• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಒಂದೂ ಡ್ಯಾಂ ಕಟ್ಟಲಿಲ್ಲ: ಸಿಎಂ ಸಿದ್ದರಾಮಯ್ಯ

May 28 2024, 01:46 AM IST
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.

ಮೋದಿ ಆತಿಥ್ಯದ ₹80 ಲಕ್ಷ ರಾಜ್ಯ ಸರ್ಕಾರದಿಂದಲೇ ಪಾವತಿ: ಖಂಡ್ರೆ

May 28 2024, 01:14 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತಿಥ್ಯದ ಹೋಟೆಲ್‌ ಬಿಲ್‌ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

ಮುಸ್ಲಿಮರಿಗೆ ಪೂರ್ಣ ಮೀಸಲು ನೀಡಲು ಇಂಡಿಯಾ ಕೂಟ ಚಿಂತನೆ: ಮೋದಿ

May 27 2024, 04:55 AM IST

ಇಂಡಿಯಾ ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ರಾಷ್ಟ್ರದ ಬಹುಸಂಖ್ಯಾತರನ್ನು ದ್ವಿತೀಯ ದರ್ಜೆ ಪ್ರಜೆಗಳನ್ನಾಗಿ ಮಾಡುವಂತಹ ವಾತಾವರಣ ಸೃಷ್ಟಿಸಲಿದೆ. ಜೊತೆಗೆ ಧರ್ಮಾಧಾರಿತ ಮೀಸಲು ನೀಡಲು ಅದು ಚಿಂತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು

ಬಾಲ್ಯದಲ್ಲಿ ನಾನು ತಟ್ಟೆ, ಲೋಟ ತೊಳೆದು ಬೆಳೆದಿದ್ದೇನೆ: ಮೋದಿ

May 27 2024, 01:13 AM IST
ಬಾಲ್ಯದಲ್ಲಿ ತಟ್ಟೆ, ಲೋಟ ತೊಳೆದು, ಜನರಿಗೆ ಚಹಾ ನೀಡುತ್ತಾ ನಾನು ಬೆಳೆದು ಬಂದಿದ್ದೇನೆ. ಮೋದಿ ಹಾಗೂ ಚಹಾ ನಡುವಿನ ಬಾಂಧವ್ಯ ತುಂಬಾ ಆಳವಾದುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ತಮ್ಮ ಬಾಲ್ಯವನ್ನು ಸ್ಮರಿಸಿದ್ದಾರೆ.

ಮಹತ್ಕಾರ್ಯದ ಹೊಣೆ ನನ್ನ ಮೇಲಿದೆ: ಭಗವಂತನೇ ನನ್ನ ಕಳಿಸಿದ್ದಾನೆ: ಮೋದಿ

May 26 2024, 01:42 AM IST
‘ದೇವರು ನನ್ನನ್ನು ಮಹತ್ಕಾರ್ಯವೊಂದನ್ನು ಮಾಡುವ ಸಲುವಾಗಿ ಕಳುಹಿಸಿದ್ದಾನೆ ಮತ್ತು ಆ ಕಾರ್ಯ ಮುಗಿಯುವವರೆಗೆ ಕೆಲಸ ಮಾಡುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೆ, ಯಾರಿಗೆ ನನ್ನ ಮೇಲೆ ನಂಬಿಕೆ ಇದೆಯೋ ಅವರು ನಂಬಿರುವವರೆಗೂ ನಾನು ಕೆಲಸ ಮಾಡುತ್ತೇನೆ ಎಂದು ನುಡಿದಿದ್ದಾರೆ.

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ : ರೂಪಾಲಿ ನಾಯ್ಕ

May 26 2024, 01:41 AM IST
ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸತತವಾಗಿ ಅವಿಶ್ರಾಂತವಾಗಿ ದುಡಿದಿದ್ದಾರೆ. ಪಕ್ಷಕ್ಕಾಗಿ ನೀವು ನೀಡಿದ ಅವಿಶ್ರಾಂತ ಸೇವೆಗೆ ಗೆಲುವಿಗೆ ನಾಂದಿಯಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.

ಮುಸ್ಲಿಂ ಮತ ಬ್ಯಾಂಕ್‌ಗೆ ಕಾಂಗ್ರೆಸ್‌ ‘ಮುಜ್ರಾ ನೃತ್ಯ’: ಮೋದಿ

May 26 2024, 01:37 AM IST

  ಪ್ರಧಾನಿ ನರೇಂದ್ರ ಮೋದಿ, ‘ಇಂಡಿಯಾ ಕೂಟವು ಮುಸ್ಲಿಮರ ಮತ ಪಡೆಯುವುದಕ್ಕೆ ಗುಲಾಮಗಿರಿ ಮತ್ತು ಮುಜ್ರಾ ನೃತ್ಯವನ್ನು ಮಾಡುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ.

10 ವರ್ಷ ಬಲಿಷ್ಠ ಪ್ರತಿಪಕ್ಷ ಮಿಸ್‌ ಮಾಡಿಕೊಂಡೆ: ಪಿಎಂ ಮೋದಿ

May 26 2024, 01:37 AM IST
ಪ್ರಧಾನಿಯಾಗಿ ಕಳೆದ ಹತ್ತು ವರ್ಷಗಳಲ್ಲಿ ಪ್ರಬಲ ಪ್ರತಿಪಕ್ಷವನ್ನು ಮಿಸ್ ಮಾಡಿಕೊಂಡಿದ್ದೇನೆ . ಇದು ನನ್ನ ಮನಸ್ಸಿಗೆ ಬಹಳ ನೋವುಂಟು ಮಾಡಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿ ಮೈಸೂರು ಭೇಟಿ ಬಿಲ್‌ ₹3.3 ಕೋಟಿ ಬಾಕಿ!

May 26 2024, 01:36 AM IST
ಕಳೆದ ವರ್ಷ ಏಪ್ರಿಲ್‌ನಲ್ಲಿ ಮೈಸೂರಿನಲ್ಲಿ ಆಯೋಜಿಸಿದ್ದ ಹುಲಿ ಯೋಜನೆ 50ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಆತಿಥ್ಯದ ಬಿಲ್‌ ಬಾಕಿ ಪಾವತಿಸಲು ಕೇಂದ್ರದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.

ಎಷ್ಟು ಸಲ ಪಿಎಂ ಅನ್ನೋದಕ್ಕಿಂತ ಅಭಿವೃದ್ಧಿ ಮುಖ್ಯ: ಮೋದಿ

May 26 2024, 01:32 AM IST
‘ಸತತ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ. ಈ ಮೂಲಕ ದೇಶದ ಮೊದಲ ಪ್ರಧಾನಿ ಜವಾಹರ್‌ಲಾಲ್ ನೆಹರೂ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ’ ಎಂದು ಕೇಳಿ ಬರುತ್ತಿದ್ದ ಮಾತಿಗೆ ಖುದ್ದು ಮೋದಿ ಪ್ರತಿಕ್ರಿಯಿಸಿದ್ದು,‘ಎಷ್ಟು ಸಲ ಪ್ರಧಾನಿಯಾಗಿದ್ದಾರೆ ಎನ್ನುವುದು ಮುಖ್ಯವಲ್ಲ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 171
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved