• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮ್ಮು ಕಾಶ್ಮೀರದ ಶ್ರೀನಗರ ಮತ್ತು ಸೋನ್‌ಮಾರ್ಗ್‌ ರಾಷ್ಟ್ರೀಯ ಹೆದ್ದಾರಿಯ ಝಡ್‌ ಮೇಡ್‌ ಸುರಂಗಕ್ಕೆ ಇಂದು ಮೋದಿ ಚಾಲನೆ

Jan 13 2025, 12:46 AM IST
ಜಮ್ಮು ಕಾಶ್ಮೀರದ ಶ್ರೀನಗರ ಮತ್ತು ಸೋನ್‌ಮಾರ್ಗ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿರುವ 6.5 ಕಿ.ಮೀ ಉದ್ದದ ಝಡ್‌ ಮೇಡ್‌ ಸುರಂಗವನ್ನು ಪ್ರಧಾನಿ ನರೇಂದ್ರ ಸೋಮವಾರ ಉದ್ಘಾಟಿಸಲಿದ್ದಾರೆ.

ಮೋದಿ ಸರ್ಕಾರದ ಸಂವಿಧಾನ ತಿದ್ದುಪಡಿ ಅಂಬೇಡ್ಕರ್ ಆಶಯಕ್ಕನುಗುಣವಾಗಿವೆ: ಅಣ್ಣಾಮಲೈ

Jan 12 2025, 01:20 AM IST
ಉಡುಪಿಯ ಪುರಭವನದಲ್ಲಿ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟಿಸ್ ವತಿಯಿಂದ ಸಂವಿಧಾನ ಸಮ್ಮಾನ್ ಅಭಿಯಾನ ಮತ್ತು ಸಂವಿಧಾನ ಬದಲಾಯಿಸಿದ್ದು ಯಾರು? ಎಂಬ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.

ಪ್ರಧಾನಿ ಮೋದಿ ಭೇಟಿಯಾದ ಸಂಸದ ಶೆಟ್ಟರ್‌

Jan 12 2025, 01:16 AM IST
ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಅವರು ಶನಿವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದರು.

ಸ್ವಾರ್ಥಕ್ಕಾಗಿ ರಾಜಕೀಯ ಬೇಡ, ಗುರಿ ಸಾಧಿಸಲು ಬನ್ನಿ : ಪ್ರಧಾನಿ ನರೇಂದ್ರ ಮೋದಿ

Jan 11 2025, 07:44 AM IST

ಯುವಕರು ಸ್ವಾರ್ಥ ಇರಿಸಿಕೊಂಡು ರಾಜಕೀಯಕ್ಕೆ ಬರಬಾರದು. ಮಿಷನ್ (ಗುರಿ) ಇರಿಸಿಕೊಂಡು ರಾಜಕೀಯಕ್ಕೆ ಬರಬೇಕು. ಅಗ ಅವರು ಯಶಸ್ವಿ ರಾಜಕಾರಣಿ ಎನ್ನಿಸಿಕೊಳ್ಳಲು ಸಾಧ್ಯ' ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ನವದೆಹಲಿ: ನಾನು ವಿಐಪಿ ಅಲ್ಲ, ಜನ ಸಾಮಾನ್ಯ ಎಂದು ಹೇಳಿದ್ದೆ - ಪ್ರಧಾನಿ ನರೇಂದ್ರ ಮೋದಿ

Jan 11 2025, 12:48 AM IST
‘ನಾನು ವಿಐಪಿ ಅಲ್ಲ, ಜನಸಾಮಾನ್ಯ ಎಂದು ನನ್ನ ಭದ್ರತಾ ಸಿಬ್ಬಂದಿಗೆ ಗುಜರಾತ್‌ ಸಿಎಂ ಆದಾಗಲೇ ಹೇಳಿದ್ದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು.

ಭವಿಷ್ಯವು ಯುದ್ಧದಲ್ಲಿ ಅಲ್ಲ, ಬುದ್ಧನಲ್ಲಿದೆ: ಮೋದಿ

Jan 10 2025, 12:45 AM IST
‘ಭವಿಷ್ಯವು ಯುದ್ಧದಲ್ಲಿ ಅಲ್ಲ, ಬುದ್ಧನಲ್ಲಿದೆ. ದೇಶದ ಪರಂಪರೆಯಿಂದಾಗಿ ಜಗತ್ತು ಇಂದು ಭಾರತದ ಮಾತನ್ನು ಕೇಳುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ಸಿಗರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿಗೂ ಸ್ಮಾರಕ: ಮೋದಿ ಸರ್ಕಾರ ನಿರ್ಧಾರ

Jan 08 2025, 01:31 AM IST
ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಸ್ಮಾರಕ ಸ್ಥಳ ಕುರಿತು ಕಾಂಗ್ರೆಸ್-ಬಿಜೆಪಿ ನಡುವೆ ಸಂಘರ್ಷ ನಡೆದಿರುವ ವೇಳೆ, ಹಿರಿಯ ಕಾಂಗ್ರೆಸ್ಸಿಗರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಸ್ಮಾರಕ ನಿರ್ಮಿಸಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ.

ದೇಶದಲ್ಲಿ ಮೊದಲ ಬುಲೆಟ್‌ ರೈಲು ಸಂಚರಿಸುವ ಸಮಯ ದೂರವಿಲ್ಲ: ಪ್ರಧಾನಿ ನರೇಂದ್ರ ಮೋದಿ

Jan 07 2025, 12:34 AM IST
‘ಭಾರತದಲ್ಲಿ ಮೊದಲ ಬುಲೆಟ್‌ ರೈಲು ಸಂಚರಿಸುವ ಸಮಯ ದೂರವಿಲ್ಲ. ಇದು ಐತಿಹಾಸಿಕ ಬದಲಾವಣೆ ಆಗಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಹಾಗೂ ಜನರ ಬಹುಬೇಡಿಕೆಯ ಹೈಸ್ಪೀಡ್‌ ರೈಲು ಸಂಚಾರ ಸಾಕಾರವಾಗಲಿದೆ ಎಂದು ಭರವಸೆ ನೀಡಿದ್ದಾರೆ.

ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನಹಿತ ಯೋಜನೆ ರದ್ದಿಲ್ಲ: ಪ್ರಧಾನಿ ನರೇಂದ್ರ ಮೋದಿ

Jan 06 2025, 01:02 AM IST
‘ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನ ಕಲ್ಯಾಣದ ಯೋಜನೆಗಳನ್ನು ರದ್ದುಪಡಿಸುವುದಿಲ್ಲ . ಆದರೆ ಅದರ ಅನುಷ್ಠಾನದಲ್ಲಿರುವ ಭ್ರಷ್ಟಚಾರವನ್ನು ಕೊನೆಗೊಳಿಸುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಜ್ಮೇರ್‌ ದರ್ಗಾಗೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಪರವಾಗಿ ಚಾದರ ಅರ್ಪಣೆ

Jan 05 2025, 01:34 AM IST

 ಪ್ರಧಾನಿ ನರೇಂದ್ರ ಮೋದಿಯವರು ಅಜ್ಮೇರ್ ದರ್ಗಾದಲ್ಲಿ ಚಾದರ ಅರ್ಪಿಸಿದರು. ಪ್ರಧಾನಿ ಪರವಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಸ್ತಾಂತರಿಸಿದರು. ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಪರವಾಗಿ ಚಾದರ ಅರ್ಪಿಸಿದ್ದಾರೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 170
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved