• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಜಗತ್ತು ಕಂಡ ಅದ್ಭುತ ನಾಯಕ: ಸಂಸದ ಸಂಗಣ್ಣ ಕರಡಿ

Feb 27 2024, 01:32 AM IST
ನೂತನ ರೈಲ್ವೆ ಮೇಲ್ಸೇತುವೆಯಿಂದ ಭಕ್ತರಿಗೆ ಅನುಕೂಲವಾಗಲಿದೆ. ಅಮೃತ್ ಭಾರತ ಯೋಜನೆ ಅಡಿಯಲ್ಲಿ ₹20 ಕೋಟಿ ವೆಚ್ಚದಲ್ಲಿ ಹುಲಿಗಿ ರೈಲ್ವೆ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ.

ಜಗತ್ತಿನ ಅತಿದೊಡ್ಡ ರೈಲ್ವೆ ಸುಧಾರಣೆಗೆ ಮೋದಿ ಚಾಲನೆ

Feb 27 2024, 01:31 AM IST
ಕರ್ನಾಟಕದ 34, ದೇಶದ 554 ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. 41000 ಕೋಟಿ ಮೌಲ್ಯದ 2000 ರೈಲ್ವೆ ಕಾಮಗಾರಿಗಳನ್ನು ಶುರು ಮಾಡಲಾಗಿದೆ.

ದೇಶಾದ್ಯಂತ ಮೋದಿ ಜೀ ಕಿ ಗ್ಯಾರಂಟಿ ರಥ ಸಂಚಾರ

Feb 27 2024, 01:31 AM IST
ದೇಶಾದ್ಯಂತ ಬಿಜೆಪಿ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಲು ದೇಶಾದ್ಯಂತ ಮೋದಿಯವರ ಗ್ಯಾರಂಟಿ ಪ್ರಚಾರ ರಥಗಳಿಗೆ ಜೆಪಿ ನಡ್ಡಾ ಚಾಲನೆ ನೀಡಿದ್ದಾರೆ. ಅಲ್ಲದೆ ಪ್ರಣಾಳಿಕೆಗೆ ಸಲಹೆ ನೀಡಲು ಸಹಾಯವಾಣಿಯನ್ನೂ ಆರಂಭಿಸಿದ್ದಾರೆ.

ಮೋದಿ 3ನೇ ಅವಧಿಗೆ 400ಕ್ಕೂ ಅಧಿಕ ಸೀಟು ಗೆಲ್ಲಲು ಪಣತೊಡಿ: ಅಮಿತ್‌ ಶಾ

Feb 26 2024, 01:38 AM IST
ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ 400ಕ್ಕೂ ಹೆಚ್ಚು ಸೀಟು ಗೆದ್ದು ಸರ್ಕಾರ ರಚಿಸಲು ಎಲ್ಲ ಬಿಜೆಪಿ ಕಾರ್ಯಕರ್ತರು ಪಣತೊಡಬೇಕು ಎಂಬುದಾಗಿ ಅಮಿತ್‌ ಶಾ ತಿಳಿಸಿದ್ದಾರೆ.

ಒಂದು ಕುಟುಂಬದ ಉದ್ಧಾರಕ್ಕೆ ಕಾಂಗ್ರೆಸ್‌ನ ಎಲ್ಲ ಶಕ್ತಿ ಬಳಕೆ: ಮೋದಿ

Feb 26 2024, 01:37 AM IST
ದಶಕಗಳ ಕಾಲ ದೇಶ ಆಳಿದವರು ಜನರ ಅಗತ್ಯ ಮನಗಾಣಲೇ ಇಲ್ಲ ಎಂದು ವಿಪಕ್ಷ ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಏಕಕಾಲಕ್ಕೆ 5 ಏಮ್ಸ್‌ ಉದ್ಘಾಟಿಸಿದ ಮೋದಿ: ಇದೇ ಮೊದಲು

Feb 26 2024, 01:37 AM IST
ಇದೇ ಮೊದಲ ಬಾರಿಗೆ ದೇಶದಲ್ಲಿ ಏಕಕಾಲಕ್ಕೆ 5 ಏಮ್ಸ್‌ ಉದ್ಘಾಟನೆ ಮಾಡಲಾಯಿತು. ಅಲ್ಲದೆ ಕಳೆದ 10 ದಿನಗಳಲ್ಲಿ 7 ಏಮ್ಸ್‌ಗಳನ್ನು ಉದ್ಘಾಟಿಸಲಾಗಿದೆ.

ಸಂವಿಧಾನಕ್ಕೆ ಮೋದಿ ಸರ್ಕಾರ ಆತಂಕ: ಸಿದ್ದು ಕಿಡಿ

Feb 26 2024, 01:35 AM IST
ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಯುವಕರು ದೇಶಕ್ಕಾಗಿ ಮೊದಲ ಮತ ಚಲಾಯಿಸಿ: ಮೋದಿ

Feb 26 2024, 01:35 AM IST
ಇನ್‌ಫ್ಲುಯೆನ್ಸರ್‌ಗಳು ಯುವಕರಿಗೆ ಮತದಾನ ಮಾಡಲು ಪ್ರೇರೇಪಿಸಿ ಎಂದು 110ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಕರೆ ನೀಡಿದ್ದಾರೆ.

ಮೋದಿ ಗೆಲ್ಲಿಸುವುದು ನಮ್ಮ ಗುರಿಯಾಗಲಿ

Feb 26 2024, 01:35 AM IST
ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.

ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಿ: ಶಾಸಕ ಪರಣ್ಣ ಮುನವಳ್ಳಿ

Feb 26 2024, 01:33 AM IST
ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿಯನ್ನಾಗಿ ಮಾಡಲು ಬಿಜೆಪಿಗೆ ಮತ ನೀಡಬೇಕೆಂದು ವಿನಂತಿಸಿಕೊಂಡರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 170
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved