• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಸರ್ಕಾರದಿಂದ ಬಡವರಿಗೆ ನೇರ ಸೌಲಭ್ಯ: ಕೇಂದ್ರ ಸಚಿವ ಬಿ.ಎಲ್. ವರ್ಮಾ

Nov 22 2023, 01:00 AM IST
ಮೋದಿ ಸರ್ಕಾರದಿಂದ ಬಡವರಿಗೆ ನೇರ ಸೌಲಭ್ಯ: ಕೇಂದ್ರ ಸಚಿವ ಬಿ.ಎಲ್. ವರ್ಮಾವಿಕಸಿತ ಸಂಕಲ್ಪ ಯಾತ್ರೆ

ಮೋದಿ ಬಗ್ಗೆ ‘ಅಪಶಕುನ ರಾಗಾ’

Nov 22 2023, 01:00 AM IST
ದೇಶದಲ್ಲಿ ಸಂಭವಿಸುತ್ತಿರುವ 18ರಿಂದ 45 ವಯೋಮಾನದವರ ಹಠಾತ್‌ ಸಾವಿಗೆ ಕೋವಿಡ್‌ ಲಸಿಕೆ ಕಾರಣವಲ್ಲ ಎಂಬುದು ಅಧ್ಯಯನದಿಂದ ದೃಢಪಟ್ಟಿದೆ ಎಂದು ಐಸಿಎಂಆರ್‌ ಮಂಗಳವಾರ ಹೇಳಿದೆ.

ಮೋದಿ ಸರ್ಕಾರದ ಯೋಜನೆ ಜನರಿಗೆ ತಲುಪಿಸಿ

Nov 18 2023, 01:00 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಸವಲತ್ತು ಹಾಗೂ ಯೋಜನೆಗಳನ್ನು ಅರ್ಹ ಜನರಿಗೆ ತಲುಪಿಸಲು ಜನಪ್ರತಿನಿಧಿಗಳು ಜವಾಬ್ದಾರಿ ವಹಿಸಬೇಕು. ಮೋದಿಯವರು ಜನಪರವಾದ ೧೯೭ಕ್ಕೂ ಹೆಚ್ಚು ವಿಶಿಷ್ಟ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಸಂಪೂರ್ಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಆಗಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಹೇಳಿದರು.

ಡೀಪ್‌ಫೇಕ್‌ನಿಂದ ದೊಡ್ಡ ಬಿಕ್ಕಟ್ಟು, ನಾನೂ ಅದರ ಸಂತ್ರಸ್ತ: ಮೋದಿ

Nov 18 2023, 01:00 AM IST
ಸಮಾಜದಲ್ಲಿ ಇಂಥ ವಿಡಿಯೋ ಅಸಮಾಧಾನದ ಬೆಂಕಿ ಸೃಷ್ಟಿಸಬಹುದು. ನಾನೆಂದೂ ಹಾಡಿಲ್ಲ, ಆದರೂ ಹಾಡಿದಂತೆ ವಿಡಿಯೋ ಮಾಡಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ವಿರುದ್ಧ ಮತ್ತೆ ಮೋದಿ ಕಿಡಿ

Nov 14 2023, 01:16 AM IST
ಬರ್ವಾನಿ: ಚುನಾವಣಾ ಪ್ರಚಾರದ ವೇಳೆ ಸೂರ್ಯ, ಚಂದ್ರರನ್ನು ಭೂಮಿಗೆ ಕರೆತರುವ ಭರ್ಜರಿ ಭರವಸೆ ನೀಡುವ ಕಾಂಗ್ರೆಸ್‌, ಅಧಿಕಾರಕ್ಕೆ ಬಂದ ಬಳಿಕ ಯಾವುದನ್ನೂ ಈಡೇರಿಸದೇ ಜನರಿಗೆ ವಂಚಿಸಿದೆ. ಈ ಹಿಂದೆ ಹಿಮಾಚಲಪ್ರದೇಶ ಮತ್ತು ಇತ್ತೀಚೆಗೆ ಕರ್ನಾಟಕದಲ್ಲೂ ಅದೇ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಆದಿವಾಸಿಗಳ ಕಲ್ಯಾಣ: ನಾಳೆಯೋಜನೆಗೆ ಮೋದಿ ಚಾಲನೆ- (ಮೆಗಾ ಸ್ಕೀಂ) ₹24000 ಕೋಟಿ ವೆಚ್ಚದ ಬೃಹತ್‌ ಆಂದೋಲನ- 75 ಜನಾಂಗದ 28 ಲಕ್ಷ ಆದಿವಾಸಿಗಳ ಅಭಿವೃದ್ಧಿ ಗುರಿ

Nov 14 2023, 01:15 AM IST
ನವದೆಹಲಿ: ದೇಶದ ಬುಡಕಟ್ಟು ಸಮುದಾಯವನ್ನು ಸಬಲೀಕರಣಗೊಳಿಸುವ ಬೃಹತ್ ಹೆಜ್ಜೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನ.15 ರಂದು ಪಿಎಂ ಪಿವಿಟಿಜಿ (ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪುಗಳು) ಅಭಿವೃದ್ಧಿ ಮಿಷನ್‌ಗೆ ಚಾಲನೆ ನೀಡಲಿದ್ದಾರೆ.

ಯೋಧರ ಜತೆ ಮೋದಿ ದೀಪಾವಳಿ

Nov 13 2023, 01:15 AM IST
ಚೀನಾ ಗಡಿಯ ಲೆಪ್ಚಾದಲ್ಲಿ ಯೋಧರ ಜತೆ ಸಂಭ್ರಮಿಸಿದ ಪ್ರಧಾನಿ. ಐಟಿಬಿಪಿ ಧಿರಿಸಿನಲ್ಲಿ ಮಿಂಚಿದ ನಮೋ. ಯೋಧರಿಗೆ ಸಿಹಿ ವಿತರಣೆ. ಗಡಿಯಲ್ಲಿ ಯೋಧರಿರುವವರೆಗೆ ಭಾರತ ಅತ್ಯಂತ ಸುರಕ್ಷಿತ. ಯೋಧರಿರುವ ಸ್ಥಳವು ದೇವಾಲಯಕ್ಕಿಂತ ಕಡಿಮೆ ಏನಲ್ಲ. ಯೋಧರು ಎಲ್ಲಿರುತ್ತಾರೋ ಅಲ್ಲಿಯೇ ನನ್ನ ದೀಪಾವಳಿ. ದೇಶದ ಪ್ರತಿ ವ್ಯಕ್ತಿ ಯೋಧರ ಹೆಸರಲ್ಲಿ ಒಂದೊಂದು ದೀಪ ಹಚ್ಚಿ: ಪಿಎಂ

ಅಯೋಧ್ಯೆ ದೀಪೋತ್ಸವದಿಂದ ದೇಶಕ್ಕೇ ಬೆಳಕು: ಮೋದಿ ಬಣ್ಣನೆ

Nov 13 2023, 01:15 AM IST
ಅಯೋಧ್ಯೆ: ಅಯೋಧ್ಯೆಯಲ್ಲಿ 22.23 ಲಕ್ಷ ದೀಪ ಬೆಳಗಿ ವಿಶ್ವದಾಖಲೆ ಸ್ಥಾಪಿಸಿದ ದೀಪೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಅದ್ಭುತ ಎಂದು ಬಣ್ಣಿಸಿದ್ದಾರೆ.

ಮಾದಿಗರಿಗೆ ಒಳಮೀಸಲು ಬೇಡಿಕೆ ಅಧ್ಯಯನಕ್ಕೆ ಸಮಿತಿ: ಮೋದಿ ಭಸವಸೆ

Nov 12 2023, 01:03 AM IST
ಹೈದರಾಬಾದ್‌: ಪಂಚರಾಜ್ಯ ಚುನಾವಣೆಗಳಲ್ಲಿ ಪ್ರಚಾರದ ಭರಾಟೆ ತಾರಕಕ್ಕೇರಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ‘ಮಾದಿಗ ಒಳಮೀಸಲು’ ಬೇಡಿಕೆ ಈಡೇರಿಸಲು ಅಧ್ಯಯನ ಸಮಿತಿಯೊಂದನ್ನು ರಚಿಸುವ ಘೋಷಣೆ ಮಾಡಿದ್ದಾರೆ.

4 ಕೋಟಿ ಜನರಿಗೆ ಮನೆ ಕಟ್ಟಿ ಕೊಟ್ಟೆನನಗಾಗಿ ಒಂದು ನಿರ್ಮಿಸಿಲ್ಲ: ಮೋದಿ

Nov 10 2023, 01:01 AM IST
ಮಧ್ಯಪ್ರದೇಶದ ಒಂದು ಮತ ‘ತ್ರಿಶಕ್ತಿ’ಗೆ ಬಲ ಕೊಡಲಿದೆ: ಪ್ರಧಾನಿ
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved