‘ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಟೀಂ ಇಂಡಿಯಾ ರೀತಿ ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟಕರವಲ್ಲ
ಪಾಕಿಸ್ತಾನದ ವಿರುದ್ಧ ಗುಡುಗು ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಈಗ ಮೋದಿಯ ರಕ್ತನಾಳಗಳಲ್ಲಿ ರಕ್ತವಲ್ಲ, ಸಿಂದೂರ ಹರಿಯುತ್ತದೆ
ಐದು ಗ್ಯಾರಂಟಿ ಯೋಜನೆಗಳು ಮುಂದಿನ ಚುನಾವಣೆಗೆ ಲಂಚದ ರೂಪದಲ್ಲಿವೆ. ಅಡ್ವಾನ್ಸ್ ಆಗಿ ಜನರಿಗೆ ಮಂಕುಬೂದಿ ಎರಚುತ್ತಿರುವ ಕಾರ್ಯಕ್ರಮ . ಇವೆಲ್ಲವೂ ಓಟಿಂಗ್ ಗಿಮಿಕ್ ಎಂದು ಕುಟುಕಿದರು.
ಕಿಡಿಗೇಡಿಗಳು ಪಾಕ್ ಪರ, ಮತ್ತು ಮೋದಿ ವಿರುದ್ಧ ಹಾಗೂ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವ ಘಟನೆ ಯಾದಗಿರಿ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.