• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಗಜಿಣಗಿಗೆ ಮೋದಿ ಸಂಪುಟದಲ್ಲಿ ಸ್ಥಾನ ನೀಡಲು ಒತ್ತಾಯ

Jun 09 2024, 01:35 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಸಂಸದರಾಗಿ ರಮೇಶ ಜಿಗಜಿಣಗಿ ಸತತವಾಗಿ 7ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಮೇಲಾಗಿ ಹೈದರಾಬಾದ ಕರ್ನಾಟಕ ಮತ್ತು ಮುಂಬೈ ಕರ್ನಾಟಕದಲ್ಲಿ ಏಕೈಕ ದಲಿತ ವ್ಯಕ್ತಿಯಾಗಿದ್ದಾರೆ. ಅಲ್ಲದೇ, ಸಾರ್ವಜನಿಕ ಜೀವನದಲ್ಲಿ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಅನುಭವ ಹಿರಿಯ ರಾಜಕಾರಣಿ. ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ಬರುವ ಬೀದರ್, ಕಲಬುರ್ಗಿ, ಯಾದಿಗಿರಿ, ಬಳ್ಳಾರಿ ಜಿಲ್ಲೆಗಳ ಬಿಜೆಪಿ ಬೆಳವಣಿಗೆಯ ದೃಷ್ಟಿಯಿಂದಾಗಿ ರಮೇಶ ಜಿಗಜಿಣಗಿಯವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಬೇಕು

ಮೋದಿ 3.0 ಪ್ರಮಾಣ ವಚನಕ್ಕೆ 3 ಸ್ತರದ ಭದ್ರತೆ

Jun 09 2024, 01:34 AM IST
ಮೋದಿ 3.0 ಪ್ರಮಾಣ ವಚನಕ್ಕೆ 3 ಸ್ತರದ ಭದ್ರತೆ ಒದಗಿಸಲಾಗಿದ್ದು, 2500 ಸಿಬ್ಬಂದಿಗಳು ಭದ್ರತೆಗೆ ನಿಯೋಜನೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ದಿಲ್ಲಿಯನ್ನು ‘ಹಾರಾಟ ನಿಷೇಧಿತ ವಲಯ’ ಎಂದು ಘೋಷಣೆ ಮಾಡಲಾಗಿದೆ.

ಮೋದಿ ಬೆಂಬಲಿಸದಂತೆ ಟಿಡಿಪಿ, ಜೆಡಿಯುಗೆ ಒತ್ತಾಯ

Jun 09 2024, 01:33 AM IST
ಚಂದ್ರಬಾಬು ನಾಯ್ಡು, ನಿತೀಶ್‌ಕುಮಾರ್‌ಗೆ ಉಮ್ಮತ್ ಚಿಂತಕರ ವೇದಿಕೆಯಿಂದ ಪತ್ರ ಬರೆದು ನರೇಂದ್ರ ಮೋದಿ ಬೆಂಬಲಿಸದಂತೆ ಇ-ಮೇಲ್‌ ಮೂಲಕ ಮನವಿ ಮಾಡಲಾಗುವುದೆಂದು ವೇದಿಕೆಯ ಅಧ್ಯಕ್ಷ ಅನೀಸ್ ಪಾಷ ತಿಳಿಸಿದರು.

ಮೋದಿ ಸಂಪುಟದಲ್ಲಿ ಮಂತ್ರಿ ಆಗ್ತಾರಾ ಗೋವಿಂದ ಕಾರಜೋಳ?

Jun 09 2024, 01:32 AM IST
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ನೂತನ ಸದಸ್ಯ ಗೋವಿಂದಕಾರಜೋಳ ದೆಹಲಿಯಲ್ಲಿ ಕೇಂದ್ರದ ಮಾಜಿ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಗೆಲವಿನ ಸಂತಸ ಹಂಚಿಕೊಂಡರು.

ಮೋದಿ ಪದಗ್ರಹಣಕ್ಕೆ 7 ವಿದೇಶಿ ಗಣ್ಯರು ದೌಡು

Jun 09 2024, 01:31 AM IST
ಭಾರತದ ಜತೆ ಜಗಳ ಆಡಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಕೂಡ ಭಾಗಿಯಾಗುತ್ತಿದ್ದು, ಮೋದಿ ಪದಗ್ರಹಣದಲ್ಲಿ ಪಾಲ್ಗೊಳ್ಳುವುದೇ ಗೌರವ ಎಂಬುದಾಗಿ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ತಿಳಿಸಿದ್ದಾರೆ. ಇದರ ಜೊತೆಗೆ ಬಹುತೇಕ ನೆರೆ ರಾಷ್ಟ್ರಗಳ ಮುಖ್ಯಸ್ಥರು ಭಾಗಿಯಾಗುತ್ತಿದ್ದಾರೆ.

ನಾಳೆ ಸಂಜೆ 7.15ಕ್ಕೆ ‘ಮೋದಿ, ಸಂಪುಟ’ ಪ್ರಮಾಣ

Jun 08 2024, 12:39 AM IST
ನರೇಂದ್ರ ಮೋದಿ ಅವರು ಜೂನ್ 9ರ ಭಾನುವಾರ ಸಂಜೆ 7.15ಕ್ಕೆ ಸತತ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ, ಕೆಲವು ಸಚಿವರೂ ಶಪಥಗ್ರಹಣ ಮಾಡಲಿದ್ದಾರೆ.

ಸಚಿವ ಸಂಪುಟ ಬಗ್ಗೆ ಟೀವಿ ಸುದ್ದಿಗಳು ಸುಳ್ಳು: ಮೋದಿ

Jun 08 2024, 12:37 AM IST
ಕೆಲವರಿಗೆ ಇಂಥ ಖಾತೆಗಳು ಸಿಗಲಿವೆ, ಇಂಥವರೇ ಸಚಿವರಾಗತ್ತಾರೆ ಎಂಬ ಸುದ್ದಿಗಳು ಇತ್ತೀಚೆಗೆ ಬರುತ್ತಿವೆ. ಇವುಗಳಿಗೆ ಯಾವ ಎನ್‌ಡಿಎ ಸಂಸದರೂ ಬಲಿಯಾಗಬಾರದು. ಏಕೆಂದರೆ ಇವು ಇಂಡಿಯಾ ಕೂಟದ ಸುಳ್ಳು ಸುದ್ದಿ ಹರಡುವ ಸಂಚು ಇರಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ

ಮೋದಿ ಸಮತೋಲಿತ ಆಡಳಿತ ನಡೆಸಲಿ: ನಾಯ್ಡು

Jun 08 2024, 12:36 AM IST
ಪ್ರಧಾನಿ ನರೇಂದ್ರ ಮೋದಿ ಪ್ರಾದೇಶಿಕ ಆಕಾಂಕ್ಷೆಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಗಮನದಲ್ಲಿ ಇರಿಸಿಕೊಂಡು ಸಮತೋಲಿತ ಆಡಳಿತ ನಡೆಸಬೇಕು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ನರೇಂದ್ರ ಮೋದಿ ದೇಶದ ರೈತರ ಸಾಲಮನ್ನಾ ಮಾಡಲಿ

Jun 08 2024, 12:35 AM IST
ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ನರೇಂದ್ರ ಮೋದಿ ದೇಶಾದ್ಯಂತ ರೈತರ ಸಾಲಮನ್ನಾ ಮಾಡಬೇಕು.

ಅಡ್ವಾಣಿ, ಜೋಶಿ ಭೇಟಿಯಾಗಿ ಆಶೀರ್ವಾದ ಪಡೆದ ಮೋದಿ

Jun 08 2024, 12:33 AM IST
ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ನರೇಂದ್ರ ಮೋದಿ ತಾವು ಎನ್‌ಡಿಎ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಆದ ಬಳಿಕ ಎಲ್‌.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಶುಕ್ರವಾರ ಭೇಟಿ ಮಾಡಿದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 171
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved