• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಾರ್ಪಣೆಯಾಗಿರುವುದು ಮೋದಿ ಕೊಡುಗೆ: ಸಂಸದ ರಮೇಶ

Jan 24 2024, 02:02 AM IST
ಇಂದು ರಾಮಮಂದಿರ ಲೋಕಾರ್ಪಣೆಯಾಗಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೊಡುಗೆಯಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಉಡುಪಿ: ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಸಿ.ಟಿ.ರವಿ ಚಾಲನೆ

Jan 24 2024, 02:01 AM IST
ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಸಿ.ಟಿ. ರವಿ ಕಡಿಯಾಳಿಯಲ್ಲಿ ಚಾಲನೆ ನೀಡಿದರು.

ಅಯೋಧ್ಯೆಯಲ್ಲಿ ನೋಡಿದ್ದು ಇನ್ನು ಸದಾ ನೆನಪು: ನರೇಂದ್ರ ಮೋದಿ

Jan 24 2024, 02:01 AM IST
ತಾವು ಪ್ರಾಣಪ್ರತಿಷ್ಠೆ ನಡೆಸಿದ ವಿಡಿಯೋ ಬಿಡುಗಡೆ ಹರ್ಷಿಸಿದ ಪ್ರಧಾನಿ ನರೇಂದ್ರ ಮೋದಿ ಇದು ಸದಾ ನೆನಪಿನಲ್ಲುಳಿಯುವ ಚಿತ್ರ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಕಲಿಯುಗದ ರಾಮ: ಗುರುನಾಥ್‌ ಕೊಳ್ಳುರ್‌

Jan 24 2024, 02:01 AM IST
ಬೀದರ್‌ನಲ್ಲಿ ರಾಮೋತ್ಸವ ಕಾರ್ಯಕ್ರಮ ನಿಮಿತ್ತ ‘ಮರಳಿ ಬಾ ರಾಮ’ ಕಾರ್ಯಕ್ರಮದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಫೌಂಡೇಶನ್‌ ಅಧ್ಯಕ್ಷ ಗುರುನಾಥ ಕೊಳ್ಳುರ್‌ ಮಾತನಾಡಿದರು.

ಧರೆಗಿಳಿದ ಬಾಲರಾಮ: ಮೋದಿ ಹಸ್ತದಿಂದ ಪ್ರಾಣ ಪ್ರತಿಷ್ಠೆ

Jan 23 2024, 01:51 AM IST
ಶತಕೋಟಿ ಭಾರತೀಯರ ಐದು ಶತಮಾನಗಳ ಕನಸು ಕೊನೆಗೂ ಸಾಕಾರಗೊಂಡಿದೆ. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ವಿಧ್ಯುಕ್ತವಾಗಿ ಉದ್ಘಾಟನೆಗೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಬಾಲರಾಮನ ಪ್ರತಿಷ್ಠಾಪನೆ ಸೋಮವಾರ ಮಧ್ಯಾಹ್ನ 12.30ರ ಶುಭಮುಹೂರ್ತದಲ್ಲಿ ನೆರವೇರಿದೆ.

ಚರಣಾಮೃತ ಸೇವಿಸಿ 11 ದಿನದ ಉಪವಾಸ ಮುರಿದ ನರೇಂದ್ರ ಮೋದಿ

Jan 23 2024, 01:49 AM IST
ಮೋದಿಗೆ ಚರಣಾಮೃತ ತಿನ್ನಿಸಿದ ಗೋವಿಂದ ಗಿರಿ ಮಹಾರಾಜ್‌ ಉಪವಾಸವನ್ನು ಅಂತ್ಯಗೊಳಿಸಿದರು. ವ್ರತಾಚರಣೆ ವೇಳೆ ಕೇವಲ ಹಣ್ಣು, ಹಾಲು ಸೇವಿಸುತ್ತಾ, ನಿತ್ಯ ಚಾಪೆಯ ಮೇಲೆ ಶಯನ, ವಿವಿಧ ದೇಗುಲಗಳಿಗೆ ಭೇಟಿ ನೀಡುವ ಮೂಲಕ ವಿಶೇಷ ಅನುಷ್ಠಾನ ಕೈಗೊಂಡಿದ್ದರು.

ಹೊಸ ಯುಗಾರಂಭ: ಪ್ರಧಾನಿ ನರೇಂದ್ರ ಮೋದಿ

Jan 23 2024, 01:49 AM IST

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಐತಿಹಾಸಿಕ, ಭವ್ಯ ರಾಮಮಂದಿರದಲ್ಲಿ ಸೋಮವಾರ ಬಾಲರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಬಳಿಕ ದೇಗುಲದ ಹೊರಭಾಗದಲ್ಲಿ ನೆರೆದಿದ್ದ ಸಹಸ್ರಾರು ಗಣ್ಯರನ್ನು ಉದ್ದೇಶಿಸಿ 36 ನಿಮಿಷ ಪ್ರಧಾನಿ ಮಾತನಾಡಿದರು.

ರಾಮನಿಗೆ ಬೆಳ್ಳಿ ಛತ್ರ, ಕೆಂಪು ವಸ್ತ್ರ ಸಮರ್ಪಿಸಿದ ನರೇಂದ್ರ ಮೋದಿ

Jan 23 2024, 01:48 AM IST
ಶ್ರೀರಾಮನಿಗೆ ವಸ್ತ್ರವನ್ನು ಪ್ರಧಾನಿ ಮೋದಿ ದೇಣಿಗೆ ನೀಡಿದ್ದಾರೆ. ಸರಯೂ ನದಿಯ ದಡದಲ್ಲಿ 10 ಲಕ್ಷ ದೀಪಗಳನ್ನು ಬೆಳಗಿಸಲಾಗಿದೆ. ಇದರ ಜೊತೆಗೆ ಕಾರ್ಯಕ್ರಮದ ನಂತರ ಮಂದಿರ ಕಟ್ಟಿದ ಕಾರ್ಮಿಕರಿಗೆ ಮೋದಿ ಪುಷ್ಪಾರ್ಚನೆ ಮಾಡಿದರು.

ರಾಜ್ಯದಲ್ಲಿ ಮೋದಿ ಅಲೆ ವ್ಯಾಪಕ: ಶ್ರೀರಾಮುಲು

Jan 23 2024, 01:45 AM IST
ಲೋಕಸಭಾ ಚುನಾವಣೆಗೆ ಜೆಡಿಎಸ್‌ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದು ಶ್ರೀರಾಮುಲು ತಿಳಿಸಿದರು.

ಮಂಗಳೂರಲ್ಲಿ ಮೋದಿ ಬ್ರಿಗೇಡ್‌ಗೆ ಚಾಲನೆ

Jan 22 2024, 02:25 AM IST

ಮಂಗಳೂರಿನ ಟಿ.ವಿ. ರಮಣ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ನಡೆದ ಮೋದಿ ಬ್ರಿಗೇಡ್‌ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved