• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಪ್ರಧಾನಿ ನರೇಂದ್ರ ಮೋದಿ ಮಂತ್ರಿ ಪರಿಷತ್ ಸಭೆ

Jun 03 2025, 01:08 AM IST
ಪ್ರಧಾನಿ ನರೇಂದ್ರ ಮೋದಿ ಜೂ.4ರಂದು (ಬುಧವಾರ) ಇಡೀ ಮಂತ್ರಿ ಪರಿಷತ್‌ ಸಭೆ ಆಯೋಜಿಸಿದ್ದಾರೆ. ಭಾರತವು ಆಪರೇಷನ್ ಸಿಂದೂರ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದ ನಂತರ ಇಂತಹ ಮೊದಲ ಸಭೆ ಇದಾಗಿದೆ.

ಕೆನಡಾದಲ್ಲಿನ ಜಿ7 ಶೃಂಗಸಭೆಗೆ ಮೋದಿ ಗೈರು?

Jun 03 2025, 12:51 AM IST
ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹದೆಗೆಟ್ಟಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಕೆನಡಾದಲ್ಲಿ ಈ ವರ್ಷ ನಡೆಯಲಿರುವ ಜಿ7 ಶೃಂಗಸಭೆಗೆ ಗೈರಾಗುವ ಸಾಧ್ಯತೆಯಿದೆ. 6 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಪ್ರಧಾನಿ ಶೃಂಗಸಭೆಯಿಂದ ಹೊರಗುಳಿಯಲ್ಲಿದ್ದಾರೆ ಎನ್ನಲಾಗುತ್ತಿದೆ.

ಪಾಕ್‌ನೊಳಗೆ 3 ಸಲ ನುಗ್ಗಿದಾಳಿ ಮಾಡಿದ್ದೇವೆ : ಮೋದಿ

May 30 2025, 12:05 AM IST
ಆಪರೇಷನ್‌ ಸಿಂದೂರ ಇನ್ನೂ ಮುಗಿದಿಲ್ಲ, ಉಗ್ರ ಪೋಷಕರ ವಿರುದ್ಧ ನಮ್ಮ ದೇಶ ನಿರ್ಣಾಯಕ ಕ್ರಮ ಕೈಗೊಳ್ಳಲಿದೆ. ಈಗಾಗಲೇ ನಾವು ಪಾಕಿಸ್ತಾನದೊಳಗೆ ನುಗ್ಗಿ ಮೂರು ಬಾರಿ ದಾಳಿ ನಡೆಸಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪಿಒಕೆ ಕೈತಪ್ಪಿಹೋಗಲು ನೆಹರೂ ಕಾರಣ: ಮೋದಿ ಪರೋಕ್ಷ ಟೀಕೆ

May 28 2025, 12:43 AM IST
ದೇಶದ ಮೊದಲ ಗೃಹ ಸಚಿವ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಮಾತು ಕೇಳಿದ್ದರೆ ಇಂದು ಕಾಶ್ಮೀರ ವಿಷಯ ಇತ್ಯರ್ಥ ಆಗಿರುತ್ತಿತ್ತು. ಪಾಕ್‌ ಆಕ್ರಮಿತ ಕಾಶ್ಮೀರದ ವಿಚಾರದಲ್ಲಿ ಸರ್ದಾರ್‌ ಪಟೇಲ್‌ ಅವರು ಕಠಿಣ ನಿಲುವು ತಳೆದಿದ್ದರು, ದೇಶ ವಿಭಜನೆಯಾದ ಬಳಿಕ ನಡೆದ ಪಾಕ್‌ ಜತೆಗಿನ ಮೊದಲ ಯುದ್ಧದ ವೇಳೆ ಪಿಒಕೆ ವಾಪಸ್‌ ಆಗುವವರೆಗೆ ಸೇನಾ ಕಾರ್ಯಾಚರಣೆ ನಿಲ್ಲಿಸಬಾರದು ಎಂದು ಅವರ ನಿಲುವಾಗಿತ್ತು. ಆದರೆ, ಆಗಿನ ನಾಯಕತ್ವ ಅದನ್ನು ನಿರ್ಲಕ್ಷ್ಯ ಮಾಡಿತು ಎಂದು ಜವಾಹರ್‌ ಲಾಲ್‌ ನೆಹರೂ ಹೆಸರೆತ್ತದೆ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷ ಪೂರ್ಣ

May 27 2025, 05:02 AM IST

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ರ ಸೋಮವಾರಕ್ಕೆ 11 ವರ್ಷ ಪೂರ್ಣಗೊಂಡಿದೆ.

ರೊಟ್ಟಿ ತಿಂದು ಸುಮ್ನಿರಿ, ಇಲ್ಲದಿದ್ರೆ ನನ್ಹತ್ರ ಗುಂಡಿದೆ : ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಖಡಕ್‌ ಎಚ್ಚರಿಕೆ

May 27 2025, 12:06 AM IST

 ಸುಖ-ಶಾಂತಿಯಲ್ಲಿ ಬದುಕಿ, ರೊಟ್ಟಿ ತಿನ್ನಿ. ಇಲ್ಲದಿದ್ದರೆ ನನ್ನ ಬಳಿ ಗುಂಡು ಇದ್ದೇ ಇದೆ ಎಂದು ಪ್ರಧಾನಿ ನರೆಂದ್ರ ಮೋದಿ ಅವರು, ಉಗ್ರರನ್ನು ಪೋಷಿಸುವ ಪಾಕಿಸ್ತಾನಕ್ಕೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಆಪರೇಶನ್‌ ಸಿಂದೂರ, ಸೇನೆ ಬಗ್ಗೆ ಹಿಡಿತ ತಪ್ಪಿ ಮಾತು ಬೇಡ : ಮೋದಿ

May 26 2025, 12:35 AM IST
‘ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂದೂರ’ ಹಾಗೂ ಭಾರತೀಯ ಸೇನೆ ಕುರಿತು ಮಾತನಾಡುವಾಗ ಎಚ್ಚರ ವಹಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ನಾಯಕರಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಆಪರೇಷನ್‌ ಸಿಂದೂರ ನವ ಭಾರತದ ಹೊಸ ಮುಖದ ಪ್ರತಿಬಿಂಬ : ಮೋದಿ

May 26 2025, 12:28 AM IST
ಆಪರೇಷನ್ ಸಿಂದೂರ ಕೇವಲ ಒಂದು ಮಿಲಿಟರಿ ಕಾರ್ಯಾಚರಣೆ ಆಗಿರಲಿಲ್ಲ, ಬದಲಾಗಿ ಭಾರತದ ಬದಲಾದ ಮುಖದ ಪ್ರತಿಬಿಂಬವಾಗಿದೆ. ಈ ಕಾರ್ಯಾಚರಣೆಯು ದೇಶದ ಸಂಕಲ್ಪ, ಸಾಹಸ ಮತ್ತು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಹೆಚ್ಚುತ್ತಿರುವ ಶಕ್ತಿಯ ಪ್ರತಿಫಲನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಧ್ವಂಸಗೊಂಡ ಉಗ್ರರ ತಾಣದ ಫೋಟೋ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

May 26 2025, 12:27 AM IST
ಆಪರೇಷನ್‌ ಸಿಂದೂರದ ವೇಳೆ ಧ್ವಂಸಗೊಂಡಿದ್ದ ಉಗ್ರ ತಾಣಗಳ ಫೋಟೋಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಡುಗಡೆ ಮಾಡಿದರು.

20 ಎನ್‌ಡಿಎ ಸಿಎಂ, 18 ಡಿಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ

May 26 2025, 12:21 AM IST
ಉತ್ತಮ ಆಡಳಿತ, ರಾಷ್ಟ್ರೀಯ ಭದ್ರತೆ, ಆಪರೇಷನ್ ಸಿಂದೂರ್, ಜಾತಿ ಜನಗಣತಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿ ಪ್ರಧಾನಿ ನರೇಂದ್ರ ಮೋದಿಯವರು ಎನ್‌ಡಿಎ ಒಕ್ಕೂಟದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಜತೆ ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved