• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಶ್ರಮವಹಿಸಿ

Feb 06 2024, 01:35 AM IST
ಭಾರತ ಇಂದು ಜಗತ್ತಿನಲ್ಲಿ 5ನೇ ದೊಡ್ಡ ಆರ್ಥಿಕ ಸ್ಥಾನ ಹೊಂದಿದೆ. ಜಮ್ಮು ಕಾಶ್ಮೀದಲ್ಲಿ 370ನೇ ವಿ‌ಧಿ ರದ್ದತಿ, ಶ್ರೀರಾಮ ಮಂದಿರ ಸ್ಥಾಪನೆ, ಕಾಶಿ ಹರಿದ್ವಾರ, ಉಜ್ಜೈನಿ, ಹೀಗೆ ಹತ್ತು ಹಲವು ದೇವಾಲಯ ಅಭಿವೃದ್ಧಿ ಪಡಿಸುವುದರೊಂದಿಗೆ ದೇಶದ ಪ್ರವಾಸೋದ್ಯಮ ಅತ್ಯಂತ ಬೆಳವಣಿಗೆ ಕಂಡಿವೆ.

ಸಂಸದರಿಗೆ ಮೋದಿ ಜೊತೆ ಮಾತನಾಡಲು ಧೈರ್ಯ ಕಡಿಮೆ: ಜಾರ್ಜ್

Feb 06 2024, 01:32 AM IST
ಬಿಜೆಪಿ ಸಂಸದರು, ರಾಜ್ಯದ ಕೇಂದ್ರ ಸಚಿವರು ಆಸಕ್ತಿ ವಹಿಸಿ ಹಣ ಬಿಡುಗಡೆ ಮಾಡಿಸಲಿ ಎಂದ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್, ಜನರು ಮತ ಕೊಟ್ಟಿದ್ದು ನಮಗೆ ಮಾತ್ರನಾ ? ನಿಮಗೂ ಜನ ಓಟು ಕೊಟ್ಟಿಲ್ವಾ ? ಎಂದು ಪ್ರಶ್ನಿಸಿದ್ದಾರೆ. ಬಹುಶಃ ನಮ್ಮ ರಾಜ್ಯದ ಸಂಸದರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಜೊತೆ ಮಾತಾಡಲು ಧೈರ್ಯ ಕಡಿಮೆ ಇದ್ದಾಗೆ ಕಾಣ್ತದೆ ಎಂದು ಸೋಮವಾರ ಉಡುಪಿಯಲ್ಲಿ ಲೇವಡಿ ಮಾಡಿದ್ದಾರೆ.

ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಪಣ: ಅಪ್ಪಚ್ಚು ರಂಜನ್

Feb 06 2024, 01:31 AM IST
ಸೋಮವಾರಪೇಟೆ ಕೊಡವ ಸಮಾಜದಲ್ಲಿ ಗ್ರಾಮ ಚಲೋ ಉದ್ಘಾಟನೆ ಹಾಗೂ ನೂತನ ಬಿಜೆಪಿ ಜಿಲ್ಲಾಧ್ಯಕ್ಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಮಾಜಿ ಸಚಿವ ಅಪ್ಪಚ್ಚು ರಂಜನ್‌ ಮಾತನಾಡಿ, ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ ಎಂದು ವಿವರಿಸಿದರು.

ದೇಶವನ್ನು ನೀವು ಇನ್ನೆಷ್ಟು ಪೀಸ್‌ ಮಾಡಬೇಕು: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಆಕ್ರೋಶ

Feb 06 2024, 01:31 AM IST
ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಾಗಲಿದೆ ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ವಿದ್ಯುತ್‌ ಬಿಲ್‌ ಶೂನ್ಯ ಮಾಡುವತ್ತ ಸರ್ಕಾರ ಗಮನ: ಮೋದಿ

Feb 05 2024, 01:49 AM IST
1 ಕೋಟಿ ಮನೆಗಳಿಗೆ ಸೌರಫಲಕ ಅಳವಡಿಸುವ ಮೂಲಕ ವಿದ್ಯುತ್‌ ಬಿಲ್‌ ಶೂನ್ಯ ಮಾಡಲು ಯೋಜಿಸಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇಂದು ಸಂಸತ್ತಲ್ಲಿ ಮೋದಿ ಭಾಷಣ: ಬಿಜೆಪಿ ಸಂಸದರ ಹಾಜರಿ ಕಡ್ಡಾಯ

Feb 05 2024, 01:49 AM IST
ರಾಷ್ಟ್ರಪತಿಗಳ ಭಾಷಣಕ್ಕೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಉತ್ತರ ನೀಡಲಿದ್ದು, ದಿನೇ ದಿನೇ ಒಡಕು ಮೂಡುತ್ತಿರುವ ಇಂಡಿಯಾಗೆ ಮೋದಿ ಚಾಟಿ ಬೀಸುವ ಸಾಧ್ಯತೆ ಇದೆ. ಜೊತೆಗೆ ರಾಮ ಮಂದಿರ, ಸರ್ಕಾರದ ಸಾಧನೆ ಬಗ್ಗೆ ಮೋದಿ ಮಾತು ಆಡಲಿದ್ದಾರೆ ಎನ್ನಲಾಗಿದೆ.

ವಿಪಶ್ಶನದಿಂದ ಒತ್ತಡ ನಿವಾರಣೆ: ನರೇಂದ್ರ ಮೋದಿ

Feb 05 2024, 01:46 AM IST

ವಿಪಶ್ಶನ ಆಚರಣೆಯಿಂದ ಯುವಜನರು ತಮ್ಮ ಒತ್ತಡ ನಿವಾರಿಸಿಕೊಂಡು ಉಲ್ಲಸಿತರಾಗಿರಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು.

ದೇಗುಲ ಮಹತ್ವ ಅರಿಯಲು ಹಿಂದಿನವರು ವಿಫಲ: ಪ್ರಧಾನಿ ಮೋದಿ

Feb 05 2024, 01:45 AM IST
ಸ್ವಾತಂತ್ರ್ಯಾ ನಂತರ ಅಧಿಕಾರದಲ್ಲಿರುವವರು ಭಾರತದ ಧಾರ್ಮಿಕ ಸ್ಥಳಗಳ ಮಹತ್ವವನ್ನು ಅರ್ಥ ಮಾಡಿಕೊಳ್ಳಲು ವಿಫಲರಾದರು ಮತ್ತು ರಾಜಕೀಯ ಕಾರಣಗಳಿಗಾಗಿ ತಮ್ಮದೇ ಸಂಸ್ಕೃತಿಯ ಬಗ್ಗೆ ನಾಚಿಕೆಪಡುವ ಪ್ರವೃತ್ತಿಯನ್ನು ಅವರು ಬೆಳೆಸಿಕೊಂಡಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟೀಕಿಸಿದ್ದಾರೆ.

ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಶ್ರಮವಹಿಸಿ: ಅರುಣ

Feb 05 2024, 01:45 AM IST
ಅಡ್ವಾಣಿಯವರ ರಾಮ ರಾಜ್ಯದ ಮತ್ತು ರಾಮ ಮಂದಿರ ನಿರ್ಮಾಣದ ಕನಸು ಮತ್ತು ಶ್ಯಾಮ ಪ್ರಸಾದ ಮುಖರ್ಜಿಯವರ ಆರ್ಟಿಕಲ್ 370 ರದ್ದು ಇದೆಲ್ಲವುದನ್ನು ನೋಡುವ ಸೌಭಾಗ್ಯ ನಮಗೆ ದೊರೆತಿದೆ

ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಶತಃಸಿದ್ಧ- ಮಾಜಿ ಸಚಿವ ಬಂಡಿ

Feb 04 2024, 01:35 AM IST
ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ರಚನೆಯಾಗುವುದು ಶತಸಿದ್ಧವಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದಂತೆ ಲೋಕಸಭಾ ಚುನಾವಣೆಯಲ್ಲಿ ೪೦೦ಕ್ಕೂ ಅಧಿಕ ಬಿಜೆಪಿಯ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 170
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved