• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್‌ ಪ್ಲಾನ್‌ ಯೋಜನೆಗೆ 3 ವರ್ಷ : ಪ್ರಧಾನಿ ಮೋದಿ ಹರ್ಷ

Oct 14 2024, 01:18 AM IST
‘ಪಿಎಂ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್‌ ಪ್ಲಾನ್‌ ಯೋಜನೆಯು ಭಾರತದ ಮೂಲ ಸೌಕರ್ಯವನ್ನು ಕ್ರಾಂತಿಗೊಳಿಸುವ ಗುರಿ ಹೊಂದಿದೆ. ವಿವಿಧ ವಲಯಗಳಲ್ಲಿ ಪರಿಣಾಮಕಾರಿ ಅಭಿವೃದ್ಧಿಗೆ ಕಾರಣವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬಾಂಗ್ಲಾದೇಶದಲ್ಲಿ ಕಾಳಿ ದೇವಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕಿರೀಟ ಕಳ್ಳತನ

Oct 13 2024, 01:15 AM IST

 ಮಾಜಿ ಪ್ರಧಾನಿ ಶೇಖ್‌ ಹಸೀನಾ ಪದಚ್ಯುತಿ ಬಳಿಕ ಬಾಂಗ್ಲಾದೇಶದಲ್ಲಿ ಆರಂಭವಾಗಿರುವ ಹಿಂದೂಗಳ ಮೇಲೆ ದಾಳಿಗಳು, ದುರ್ಗಾಪೂಜೆ ವೇಳೆ ಮತ್ತಷ್ಟು ತೀವ್ರಗೊಂಡಂತಿದೆ. ಇದೀಗ ಬಾಂಗ್ಲಾದೇಶದ ಕಾಳಿ ಮಂದಿರವೊಂದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಚಿನ್ನ ಲೇಪಿತ ಬೆಳ್ಳಿಯ ಕಿರೀಟವನ್ನು ಕಳವು ಮಾಡಲಾಗಿದೆ.

ಭಾರತೀಯರಿಗೆ ವಿದೇಶದಲ್ಲೂ ಗೌರವ ತರುವ ಕೆಲಸ ಮಾಡಿದ ಮೋದಿ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ

Oct 13 2024, 01:09 AM IST
ಮೋದಿಯಿಂದ ಪ್ರತಿಯೊಬ್ಬರಿಗೂ ಉಚಿತವಾಗಿ ಲಸಿಕೆ ದೊರಕಿದೆ, ನರೇಂದ್ರ ಮೋದಿ ಸಾಧನೆ ಬಹಳಷ್ಟಿದೆ, ಬಡವರಿಗೆ ಉಚಿತವಾಗಿ ಬ್ಯಾಂಕ್ ಖಾತೆ ಮಾಡಿಸಿ ಸಾಲಸೌಲಭ್ಯ ಸಿಗುವ ರೀತಿ ಮಾಡಿದ್ದಾರೆ, ಪ್ರತಿ ಹಳ್ಳಿಗೂ ವಿದ್ಯುತ್ ನೀಡಿದ್ದಾರೆ.ಮೋದಿಯ ಕೈ ಬಲಪಡಿಸಿದರೆ ಮತ್ತಷ್ಟು ಅಭಿವೃದ್ಧಿ ಮಾಡಲು ಸಾಧ್ಯ.

ಲಾವೋಸ್‌ನಲ್ಲಿ ರಾಮಾಯಣ ಪ್ರದರ್ಶನ ವೀಕ್ಷಿಸಿದ ಮೋದಿ

Oct 11 2024, 11:58 PM IST
ಲಾವೋಸ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ಮತ್ತು ಲಾವೋಸ್‌ ಪರಂಪರೆ ಮತ್ತು ಪ್ರಾಚೀನ ನಾಗರಿಕತೆಯನ್ನು ಬಿಂಬಿಸುವ ‘ಲವೋಷಿಯನ್ ರಾಮಾಯಣ’ ಪ್ರದರ್ಶನವನ್ನು ವೀಕ್ಷಿಸಿದರು.

ಯುದ್ಧದ ವೇಳೆ ಭಾರತ-ಆಸಿಯಾನ್ ಸ್ನೇಹ ಮುಖ್ಯ: ಮೋದಿ

Oct 11 2024, 11:46 PM IST
ಪ್ರಪಂಚದ ಕೆಲವು ಭಾಗಗಳು ಘರ್ಷಣೆಗಳು ಮತ್ತು ಉದ್ವಿಗ್ನತೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಭಾರತ-ಆಸಿಯಾನ್ ಸ್ನೇಹ ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್‌ ಸಂಚು: ಮೋದಿ - ಕಾಂಗ್ರೆಸ್‌ ಪಾಲಿಗೆ ಮುಸ್ಲಿಮರು ವೋಟ್‌ಬ್ಯಾಂಕ್‌

Oct 10 2024, 06:10 AM IST

’ಕಾಂಗ್ರೆಸ್‌ ಹಿಂದೂಗಳನ್ನು ವಿಭಜಿಸಲು ಬಯಸಿದ್ದು, ಸಮಾಜದಲ್ಲಿ ವಿಷ ತುಂಬುತ್ತಿದೆ. ಅದು ಮುಸ್ಲಿಮರನ್ನು ಮತ ಬ್ಯಾಂಕ್‌ನಂತೆ ನೋಡುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

ಆರ್.ಬಾಲಸುಬ್ರಹ್ಮಣ್ಯಂ ಅವರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಕುರಿತು ಬರೆದಿರುವ ‘ಪವರ್ ವಿಥಿನ್’ ಪುಸ್ತಕ ಬಿಡುಗಡೆ

Oct 09 2024, 01:46 AM IST
ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಪೂರ್ವ-ಪಶ್ಚಿಮದ ತತ್ವಜ್ಞಾನದ ಸಂಗಮವಾಗಿದೆ. ಮೋದಿ ಆಡಳಿತದ ಕಾಲದಲ್ಲಿ ನಾವೆಲ್ಲಾ ಇರುವುದು ನಮ್ಮ ಸೌಭಾಗ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹರಿಯಾಣ ಗೆಲುವು ಮೋದಿ ನಾಯಕತ್ವಕ್ಕೆ ಹಿಡಿದ ಕನ್ನಡಿ: ಡಾ.ಸಿ.ಎನ್.ಮಂಜುನಾಥ್

Oct 09 2024, 01:44 AM IST
ಪ್ರಧಾನಿ ಮೋದಿಯವರು ಕೃಷಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಬಜೆಟ್ ನಲ್ಲಿ 1.4 ಲಕ್ಷ ಕೋಟಿ ರು. ಹಣವನ್ನು ಕೃಷಿಗಾಗಿಯೇ ನೀಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಿಂದಲೂ ರೈತರಿಗೆ ಹಣ ಬರುತ್ತಿದೆ. ಇದೆಲ್ಲ ಹರಿಯಾಣದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿ ಆಗಿದೆ .

ದೇಶ ವಿಭಜಕ ಕಾಂಗ್ರೆಸ್‌ಗೆ ದೇಶಭಕ್ತರ ದಿಟ್ಟ ಉತ್ತರ: ಮೋದಿ

Oct 09 2024, 01:44 AM IST
ಹರ್ಯಾಣದಲ್ಲಿ ರೈತರನ್ನು ಪ್ರಚೋದಿಸುವ ಯತ್ನವನ್ನು ತಳ್ಳಿಹಾಕುವ ಮೂಲಕ ರೈತರು ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಿದ್ದಾರೆ. ಅಲ್ಲದೆ. ‘ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ವಿರೋಧಿ ಪಿತೂರಿಗಳಲ್ಲಿ ಕಾಂಗ್ರೆಸ್ ಭಾಗಿಯಾಗಿ ದೇಶ ವಿಭಜಿಸಲು ಯತ್ನಿಸುತ್ತಿದೆ. ಅಂಥ ಕಾಂಗ್ರೆಸ್‌ಗೆ ‘ದೇಶಭಕ್ತ’ ಹರ್ಯಾಣ ಜನರು ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅ.10ಕ್ಕೆ ಮೋದಿ ಲಾವೋಸ್ ಪ್ರವಾಸ: ಆಸಿಯಾನ್‌ ಸಭೆಯಲ್ಲಿ ಭಾಗಿ

Oct 09 2024, 01:32 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 21ನೇ ಆಸಿಯಾನ್‌-ಭಾರತ ಶೃಂಗಸಭೆ ಹಾಗೂ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಅ.10-11ರಂದು ಲಾವೋಸ್‌ಗೆ ತೆರಳಲಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 170
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved