• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಗ್ಯಾರಂಟಿಯೇ ಶ್ರೇಷ್ಠ: ಬಿ.ವೈ. ವಿಜಯೇಂದ್ರ

Feb 04 2024, 01:33 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಹರಿಹಾಯ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೋದಿ ಗ್ಯಾರಂಟಿಯೇ ಶ್ರೇಷ್ಠ ಎಂದಿದ್ದಾರೆ.

ಮೋದಿ ಆಡಳಿತಕ್ಕೆ ಆಸಿಸ್‌ ಮಾಜಿ ಪಿಎಂ ಟರ್ನ್‌ಬುಲ್‌ ಫುಲ್‌ ಮಾರ್ಕ್ಸ್‌

Feb 04 2024, 01:31 AM IST

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಗೆ ಹತ್ತಕ್ಕೆ ಹತ್ತು ಸಂಪೂರ್ಣ ಅಂಕಗಳನ್ನು ಕೊಡುವುದಾಗಿ ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಮಾಲ್ಕಮ್‌ ಟರ್ನ್‌ಬುಲ್‌ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ರೋಹನ್‌ ಬೋಪಣ್ಣ

Feb 03 2024, 01:51 AM IST
ಭಾರತದ ಅಗ್ರಗಣ್ಯ ಟೆನಿಸ್‌ ಆಟಗಾರ ರೋಹನ್‌ ಬೋಪಣ್ಣ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ಬೋಪಣ್ಣ ತಮ್ಮ ರ್‍ಯಾಕೆಟ್‌ಅನ್ನು ಪ್ರಧಾನಿಗೆ ಹಸ್ತಾಂತರಿಸಿದರು.

ಚಾಲಕರಿಗೆ ಹೈವೇ ಬಳಿ 1000 ವಿಶ್ರಾಂತಿ ಗೃಹ: ಮೋದಿ

Feb 03 2024, 01:46 AM IST
ಚಾಲಕರಿಗೆ ಹೆದ್ದಾರಿಗಳಲ್ಲಿ ವಿಶ್ರಾಂತಿ ಗೃಹ ನಿರ್ಮಾಣ ಮಾಡುವುದಾಗಿ ಭಾರತ್‌ ಮೊಬಿಲಿಟಿ ಗ್ಲೋಬಲ್‌ ಎಕ್ಸ್‌ಪೋದಲ್ಲಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಜೊತೆಗೆ ನಮ್ಮ 3ನೇ ಅವಧಿಯಲ್ಲಿ ಭಾರತ ನಂ.3 ಆರ್ಥಿಕತೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೋದಿ ಅವರ ಕಾರ್ಯಕ್ರಮಗಳ ಬೂತ್ ಮಟ್ಟದಲ್ಲಿ ತಲುಪಿಸಿ

Feb 02 2024, 01:03 AM IST
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ನೀಡಿರುವ ಮಹತ್ವಾಕಾಂಕ್ಷಿ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ಪ್ರತಿ ಮನೆ ಮನೆಗೆ ತಿಳಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ.

ಮೋದಿ ಮತ್ತೆ ಪ್ರಧಾನಿಯಾಗಿಸಲು 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ - ಬಿ.ವೈ.ವಿಜಯೇಂದ್ರ

Feb 02 2024, 01:02 AM IST
ಮತ್ತೊಮ್ಮೆ ಮೋದಿ ಪ್ರಧಾನಿಯಾಗಿಸಲು ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಬೇಕು.

ಭಾರತ ವಿಶ್ವಗುರುವಾಗಲು ಮೋದಿ ಗೆಲ್ಲಿಸಿ

Feb 02 2024, 01:01 AM IST
2023ರ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿರಬಹುದು ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಲು ಕಾರ್ಯಕರ್ತರು ಶಪತ ಮಾಡಬೇಕು ಎಂದು ಕರೆ ನೀಡಿದರು.

10 ವರ್ಷಗಳ ಮೋದಿ ಸಾಧನೆಗೆ ರಾಷ್ಟ್ರಪತಿ ಶಹಬ್ಬಾಸ್‌

Feb 01 2024, 02:01 AM IST

ಕಳೆದ 10 ವರ್ಷಗಳಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಹಿಂದೆ ಯಾರೂ ಈ ದೇಶದಲ್ಲಿ ಮಾಡದಷ್ಟು ಸಾಧನೆಗಳನ್ನು ಮಾಡಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೊಂಡಾಡಿದ್ದಾರೆ.

ಮೋದಿ ಅವರ ಕ್ಷಮೆ ಕೇಳಿ: ಮಾಲ್ಡೀವ್ಸ್‌ ಅಧ್ಯಕ್ಷರಿಗೆ ವಿಪಕ್ಷಗಳ ಆಗ್ರಹ

Jan 31 2024, 02:20 AM IST
ಭಾರತ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಕ್ಷಮೆಯಾಚಿಸುವಂತೆ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರಿಗೆ ಮಾಲ್ಡೀವ್ಸ್‌ನ ಜಾಮ್ಹೂರಿ ಪಕ್ಷ ಆಗ್ರಹಿಸಿದೆ.

ದೇಶದ ಅಭಿವೃದ್ಧಿಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿ: ಮಾಜಿ ಸಚಿವ ರೇಣುಕಾಚಾರ್ಯ

Jan 31 2024, 02:19 AM IST
500 ವರ್ಷಗಳ ಸತತ ಹೋರಾಟದಲ್ಲಿ ಮೃತಪಟ್ಟಿದ್ದ ಲಕ್ಷಾಂತರ ಹಿಂದೂಗಳು ಹಾಗೂ ಕರಸೇವಕರಾಗಿ ಹೋಗಿದ್ದ ಹಲವು ಕರ ಸೇವಕರು ತಮ್ಮ ಪ್ರಾಣ ಕಳೆದುಕೊಂಡರು ಅಂತಹ ಎಲ್ಲರಿಗೂ ಆತ್ಮಶಾಂತಿ ಸಿಕ್ಕಿದೆ ಎಂದರು. ಒಂದು ಕಾಲಕ್ಕೆ ಭಾರತವೆಂದರೆ ಮೂಗು ಮುರಿಯುತ್ತಿದ್ದ ವಿದೇಶಿಗರು ಇಂದು ಅದೇ ರಾಷ್ಟ್ರಗಳು ಭಾರತ ಎಂದರೆ ಸಾಕು ನಮಸ್ಕಾರ ಮಾಡುವ ರೂಢಿ ಬೆಳೆಸಿಕೊಂಡಿದ್ದಾರೆ. ಅಂತಹ ತಾಕತ್ತು ಮೋದಿ ಪ್ರಧಾನಿಯಾದ ಬಳಿಕ ಸಾಧ್ಯವಾಯಿತು, ಇಂತಹ ಪ್ರಧಾನಿ ಕಳೆದುಕೊಳ್ಳಲು ಯಾರೂ ಇಷ್ಟಪಡಲ್ಲ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 170
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved