• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೈಸ್ತರ ಮೇಲಿನ ದಾಳಿಗೆ ನನ್ನ ಹೃದಯಕ್ಕೆ ನೋವಾಗಿದೆ : ಪ್ರಧಾನಿ ನರೇಂದ್ರ ಮೋದಿ ಬೇಸರ

Dec 24 2024, 12:46 AM IST

ಜರ್ಮನಿಯ ಕ್ರಿಸ್‌ಮಸ್ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದಾಳಿ ಮತ್ತು ಶ್ರೀಲಂಕಾದ 2019 ರ ಈಸ್ಟರ್ ಬಾಂಬ್ ದಾಳಿಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ‘ಹಿಂಸಾಚಾರ ಹರಡುವ ಪ್ರಯತ್ನಗಳು ನಡೆಯುತ್ತಿರುವಾಗ ನನ್ನ ಹೃದಯಕ್ಕೆ ನೋವಾಗಿದೆ ಮತ್ತು ಸವಾಲಿನ ವಿರುದ್ಧ ಹೋರಾಡಲು ಜನರು ಒಗ್ಗೂಡಬೇಕು’  

ಕ್ರೀಡೆಯ ರಾಯಭಾರಿಯಾಗಿ ನೀವು ಇಡೀ ದೇಶಕ್ಕೆ ಹೆಮ್ಮೆ ತಂದಿದ್ದೀರಿ: ಅಶ್ವಿನ್‌ಗೆ ಪ್ರಧಾನಿ ಮೋದಿ ಪತ್ರ

Dec 23 2024, 01:04 AM IST
ಪತ್ರದಲ್ಲಿ ಅಶ್ವಿನ್‌ರ 14 ವರ್ಷಗಳ ಕ್ರಿಕೆಟ್ ಬದುಕಿನ ಪ್ರಮುಖ ಕ್ಷಣ, ಸಾಧನೆಗಳನ್ನು ಮೆಲುಕು ಹಾಕಿದ್ದಾರೆ. ಅವರ ತ್ಯಾಗ ಮತ್ತು ಬದ್ಧತೆ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅತ್ಯುಚ್ಚ ಗೌರವ ಪ್ರದಾನ

Dec 23 2024, 01:00 AM IST
ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ಗೌರವವಾದ ‘ದಿ ಆರ್ಡರ್‌ ಆಫ್‌ ಮುಬಾರಕ್‌ ಅಲ್‌ ಕಬೀರ್‌’ ಅನ್ನು ಭಾನುವಾರ ಪ್ರದಾನ ಮಾಡಲಾಯಿತು.

ನವ ಕುವೈತ್‌ ನಿರ್ಮಾಣಕ್ಕೆ ಭಾರತೀಯ ಕಾರ್ಮಿಕರ ಕೌಶಲ್ಯದ ಅಗತ್ಯ : ಪ್ರಧಾನಿ ನರೇಂದ್ರ ಮೋದಿ

Dec 22 2024, 01:32 AM IST
ನವ ಕುವೈತ್‌ ನಿರ್ಮಾಣಕ್ಕೆ ಭಾರತೀಯ ಕಾರ್ಮಿಕರ ಕೌಶಲ್ಯದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಮೋದಿ, ಶಾರಿಂದ ಅಧಿಕಾರ ವಿಕೇಂದ್ರಿಕರಣ ವ್ಯವಸ್ಥೆಗೆ ಧಕ್ಕೆ: ಮಯೂರ ಜಯಕುಮಾರ

Dec 22 2024, 01:31 AM IST
ಬೆಳಗಾವಿಯ ಕಾಂಗ್ರೆಸ್ ಅಧಿವೇಶನಕ್ಕೆ ನೂರರ ಸಂಭ್ರಮದ ಹಿನ್ನೆಲೆಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ನಡೆಯಲಿದ್ದು, ಬ್ಯಾಡಗಿ ಪಟ್ಟಣದ ಕಾಂಗ್ರೆಸ್‌ ಭವನದಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಯಿತು.

ಸಿಹಿ ಸುದ್ದಿ - ಕೊಬ್ಬರಿ ಬೆಂಬಲ ಬೆಲೆ 420 ರು. ಹೆಚ್ಚಳ : ಕರ್ನಾಟಕ ರೈತರ ಬೇಡಿಕೆಗೆ ಮೋದಿ ಸ್ಪಂದನೆ

Dec 21 2024, 11:09 AM IST

2025ನೇ ಸಾಲಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕ್ವಿಂಟಲ್‌ಗೆ 420 ರು.ನಷ್ಟು ಹೆಚ್ಚಿಸಲಾಗಿದ್ದು, 12,100 ರು.ಗೆ ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಇದಕ್ಕಾಗಿ 855 ಕೋಟಿ ರು. ತೆಗೆದಿರಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆಯಿಂದ ಬಿಜೆಪಿಗೆ ಚುನಾವಣೆಯಲ್ಲಿ ‘ಮಹಾ’ ಜಯ: ಸಮೀಕ್ಷೆ

Dec 21 2024, 01:15 AM IST

ಇತ್ತೀಚಿನ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯೇ ಕಾರಣ. ಅವರ ಜನಪ್ರಿಯತೆಯೊಂದೇ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ನೆಲಸಮಗೊಳಿಸಿತು ಎಂದು ಸಮೀಕ್ಷೆಯೊಂದು ಹೇಳಿದೆ.

ಭಿನ್ನಮತ ನಡುವೆ ಪ್ರಧಾನಿ ಮೋದಿ - ಬಿವೈವಿ ಭೇಟಿ ಪ್ರಧಾನಿ ಜತೆ 5 ನಿಮಿಷ ವಿಜಯೇಂದ್ರ ಚರ್ಚೆ

Dec 19 2024, 06:40 AM IST

ರಾಜ್ಯ ಬಿಜೆಪಿ ಭಿನ್ನಮತ ತಾರಕಕ್ಕೇರಿರುವ ನಡುವೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

Dec 18 2024, 12:49 AM IST
ಮೋದಿ ಅವರು ಎಕ್ಸ್‌ನಲ್ಲಿ ಸಂತಾಪ ಸೂಚಿಸಿ ಪೋಸ್ಟ್ ಮಾಡಿದ್ದಾರೆ. ಕರ್ನಾಟಕದ ಪರಿಸರವಾದಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ ಎಂದಿದ್ದಾರೆ.

ಕಾಂಗ್ರೆಸ್‌ ರೈತರಿಗೆ ಏನೂ ಮಾಡಲ್ಲ, ಮಾಡೋಕೂ ಬಿಡಲ್ಲ: ಮೋದಿ

Dec 18 2024, 12:46 AM IST
‘ಕಾಂಗ್ರೆಸ್‌ನವರು ರೈತರ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಅವರು ರೈತರಿಗಾಗಿ ಏನೂ ಮಾಡಿಲ್ಲ. ಅಲ್ಲದೇ ಇತರರು ಮಾಡುವುದಕ್ಕೂ ಬಿಟ್ಟಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 170
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved