• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಬಗ್ಗೆ ಸುಳ್ಳು ಆರೋಪ ಮಾಡಿದ ಅಧಿಕಾರಿ ಕ್ರಿಮಿನಲ್‌ : ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ !

Nov 25 2024, 01:02 AM IST
ಉಗ್ರ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ್‌ ಸೇರಿ ಸರ್ಕಾರದ ಹಿರಿಯರ ಕೈವಾಡವಿದೆ ಎಂಬ ವರದಿಗೆ ಕಾರಣವಾದ ತಮ್ಮ ಸರ್ಕಾರದ ಅಧಿಕಾರಿಗಳನ್ನು ಕ್ರಿಮಿನಲ್‌ಗಳು ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಟೀಕಿಸಿದ್ದಾರೆ.

‘ಏಕ್‌ ಹೈ ತೊ ಸೇಫ್‌ ಹೈ’ ಇಂದು ದೇಶದ ಮಹಾ ಮಂತ್ರವಾಗಿದೆ : ಪ್ರಧಾನಿ ನರೇಂದ್ರ ಮೋದಿ

Nov 24 2024, 01:45 AM IST
‘ನಾವು ಒಗ್ಗಟ್ಟಾಗಿದ್ದರೆ ಸುರಕ್ಷಿತವಾಗಿರುತ್ತೇವೆ (ಏಕ್‌ ಹೈ ತೊ ಸೇಫ್‌ ಹೈ) ಎಂಬುದು ಇಂದು ದೇಶದ ಮಹಾಮಂತ್ರವಾಗಿದೆ. ಹರ್ಯಾಣದ ಬಳಿಕ ಮಹಾರಾಷ್ಟ್ರ ಇದನ್ನು ಸಾಬೀತುಪಡಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗಯಾನಾ ಅಧ್ಯಕ್ಷ ಮೊಹಮ್ಮದ್ ಇರ್ಫಾನ್‌ ಮಗನಿಗೆ ಪ್ರಧಾನಿ ನರೇಂದ್ರ ಮೋದಿ ಚನ್ನಪಟ್ಟಣ ಗೊಂಬೆ ಗಿಫ್ಟ್‌

Nov 23 2024, 12:33 AM IST
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬ್ರೆಜಿಲ್‌, ನೈಜೀರಿಯಾ ಹಾಗೂ ಗಯಾನಾ ರಾಷ್ಟ್ರಗಳ ಭೇಟಿಯ ಸಂದರ್ಭದಲ್ಲಿ ಆ ರಾಷ್ಟ್ರಗಳ ನಾಯಕರ ಜತೆಗೆ ಜಿ20 ಶೃಂಗಕ್ಕೆ ಬಂದಿದ್ದ ಹಲವಾರು ಜಾಗತಿಕ ನಾಯಕರಿಗೆ ಭಾರತದ ಶ್ರೀಮಂತ ಉಡುಗೊರೆಗಳನ್ನು ನೀಡಿದರು.

ವಿವಿಧ ಕ್ಷೇತ್ರಗಳಲ್ಲಿ ಕೆರಿಬಿಯನ್‌ ಜತೆ ಸಹಕಾರ ವೃದ್ಧಿಗೆ ಭಾರತ ಉತ್ಸುಕ : ಪ್ರಧಾನಿ ಮೋದಿ

Nov 21 2024, 01:00 AM IST
‘ವಿವಿಧ ಕ್ಷೇತ್ರಗಳಲ್ಲಿ ಕೆರಿಬಿಯನ್‌ ದೇಶಗಳೊಂದಿಗಿನ ಸಹಕಾರವನ್ನು ಇನ್ನಷ್ಟು ವೃದ್ಧಿಸಲು ಭಾರತ ಉತ್ಸುಕವಾಗಿದೆ ಎಂದು ವೆಸ್ಟ್‌ ಇಂಡೀಸ್‌ ದ್ವೀಪ ಸಮೂಗದ ಗಯಾನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಿ20 ವೇಳೆ ಮೋದಿ ಯಶಸ್ವಿ ದ್ವಿಪಕ್ಷೀಯ ಮಾತುಕತೆ

Nov 20 2024, 12:32 AM IST
ಜಿ20 ಶೃಂಗದಲ್ಲಿ ಪಾಲ್ಗೊಳ್ಳಲು ಬ್ರೆಜಿಲ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶೃಂಗಕ್ಕೆ ಬಂದಿರುವ ವಿಶ್ವನಾಯಕರ ಜತೆ ಫಲಪ್ರದ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

‘ಬಡ ಹಾಗೂ ಅಭಿವೃದ್ಧಿಶೀಲ ದೇಶಗಳ ಹಸಿವು ನೀಗಿಸಲು ಜಿ20 ದೇಶಗಳು ಶ್ರಮಿಸುವ ಅಗತ್ಯವಿದೆ : ಮೋದಿ

Nov 19 2024, 12:46 AM IST
‘ಬಡ ಹಾಗೂ ಅಭಿವೃದ್ಧಿಶೀಲ ದೇಶಗಳ ಹಸಿವು ನೀಗಿಸಲು ಜಿ20 ದೇಶಗಳು ಶ್ರಮಿಸುವ ಅಗತ್ಯವಿದೆ. ಭಾರತ ಈ ನಿಟ್ಟಿನಲ್ಲಿ ಈಗಾಗಲೇ ಕೆಲಸ ಮಾಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗೋಧ್ರಾ ಗಲಭೆ ಬಗ್ಗೆ ಸತ್ಯ ಈಗ ಹೊರಕ್ಕೆ ಬರುತ್ತಿದೆ: ಸುಳ್ಳು ಕತೆ ಹೆಚ್ಚು ದಿನ ಉಳಿಯುವುದಿಲ್ಲ- ಮೋದಿ

Nov 18 2024, 12:02 AM IST
‘ಸತ್ಯ (ಗೋಧ್ರೋತ್ತರ ಗಲಭೆ) ಕೊನೆಗೂ ಹೊರಬರುತ್ತಿದೆ. ಅದೂ ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ. ಸುಳ್ಳು ಕತೆ ಹೆಚ್ಚು ದಿನ ಉಳಿಯುವುದಿಲ್ಲ.

'ಗ್ಯಾರಂಟಿ ಜಾರಿ ಆಗಿಲ್ಲಾಂದ್ರೆ ರಾಜೀನಾಮೆ : ಮೋದಿ ಅವರೇ ಕರ್ನಾಟಕಕ್ಕೆ ಬಂದು ನೋಡಿ'

Nov 17 2024, 10:59 AM IST

ಗ್ಯಾರಂಟಿಗಳನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ‘ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರಕ್ಕೆ ನಾಚಿಕೆ ಇಲ್ಲ. ಕರ್ನಾಟಕಕ್ಕೆ ಬಂದು ನೋಡಿ, ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ರಾಜೀನಾಮೆ ನೀಡುತ್ತೇನೆ’ ಎಂದಿದ್ದಾರೆ.

ವೋಟ್‌ ಬ್ಯಾಂಕ್‌ ರಾಜಕೀಯದಿಂದ ನಮ್ಮ ಎನ್‌ಡಿಎ ಸರ್ಕಾರ ಬಲುದೂರ : ಪ್ರಧಾನಿ ನರೇಂದ್ರ ಮೋದಿ

Nov 17 2024, 01:18 AM IST

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರ ಮತ ಬ್ಯಾಂಕ್‌ ರಾಜಕಾರಣದಿಂದ ಸಾವಿರಾರು ಮೈಲು ದೂರದಲ್ಲಿದೆ. ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ ಅಭಿವೃದ್ಧಿ’ ಎಂಬ ಮಂತ್ರದೊಂದಿಗೆ ನಮ್ಮ ಸರ್ಕಾರ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್‌ರಂತೆ ಮೋದಿ ಅವರಿಗೂ ನೆನಪಿನ ಶಕ್ತಿ ಕಡಿಮೆಯಾಗಿದೆ : ರಾಹುಲ್‌

Nov 17 2024, 01:17 AM IST
‘ಅಮೆರಿಕ ಅಧ್ಯಕ್ಷ ಜೋ ಬೈಡನ್‌ರಂತೆ ಮೋದಿ ಅವರಿಗೂ ನೆನಪಿನ ಶಕ್ತಿ ಕಡಿಮೆಯಾಗಿದೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 170
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved