• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಓಡಾಡೋದು ಯಾವ ಪ್ಲೇನ್‌?: ಸಿದ್ದು

Dec 23 2023, 01:45 AM IST
ಕಾಂಗ್ರೆಸ್‌ ಸರ್ಕಾರ ದೆಹಲಿಗೆ ಐಷಾರಾಮಿ ವಿಮಾನದಲ್ಲಿ ಪ್ರಯಾಣ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಯಾವ ವಿಮಾನದಲ್ಲಿ ಪ್ರಯಾಣ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಮೋದಿ ಆಡಳಿತ ನಿರಂಕುಶ ಪ್ರಭುತ್ವದ ಪರಮಾವಧಿ

Dec 21 2023, 01:15 AM IST
೧೪೧ ಮಂದಿ ವಿಪಕ್ಷದ ಸಂಸತ್ ಸದಸ್ಯರನ್ನು ಅಮಾನತು ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತ್ಯೆಗೈದಿದೆ ಎಂದು ಆರೋಪಿಸಿ ಹನೂರಿನಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು

* ವಾರಾಣಸಿಯಲ್ಲಿ ಮೋದಿ ಸೋಲಿಸಲು ‘ಇಂಡಿಯಾ’ ಪ್ಲಾನ್‌!

Dec 21 2023, 01:15 AM IST
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಸೋಲಿಸಲು ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಭಾರಿ ಯೋಜನೆ ರೂಪಿಸುತ್ತಿದೆ. ಇದಕ್ಕಾಗಿ ಬಿಜೆಪಿಯ ಹಳೆಯ ಸ್ನೇಹಿತ ಅಥವಾ ಹೊಸ ಮುಖವನ್ನು ಕಣಕ್ಕಿಳಿಸಲು ಕೂಡ ಯೋಜಿಸುತ್ತಿದೆ

ಈಗ ಖಾಲಿ ಆದ ಆಸನಗಳು 2024ರಲ್ಲಿ ಬಿಜೆಪಿಗರಿಂದ ಭರ್ತಿ: ಮೋದಿ

Dec 20 2023, 01:15 AM IST
ಚುನಾವಣೆ ಸೋಲಿನ ಹತಾಶೆಯಿಂದ ಸದನಕ್ಕೆ ಕಾಂಗ್ರೆಸ್‌ನಿಂದ ಅಡ್ಡಿಯಅಗುತ್ತಿದೆ, ಕೆಲವು ಪಕ್ಷಗಳು ಭದ್ರತಾ ಲೋಪಕ್ಕೆ ಬೆಂಬಲಿಸುವ ರೀತಿ ನಡೆಯುತ್ತಿವೆ, ಭದ್ರತಾ ಲೋಪಕ್ಕೆ ಬೆಂಬಲಿಸುವುದೂ ಭದ್ರತಾ ಲೋಪಕ್ಕೆ ಸಮವಾದಂತೆ, ಬಿಜೆಪಿಯನ್ನು ಕಿತ್ತೊಗೆಯುವುದು ಇಂಡಿಯಾ ಕೂಟದ ಧ್ಯೇಯವಾದರೆ, ರಾಷ್ಟ್ರವನ್ನು ಅಭಿವೃದ್ಧಿ ಮಾಡುವುದು ಬಿಜೆಪಿ ಧ್ಯೇಯವಾಗಿದೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸರ್ಕಾರ ಬಡವರ ಪರ

Dec 19 2023, 01:45 AM IST
ಪ್ರಧಾನಿ ಮೋದಿ ಸರ್ಕಾರ ಬಡವರ ಪರ

ಸಂಸತ್‌ ದಾಳಿ ಗಂಭೀರ ವಿಷಯ, ಇದರ ರೂವಾರಿಗಳು ಪತ್ತೆ ಆಗಬೇಕು: ಪ್ರಧಾನಿ ನರೇಂದ್ರ ಮೋದಿ

Dec 18 2023, 02:00 AM IST

ಸಂಸತ್‌ನಲ್ಲಿ ಭದ್ರತಾ ಲೋಪ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 

ಒಳ ಮಿಸಲಾತಿ ಜಾರಿ: ಪ್ರಧಾನಿ ಮೋದಿ ಕೊಟ್ಟ ಮಾತಿಗೆ ಹಿಂದೆ ಸರಿಯಲ್ಲ

Dec 18 2023, 02:00 AM IST
ಮಾದಿಗ ಸಮಾಜದ ಒಳ ಮೀಸಲಾತಿ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಸಮುದಾಯದ ಜೊತೆಗೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದ್ದು, ಅವರು ಕೊಟ್ಟ ಮಾತಿಗೆ ಹಿಂದೆ ಸರಿಯುವವರಲ್ಲ, ಸಮಾಜದವರು ವಿಶ್ವಾಸ ಇಡಬೇಕು.

ನಾಳೆ ಮೋದಿ ಭೇಟಿಗೆ ಸಿದ್ದು: ಬರ ಪರಿಹಾರಕ್ಕೆ ಬೇಡಿಕೆ?

Dec 18 2023, 02:00 AM IST
ಸಿಎಂ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದು, ಮಂಗಳವಾರ ಬೆಳಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಪ್ರಧಾನಿ ಭೇಟಿ ವೇಳೆ ಅವರು ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಲಿದ್ದಾರೆ.

ಮೋದಿ ಪಲಾಯನವಾದ ಮಾಡುತ್ತಿದ್ದಾರೆ: ಜೈರಾಂ ರಮೇಶ್‌ ಕಿಡಿ

Dec 18 2023, 02:00 AM IST
ದಾಳಿಕೋರರ ಪ್ರವೇಶಕ್ಕೆ ಕಾರಣವಾದ ಮೈಸೂರು ಸಂಸದರ ಕುರಿತು ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತದೆ ಎಂಬ ಸರಳ ಕಾರಣಕ್ಕಾಗಿಯೇ ಮೋದಿ ಚರ್ಚೆಯಿಂದ ಪಲಾಯನ ಮಾಡುತ್ತಿದ್ದಾರೆ’ ಎಂದು ಜೈರಾಂ ರಮೇಶ್‌ ಟೀಕಿಸಿದ್ದಾರೆ.

ಪಂಚರಾಜ್ಯ ರಿಸಲ್ಟ್‌ ದೇಶದ ಮೂಡ್‌ ತೋರಿಸಿದೆ: ಮೋದಿ

Dec 18 2023, 02:00 AM IST
ಜನರು ಸ್ಥಿರ, ಶಾಶ್ವತ, ಬದ್ಧತೆಯ ಸರ್ಕಾರಕ್ಕೆ ಮತ ನೀಡಿದ್ದಾರೆ. ರಾಜ್ಯಗಳಲ್ಲಿ ಬಿಜೆಪಿಗೆ ಬೆಂಬಲವಿಲ್ಲ ಎಂಬ ಪ್ರಚಾರ ಸುಳ್ಳಾಗಿದೆ. ಜಗತ್ತಿನ ಯಾವುದೇ ಶಕ್ತಿಯೂ ಕಾಶ್ಮೀರಕ್ಕಿನ್ನು ವಿಶೇಷ ಸ್ಥಾನ ಮರಳಿ ನೀಡಲು ಸಾಧ್ಯವಿಲ್ಲ ಎಂದು ಮೋದಿ ತಿಳಿಸಿದ್ದಾರೆ.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved