• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೂ ಟರ್ನ್‌: ಮೋದಿ ಹೊಗಳಿದ ಬದರಿ ಶಂಕರಾಚಾರ್ಯ

Jan 22 2024, 02:20 AM IST
ಮೋದಿ ಪ್ರಧಾನಿಯಾದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತವಾಗಿದೆ. ಸ್ವತಂತ್ರ ಭಾರತದಲ್ಲಿ ಯಾವ ಪ್ರಧಾನಿಯೂ ಇಷ್ಟೊಂದು ಹಿಂದೂ ಪರ ನಿಂತಿರಲಿಲ್ಲ ಎಂದು ಅವಿಮುಕ್ತೇಶ್ವರಾನಂದರು ಹೇಳಿಕೆ ನೀಡಿದ್ದಾರೆ.

ಮೋದಿ ರಾಮಮಂದಿರ ಉದ್ಘಾಟಿಸುವುದು ತಪ್ಪಲ್ಲ: ಶ್ರೀಶೈಲ ಶ್ರೀ

Jan 22 2024, 02:19 AM IST
ದೇವಸ್ಥಾನ, ಮಂದಿರ ಮತ್ತಿತರ ಸ್ಥಳಗಳನ್ನು ನರೇಂದ್ರ ಮೋದಿ ಸೇರಿದಂತೆ ಇತರರು ಉದ್ಘಾಟಿಸಬಹುದು. ಇದರಲ್ಲಿ ಭೇದ ಎಣಿಸುವುದು ಸರಿಯಲ್ಲ.

ಮೋದಿ, ಶ್ರೀರಾಮ್‌ ಜೈಕಾರ ಕೇಳಿ ಸಿಟ್ಟಿಗೆದ್ದ ರಾಹುಲ್‌!

Jan 22 2024, 02:18 AM IST

ಅಸ್ಸಾಂನಲ್ಲಿ ಭಾರತ್‌ ಜೊಡೊ ನ್ಯಾಯ ಯಾತ್ರೆ ನಡೆಯುತ್ತಿದ್ದ ವೇಳೆ ಕೆಲವರು ಮೋದಿ ಹಾಗೂ ಜೈಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಬಸ್‌ನಿಂದ ಕೆಳಗಿಳಿದು ರಾಹುಲ್‌ ಗಾಂಧಿ ಘೋಷಣೆ ಕೂಗಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

11 ದಿನಗಳ ಮೋದಿ ರಾಮಯಾತ್ರೆ ವ್ರತ ಸಂಪೂರ್ಣ

Jan 22 2024, 02:17 AM IST
ಧನುಷ್ಕೋಡಿ, ಕೋದಂಡ ರಾಮಸ್ವಾಮಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಸಮುದ್ರಕ್ಕೆ ಹೂವು ಹಾಕಿ ರಾಮಸೇತುವೆಗೂ ಪೂಜೆ ಮಾಡಿದರು. ಇದರೊಂದಿಗೆ ಮೋದಿ 11 ದಿನಗಳಿಂದ ಕೈಗೊಂಡಿದ್ದ ವಿಶೇಷ ಅನುಷ್ಠಾನ ಬಹುತೇಕ ಅಂತ್ಯವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಜನಪರ ಯೋಜನೆ ಜಾರಿ- ಅಮರೇಶ ಹುಬ್ಬಳ್ಳಿ

Jan 21 2024, 01:35 AM IST
೫೪ ಕೋಟಿ ಜನತೆಗೆ ಉಚಿತವಾಗಿ ಬ್ಯಾಂಕ್ ಖಾತೆ ತರಲಾಗಿದೆ. ೧೪ ಕೋಟಿ ಮಹಿಳೆಯರಿಗೆ ಉಚಿತವಾಗಿ ಉಜ್ವಲ ಗ್ಯಾಸ್ ವಿತರಣೆ ಮಾಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ಹೀಗೆ ಅನೇಕ ಯೋಜನೆಗಳ ಮೂಲಕ ಜನತೆಗೆ ಅನುಕೂಲವಾಗಿದೆ.

ಶ್ರೀರಂಗಂ, ರಾಮೇಶ್ವರಕ್ಕೆ ಮೋದಿ ರಾಮಯಾತ್ರೆ

Jan 21 2024, 01:33 AM IST

ನಿತ್ಯ ದೇಗುಲ ದರ್ಶನ ವ್ರತದ ಅಂಗವಾಗಿ ನರೇಂದ್ರ ಮೋದಿ ವಿವಿಧ ದೇಗುಲಗಳಲ್ಲಿ ಪೂಜೆ ಮಾಡುತ್ತಿದ್ದು, ಶ್ರೀರಂಗಂನಲ್ಲಿ ಕಂಬರಾಮಾಯಣ ಆಲಿಸಿದ ಮೋದಿ, ಭರ್ಜರಿ ರೋಡ್‌ ಶೋ ನಡೆಸಿದರು. ಬಳಿಕ ರುದ್ರಾಕ್ಷಿ ಮಾಲೆ ಧರಿಸಿ ರಾಮೇಶ್ವರದ ರಾಮನಾಥನ ದರ್ಶನ ಕೂಡ ಪಡೆದರು.

ಬೆಂಗ್ಳೂರಿಗೆ ಪ್ರಧಾನಿ ನರೇಂದ್ರ ಮೋದಿ ಫಿದಾ!

Jan 20 2024, 02:06 AM IST

ದೇಶ-ವಿದೇಶಗಳ ಜನರ ಕನಸು, ಆಕಾಂಕ್ಷೆಗಳನ್ನು ತಂತ್ರಜ್ಞಾನ ಕ್ಷೇತ್ರದಲ್ಲಿನ ಆವಿಷ್ಕಾರ ಮತ್ತು ಮೈಲುಗಲ್ಲುಗಳ ಮೂಲಕ ಬೆಂಗಳೂರು ನಗರ ಈಡೇರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ನಗರವನ್ನು ಕೊಂಡಾಡಿದ್ದಾರೆ.

ಬೆಂಗಳೂರಲ್ಲಿ ಬೋಯಿಂಗ್ ಕ್ಯಾಂಪಸ್‌ಗೆ ಪ್ರಧಾನಿ ಮೋದಿ ಚಾಲನೆ

Jan 20 2024, 02:05 AM IST
ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಂಗಳೂರು ಹೊರವಲಯದ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಶುಕ್ರವಾರ ನೂತನವಾಗಿ ತಲೆ ಎತ್ತಿರುವ ‘ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್’ (ಬಿಐಇಟಿಸಿ) ಅನ್ನು ಲೋಕಾರ್ಪಣೆಗೊಳಿಸಿದರು.

ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರಂಟಿಗಿಂತ ನರೇಂದ್ರ ಮೋದಿ ಗ್ಯಾರಂಟಿ ಶ್ರೇಷ್ಠ: ಬಿವೈ ವಿಜಯೇಂದ್ರ

Jan 20 2024, 02:03 AM IST

ಮುಂದಿನ ಲೋಕಸಭಾ ಚುನಾವಣೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರಂಟಿಗಿಂತ ನರೇಂದ್ರ ಮೋದಿಯವರ ಗ್ಯಾರಂಟಿಯೇ ಶ್ರೇಷ್ಠ ಎಂದು ಸಾಬೀತುಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಶಾಸಕ ಬಾಲಚಂದ್ರ ಜಾರಕಿಹೊಳಿ

Jan 20 2024, 02:03 AM IST
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಮುಂದಿನ ಬಾರಿಯೂ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದರು.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 182
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved