇಂದ್ರಕ್ಕೆ ಇಂದು ಮೋದಿ ಶಂಕು

Feb 28 2024, 02:38 AM IST
ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯ ಕುಲಶೇಖರಪಟ್ಟಿಣಂನಲ್ಲಿ ನಿರ್ಮಾಣ ಮಾಡಲು ಯೋಜಿಸಲಾಗಿರುವ ಇಸ್ರೋದ 2ನೇ ಉಡಾವಣಾ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಚಿನ್ನಗಣಿ ಪ್ರದೇಶದ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 28 2024, 02:37 AM IST
ಕಳೆದ ೨೦೨೩ರ ಫೆಬ್ರುವರಿ ೨೭ ರಂದು ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿ ಪೋಲೆಂಡ್ ದೇಶದಲ್ಲಿ ಗಣಿಗಾರಿಕೆ ಪೂರ್ಣಗೊಂಡ ಸ್ಥಳಗಳಲ್ಲಿ ಕೈಗೊಂಡಿರುವ ಪ್ರವಾಸೋದ್ಯಮದ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಯಿತು. ಇದರ ಪರಿಣಾಮವಾಗಿ ಅಲ್ಲಿನ ಮೆರಿಕ್ಸಾ ಸಾಲ್ಟ್ ಗಣಿ ಮಂಡಳಿ ಮುಚ್ಚಿರುವಂತಹ ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮುಂದೆ ಬಂದಿದೆ.

ನರೇಂದ್ರ ಮೋದಿ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸೋಣ : ಯಶ್ಪಾಲ್ ಸುವರ್ಣ

Feb 28 2024, 02:34 AM IST
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ 45 ಫಲಾನುಭವಿಗಳ ಟೈಲರಿಂಗ್ ತರಬೇತಿ ಕಾರ್ಯಾಗಾರವನ್ನು ಮಣಿಪಾಲದಲ್ಲಿ ಶಾಸಕ ಯಶ್ಪಾಲ್‌ ಸುವರ್ಣ ಉದ್ಘಾಟಿಸಿದರು.

ಇಸ್ರೋದ 3 ಯೋಜನೆಗೆ ಮೋದಿ ಚಾಲನೆ

Feb 28 2024, 02:32 AM IST
ವಿವಿಧ ಬಾಹ್ಯಾಕಾಶ ಯೋಜನೆಗಳಿಗೆ ನೆರವಾಗುವ ಇಸ್ರೋದ 3 ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಲ್ಲಿ ಚಾಲನೆ ನೀಡಿದರು.

ಮೋದಿ ಪ್ರಧಾನಿ ಬಳಿಕ ಭಾರತ ಆರ್ಥಿಕವಾಗಿ ಸದೃಢ

Feb 27 2024, 01:38 AM IST
ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಭಾರತ ಆರ್ಥಿಕವಾಗಿ ಸದೃಢವಾಗಿದ್ದು, ವಿಶ್ವದ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಮೋದಿ ಪ್ರಧಾನಿ ಆಗುವುದಕ್ಕೂ ಮುನ್ನ ವಿಶ್ವದ ಆರ್ಥಿಕತೆಯಲ್ಲಿ ಭಾರತ 11ನೇ ಸ್ಥಾನದಲ್ಲಿತ್ತು. ಅವರು ಪ್ರಧಾನಿಯಾದ ಬಳಿಕ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಭಾರತ ಬಂದಿದೆ. ಇನ್ನೂ ಕೆಲವೇ ವರ್ಷಗಳಲ್ಲಿ ಸದೃಢ ಆರ್ಥಿಕ ಶಕ್ತಿಯಾಗಿ 3ನೇ ಸ್ಥಾನಕ್ಕೆ ಬರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಮೋದಿ ಬೆಲೆ ಏರಿಕೆಯ ಗ್ಯಾರಂಟಿ ಜನರಿಗೆ ತಲುಪುತ್ತಿದೆ: ಡಾ. ಪುಷ್ಪಾ

Feb 27 2024, 01:35 AM IST
ಮಹಿಳೆಯರಿಗೆ ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿ ಹಣವನ್ನು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ.

ನಾಳೆ ಇಸ್ರೋದ 2ನೇ ಉಡ್ಡಯನ ಕೇಂದ್ರಕ್ಕೆ ಮೋದಿ ಚಾಲನೆ

Feb 27 2024, 01:34 AM IST
ಭಾರತದ ಎರಡನೇ ಉಪಗ್ರಹ ಉಡಾವಣಾ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮಿಳುನಾಡಿನ ತೂತ್ತುಕುಡಿ ಬಳಿಯ ಕುಲಶೇಖರಪಟ್ಟಿಣಂನಲ್ಲಿ ಉದ್ಘಾಟಿಸಲಿದ್ದಾರೆ.

3 ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಮೋದಿ ಚಾಲನೆ

Feb 27 2024, 01:33 AM IST
ಬೆಂಗಳೂರು ರೈಲ್ವೆ ವಿಭಾಗದ ಮೂರು ರೈಲು ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.

ಮೋದಿ ಸಾಧನೆ ಕಾಂಗ್ರೆಸ್ಸನ್ನು ಕೆಂಗೆಡಿಸಿದೆ: ಸಂಸದ

Feb 27 2024, 01:33 AM IST
ಮೋದಿಯ ನಿರಂತರ ಅಭಿವೃದ್ಧಿಯ ಸಾಧನೆಗಳನ್ನು ಕಂಡು ಕಾಂಗ್ರೆಸ್ ಮುಖಂಡರುಗಳು ವಿಲವಿಲ ಒದಾಡುತ್ತಿದ್ದು, ಮುಂದಿನ ಪ್ರಧಾನಿ ನರೇಂದ್ರ ಮೋದಿ ಆಗುವುದನ್ನು ತಪ್ಪಿಸಲು ವಾಮಮಾರ್ಗದಿಂದ ಪ್ರಯತ್ನ ನಡೆಸುತ್ತಿದ್ದಾರೆ ಎಂಬುದು ಸಂಸದ ಮುನಿಸ್ವಾಮಿ ಆರೋಪ

ಬಂಟವಾಳ ಅಮೃತ್ ಭಾರತ್ ರೈಲ್ವೇ ಸ್ಟೇಷನ್ ಕಾಮಗಾರಿಗೆ ಪ್ರಧಾನಿ ಮೋದಿ ಚಾಲನೆ

Feb 27 2024, 01:32 AM IST

ರು. 28.49 ಕೋಟಿ ಅನುದಾನದಲ್ಲಿ ನಿರ್ಮಾಣವಾಗಲಿರುವ ಬಂಟವಾಳ ಅಮೃತ್ ಭಾರತ್ ರೈಲ್ವೇ ಸ್ಟೇಷನ್ ನ ಕಾಮಗಾರಿಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರು ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು.

  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 170
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved