• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನ್ ಕೀ ಬಾತ್‌ನಲ್ಲಿ ಬಾಗಲಕೋಟೆ ಗೊಂದಳಿಕಲಾವಿದ ವೆಂಕಪ್ಪ ಸ್ಮರಿಸಿದ ಪ್ರಧಾನಿ ಮೋದಿ

Feb 26 2024, 01:30 AM IST
ಪ್ರತಿ ತಿಂಗಳ ಕೊನೆ ವಾರದಲ್ಲಿ ನಡೆಯುವ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಬಾಗಲಕೋಟೆಯ ಗೊಂದಳಿ ಕಲಾವಿದ ವೆಂಕಪ್ಪ ಅಂಬಾಜಿ ಸುಗುತೇಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾಪಿಸಿ ಅವರ ಕಲಾ ಸೇವೆ ಸ್ಮರಿಸಿದ್ದಾರೆ.

29ಕ್ಕೆ ಮೋದಿ, ಶಾ ಸೇರಿ 100 ಬಿಜೆಪಿಗರಿಗೆ ಟಿಕೆಟ್‌ ಘೋಷಣೆ?

Feb 25 2024, 01:52 AM IST
ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ, ಬಿಜೆಪಿ ಇದೇ ಗುರುವಾರ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಮೋದಿ ನನ್ನ ಬೈಯ್ಯುವುದು ಲಾಡ್‌ಗೆ ರೋಜಿ ರೋಟಿ: ಕೇಂದ್ರ ಸಚಿವ ಜೋಶಿ

Feb 25 2024, 01:50 AM IST
ಪ್ರಧಾನಿ ಮತ್ತು ನನ್ನನ್ನು ಬೈದರೆ ಮಾತ್ರ ಅವರ ಲಾಡ್ ಸಚಿವಗಿರಿ ಉಳಿಯುತ್ತದೆ. ಇಲ್ಲದಿದ್ದಲ್ಲಿ ಇಲ್ಲ. ಅದು ಅವರ ರೋಜಿ ರೋಟಿ ಕಾ ಸವಾಲ್‌ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.

ಎಲ್ಲಾ ವೇಳೆಯೂ ಜೆಮಿನಿ ವಿಶ್ವಾಸಾರ್ಹವಲ್ಲ: ಮೋದಿ ಫ್ಯಾಸಿಸ್ಟ್‌ ಕುರಿತು ಗೂಗಲ್‌ ಆಕ್ಷೇಪ

Feb 25 2024, 01:48 AM IST
ಎಲ್ಲ ವೇಳೆಯೂ ಜೆಮಿನಿ ಕೊಡುವ ಪ್ರತಿಕ್ರಿಯೆಗಳು ವಿಶ್ವಾಸಾರ್ಹವಲ್ಲ ಎಂದು ಗೂಗಲ್‌ ಆಕ್ಷೇಪ ವ್ಯಕ್ತಪಡಿಸಿದೆ. ಇತ್ತೀಚೆಗೆ ಜೆಮಿನಿಯು ಮೋದಿಯನ್ನು ಫ್ಯಾಸಿಸ್ಟ್‌ ಎಂಬುದಾಗಿ ಬಿಂಬಿಸಿದೆ ಎಂಬುದಾಗಿ ಸುದ್ದಿಯಾಗಿತ್ತು.

ಪ್ರಧಾನಿ ಮೋದಿ ಅಭಿವೃದ್ಧಿ ಕಾರ್ಯಗಳ ಜನತೆಗೆ ತಿಳಿಸುವ ಕಾರ್ಯವಾಗಲಿ: ಮಾಜಿ ಸಚಿವ ಬಂಡಿ

Feb 25 2024, 01:48 AM IST
ಪ್ರಧಾನಿ ಮೋದಿ ಅವರ ಪಾರದರ್ಶಕ ಆಡಳಿತ ಹಾಗೂ ಜನಪರ ಕಾಳಜಿಯ ಪ್ರತೀಕವಾಗಿರುವ ಮೋದಿ ಗ್ಯಾರಂಟಿಗಳನ್ನು ಜನತೆಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಹೊಸ ಸರ್ಕಾರದ ಕೆಲಸಕ್ಕೆ ಮೋದಿ ಈಗಲೇ ತಯಾರಿ!

Feb 25 2024, 01:46 AM IST
ಈ ಬಾರಿ ಎನ್‌ಡಿಎ ಮೈತ್ರಿಕೂಟ 400 ಸೀಟು ಗೆಲ್ಲುವುದು ಖಚಿತ ಎಂದು ಹಲವು ದಿನಗಳಿಂದ ವಿಶ್ವಾಸ ವ್ಯಕ್ತಪಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಗೆದ್ದರೆ ಮೊದಲ 100 ದಿನಗಳಲ್ಲಿ ಏನೇನು ಮಾಡಬೇಕು ಎಂಬುದಕ್ಕೂ ಸಿದ್ಧತೆ ಆರಂಭಿಸಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪಣ ತೊಡಿ: ಕೇಂದ್ರ ಸಚಿವ ಜೋಶಿ

Feb 25 2024, 01:45 AM IST
ಪ್ರಧಾನಿ ಮೋದಿ ಅವರು ಪ್ರತಿ ಬೂತ್‌ನಲ್ಲಿಯೂ ಹಿಂದಿನ ಚುನಾವಣೆಯಲ್ಲಿ ಪಡೆದ ಮತಗಳ ಮೇಲೆ 370 ಹೆಚ್ಚು ಮತಗಳನ್ನು ಪಡೆಯುವ ಟಾರ್ಗೆಟ್‌ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಶ್ರಮಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಮೋದಿ ಸಾಧನೆ ಪ್ರಚಾರ ಮಾಡಿ ಚುನಾವಣೆ ಗೆಲ್ಲಿ: ನಡ್ಡಾ ಸಲಹೆ

Feb 25 2024, 01:45 AM IST
ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಚುನಾವಣೆ ಗೆಲ್ಲುವಂತೆ ಅಧ್ಯಕ್ಷ ನಡ್ಡಾ ತಾಕೀತು ಮಾಡಿದ್ದಾರೆ. ಈ ನಡುವೆ 5 ರಾಜ್ಯಗಳ ಟಿಕೆಟ್‌ ಹಂಚಿಕೆ ಬಗ್ಗೆ ನಾಯಕರ ಜೊತೆ ಅಮಿತ್‌ ಶಾ ಚರ್ಚೆ ನಡೆಸಿದ್ದಾರೆ.

ಇಸ್ರೋದ 2ನೇ ಸ್ಪೇಸ್‌ಪೋರ್ಟ್‌ಗೆ ಫೆ.29ರಂದು ಮೋದಿ ಶಿಲಾನ್ಯಾಸ

Feb 24 2024, 02:36 AM IST
2 ವರ್ಷದಲ್ಲಿ ಹೊಸ ಸ್ಪೇಸ್‌ಪೋರ್ಟ್‌ ನಿರ್ಮಾಣವಾಗಲಿದ್ದು, ತಮಿಳುನಾಡಿನ ಕುಲಶೇಖರಪಟ್ಟಿಣಂನಲ್ಲಿ ನಿರ್ಮಾಣ ಮಾಡಲಾಗುವುದು. ಚಿಕ್ಕ ಉಪಗ್ರಹಗಳ ಉಡಾವಣೆಗೆ ಇದರ ಬಳಕೆ ಮಾಡಲಾಗುತ್ತದೆ.

ಪ್ರಜ್ಞೆ ಇಲ್ಲದವರಿಂದ ನಶೆ ಬಗ್ಗೆ ಮಾತು: ರಾಹುಲ್‌ ಗಾಂಧಿಗೆ ಮೋದಿ ಪ್ರಹಾರ

Feb 24 2024, 02:36 AM IST

ವಾರಾಣಸಿಯ ಜನರು ಕುಡುಕರು ಎಂದು ಹೇಳಿದ್ದ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ‘ತಮ್ಮ ಮೇಲೆಯೇ ಪ್ರಜ್ಞೆ ಇಲ್ಲದ ಜನರು ನಶೆಯ ಬಗ್ಗೆ ಮಾತನಾಡುತ್ತಾರೆ’ ಎಂದು ಹೇಳಿದ್ದಾರೆ.

  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 170
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved