• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

10 ವರ್ಷವಾದರೂ 100 ಸ್ಥಾನ ಗೆಲ್ಲದ ಕಾಂಗ್ರೆಸ್‌: ಮೋದಿ

Jun 08 2024, 12:32 AM IST
ಶುಕ್ರವಾರ ದೆಹಲಿಯಲ್ಲಿ ನಡೆದ ಎನ್‌ಡಿಎ ನಾಯಕರ ಸಭೆಯಲ್ಲಿ ನರೇಂದ್ರ ಮೋದಿ ಇಂಡಿಯಾ ಕೂಟವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಣೆಗೆ ಸಂವಿಧಾನ ಸ್ಪರ್ಶಿಸಿದ ಮೋದಿ

Jun 08 2024, 12:31 AM IST
ಶುಕ್ರವಾರ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಎನ್‌ಡಿಎ ಮೈತ್ರಿಕೂಟದ ಸಭೆಗೆ ಆಗಮಿಸಿದ್ದ ನರೇಂದ್ರ ಮೋದಿ, ಸಭೆಗೂ ಮುನ್ನ ಸೆಂಟ್ರಲ್‌ ಹಾಲ್‌ನಲ್ಲಿದ್ದ ಸಂವಿಧಾನವನ್ನು ತಮ್ಮ ಹಣೆಗೆ ಸ್ಪರ್ಶಿಸಿದರು.

ನಾಳೆ ಅಲ್ಲ, ನಾಡಿದ್ದು ಮೋದಿ ಪ್ರಮಾಣ?

Jun 07 2024, 12:31 AM IST
ಇಂದು ಎನ್‌ಡಿಎ ಸಂಸತ್‌ ಸದಸ್ಯರ ಸಭೆ ನಡೆಯಲಿದ್ದು, ಮೈತ್ರಿಕೂಟ ನಾಯಕ ಆಗಿ ಮೋದಿ ಆಯ್ಕೆಯಾಗಲಿದ್ದಾರೆ. ಬಳಿಕ ಸರ್ಕಾರ ರಚನೆಗೆ ಹಕ್ಕು ಮಂಡನೆಯಾಗಲಿದೆ.

ನರೇಂದ್ರ ಮೋದಿ 3ನೇ ಗೆಲುವಿಗೆ ವಿಶ್ವ ನಾಯಕರ ಅಭಿನಂದನೆ

Jun 06 2024, 01:46 AM IST
ಶ್ರೀಲಂಕಾ, ಮಾಲ್ಡೀವ್ಸ್‌ ಸೇರಿ ಇತರ ರಾಷ್ಟ್ರ ನಾಯಕರ ಶುಭ ಹಾರೈಕೆಗಳು ಟ್ವೀಟ್‌ನಲ್ಲಿ ಉಲ್ಲೇಖವಾಗಿದ್ದು, ಕೆಲವು ಟ್ವೀಟ್‌ಗಳನ್ನು ಇಲ್ಲಿ ಅನುವಾದಿಸಿ ಕೊಡಲಾಗಿದೆ.

ನಾಡಿದ್ದು ಮೋದಿ 3.0 ಪ್ರಮಾಣ?

Jun 06 2024, 01:46 AM IST
ಬಿಜೆಪಿಗೆ ತೆಲುಗುದೇಶಂ, ಜೆಡಿಯು ಬೆಂಬಲ ಘೋಷಣೆ ಮಾಡಿದ್ದು, ಎನ್‌ಡಿಎ ನಾಯಕರಾಗಿ ನಮೋ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿಗೆ ಪ್ರಧಾನಿ ರಾಜೀನಾಮೆ ಸಲ್ಲಿಕೆ ಮಾಡಿದ್ದು ನಾಡಿದ್ದು ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆಯಿದೆ. ಈ ಮೂಲಕ ಸತತ 3ನೇ ಸಲ ಪ್ರಧಾನಿ ಪಟ್ಟ ಅಲಂಕರಿಸಲಿರುವ ಮೊದಲ ಕಾಂಗ್ರೆಸ್ಸೇತರ ರಾಜಕೀಯ ನಾಯಕ ಮೋದಿ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.

ಜನಾದೇಶವನ್ನು ಹತ್ತಿಕ್ಕಲು ಮೋದಿ ಯತ್ನ: ಜೈರಾಂ

Jun 06 2024, 01:45 AM IST
ಡೆಮಾಕ್ರಸಿಯಿಂದ ಡೆಮೊ-ಕರ್ಸಿಗೆ ಮೋದಿ ಯತ್ನ ನಡೆಸಿದ್ದು, ಅವರಲ್ಲಿ ನೈತಿಕತೆ ಇರುವುದೇ ಆದಲ್ಲಿ ರಾಜೀವ್‌ರಂತೆ ಮೋದಿ ಕೂಡ ಪ್ರಧಾನಿ ಕುರ್ಚಿ ಬಿಟ್ಟುಕೊಡಲಿ ಎಂದು ಸವಾಲೆಸೆದಿದ್ದಾರೆ.

ಮೋದಿ ಜಯ: ವಿಶ್ವಮಾಧ್ಯಮಗಳಲ್ಲಿ ಪ್ರಧಾನ ಸುದ್ದಿಯಾಗಿ ಪ್ರಕಟ

Jun 06 2024, 01:45 AM IST
ಮೋದಿಯ ಅಜೇಯತೆ ದಿಢೀರ್‌ ಛಿದ್ರವಾಗಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಮಾಡಿದ್ದು, ಜಾಗತಿಕ ಪ್ರಸಿದ್ಧ ಮಾಧ್ಯಮಗಳು ಭಾರತೀಯ ಚುನಾವಣಾ ಫಲಿತಾಂಶವನ್ನು ಮುಖಪುಟಗಳಲ್ಲಿ ಪ್ರಧಾನ ಸುದ್ದಿಯಾಗಿ ಪ್ರಕಟಿಸಿವೆ.

ಗೆಲುವು, ಸೋಲು ರಾಜಕೀಯದ ಭಾಗ: ಮೋದಿ

Jun 06 2024, 12:31 AM IST
‘ಗೆಲುವು, ಸೋಲು ಎರಡೂ ರಾಜಕೀಯದ ಅವಿಭಾಜ್ಯ ಅಂಗ. ಕಳೆದ 10 ವರ್ಷಗಳಲ್ಲಿ ನಾವು ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದೇವೆ. ಮುಂದೆಯೂ ಅದನ್ನು ಮುಂದುವರೆಸಿಕೊಂಡು ಹೋಗುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗೆದ್ದ ಮೋದಿ ಗ್ಯಾರಂಟಿ, ಸೋತ ಕಾಂಗ್ರೆಸ್ ಗ್ಯಾರಂಟಿ

Jun 05 2024, 12:32 AM IST
ಸರ್ಕಾರದ ಗ್ಯಾರಂಟಿ ಪ್ರಯೋಜನ ಪಡೆದವರೂ ಕೇಂದ್ರದಲ್ಲಿ ಬಿಜೆಪಿಗೆ ಮತ ನೀಡಿರುವುದು ಈ ಫಲಿತಾಂಶದಿಂದ ವೇದ್ಯವಾಗಿದೆ.

ಕೋಟ ಗೆಲುವಿಗೆ ಮೋದಿ, ಹಿಂದುತ್ವ, ಜೆಪಿ ಹೆಗ್ಡೆ ಸೋಲಿಗೆ ಅಸಮಾಧಾನ ಕಾರಣ!

Jun 05 2024, 12:30 AM IST
ಹೆಗ್ಡೆ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ, ಅಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದು, ಮತ್ತೆ ಚುನಾವಣೆಗಾಗಿಯೇ ಕಾಂಗ್ರೆಸ್ ಸೇರಿದ್ದು, ಕ್ಷೇತ್ರದ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಇದು ಅವರ ಮತ ಗಳಿಕೆಗೆ ತೊಡಕಾಯಿತು ಎನ್ನುವ ಅಭಿಪ್ರಾಯ ಇದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 171
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved