• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾರ್‌ ಸೌ ಪಾರ್‌ ಅನ್ನೋದು ತಂತ್ರಗಾರಿಕೆ: ಮೋದಿ

May 25 2024, 12:52 AM IST
‘ಈ ಬಾರಿ ಎನ್‌ಡಿಎ ಮೈತ್ರಿಕೂಟ 400 ಸೀಟು ದಾಟುತ್ತದೆ (ಅಬ್‌ ಕಿ ಬಾರ್‌ ಚಾರ್‌ ಸೌ ಪಾರ್‌) ಎಂಬ ನನ್ನ ಹೇಳಿಕೆ ಒಂದು ಚುನಾವಣಾ ತಂತ್ರಗಾರಿಕೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಿಪಕ್ಷಗಳ ಬಲೂನು ಒಡೆದಿದೆ: ಪ್ರಧಾನಿ ಮೋದಿ

May 25 2024, 12:50 AM IST
ಇಂಡಿಯಾ ಕೂಟದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಜನರು ಮತ್ತೆ ಮೋದಿ ಸರ್ಕಾರವನ್ನು ಬಯಸುತ್ತಿದ್ದಾರೆ. ವಿಪಕ್ಷಗಳ ಬಲೂನು ಒಡೆದಿದೆ ಮತ್ತು ಯಾರು ಅವರಿಗೆ ಮತ ಹಾಕಲು ಬಯಸುವುದಿಲ್ಲ’ ಎಂದು ತಮ್ಮ ವಿರೋಧಿಗಳ ವಿರುದ್ಧ ಗುಡುಗಿದ್ದಾರೆ.

ಸಿಖ್‌ ದಂಗೆ ಗಲಭೆಕೋರರನ್ನು ರಕ್ಷಿಸಿದ್ದು ಕಾಂಗ್ರೆಸ್‌: ಮೋದಿ

May 25 2024, 12:48 AM IST
‘ ಅಂದು ಕಾಂಗ್ರೆಸ್ ಸಿಖ್ ವಿರೋಧಿ ದಂಗೆಯಲ್ಲಿ ಗಲಭೆಕೋರರನ್ನು ಉಳಿಸಿ, ಶಿಕ್ಷೆಯಾಗುವುದನ್ನು ತಪ್ಪಿಸಿತ್ತು’ ಎಂದು ಕಾಂಗ್ರೆಸ್ ವಿರುದ್ಧ 1984ರ ಸಿಖ್ ವಿರೋಧಿ ದಂಗೆ ವಿಚಾರ ಪ್ರಸ್ತಾಪಿಸಿ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಖುದ್ದು ತೆರಳಿ ಪಾಕ್‌ ತಾಕತ್ತು ಚೆಕ್‌ ಮಾಡಿದ್ದೇನೆ: ಮೋದಿ

May 24 2024, 12:58 AM IST
ನಾನೇ ಖುದ್ದಾಗಿ ಲಾಹೋರ್‌ಗೆ ಹೋಗಿ ಪಾಕಿಸ್ತಾನದ ತಾಕತ್ತನ್ನು ಚೆಕ್‌ ಮಾಡಿಕೊಂಡು ಬಂದಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಬಿಜೆಪಿ, ಮೋದಿ ಹೆಸರು ಹೇಳದೆಯೇ ತಾಯಿ ಪರ ವರುಣ್‌ ಮತಯಾಚನೆ!

May 24 2024, 12:49 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಾದ ಪಿಲಿಭೀತ್‌ ಸಂಸದ ಹಾಗೂ ಬಿಜೆಪಿ ನಾಯಕ ವರುಣ್‌ ಗಾಂಧಿ ತನ್ನ ತಾಯಿ ಮನೇಕಾ ಗಾಂಧಿ ಪರ ಗುರುವಾರ ಇಲ್ಲಿ ಮತಯಾಚನೆ ಮಾಡಿದರು.

ಕಾಂಗ್ರೆಸ್‌, ಎಸ್‌ಪಿಗೆ ಪಾಕಿಸ್ತಾನ ಪರ ಅನುಕಂಪ: ಮೋದಿ

May 23 2024, 01:07 AM IST
ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷದ ನಡುವಿನ ಮೈತ್ರಿ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಎರಡೂ ಪಕ್ಷಗಳು ಪಾಕಿಸ್ತಾನದ ಪರ ಅನುಕಂಪ ಹೊಂದಿವೆ.

ಪಿಎಂ ನರೇಂದ್ರ ಮೋದಿ ಪಾತ್ರದಲ್ಲಿ ಕಟ್ಟಪ್ಪ!

May 23 2024, 01:04 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಯೋಪಿಕ್ ಮತ್ತೊಮ್ಮೆ ತೆರೆ ಮೇಲೆ ಬರುತ್ತಿದೆ.

ಮುಸ್ಲಿಂ ಮೀಸಲಿನ ಬಗ್ಗೆ ರಾಹುಲ್‌ ವಿಡಿಯೋ ಹಾಕಿ ಮೋದಿ ವಾಗ್ದಾಳಿ

May 22 2024, 12:54 AM IST
ಮುಸ್ಲಿಂ ಸೋದರರಿಗೆ ಮೀಸಲು ನೀಡ್ತೇವೆ ಎಂದಿದ್ದ ರಾಹುಲ್‌ ಗಾಂಧಿ ಹೇಳಿಕೆಯನ್ನು ಉಲ್ಲೇಖಿಸಿ ‘ಕಾಂಗ್ರೆಸ್‌ ಎಸ್ಸಿ-ಎಸ್ಟಿ, ಒಬಿಸಿಗಳ ಹಕ್ಕು ಕಸಿಯಲಿದೆ’ ಎಂಬುದಾಗಿ ದಶಕದ ಹಿಂದಿನ ವಿಡಿಯೋ ಶೇರ್‌ ಮಾಡಿದ ಪ್ರಧಾನಿ ಕಿಡಿ ಕಾರಿದ್ದಾರೆ.

ಮೋದಿ ರಾಜಕೀಯ ಬಿಡಲಿ: ಖರ್ಗೆ ಕಿಡಿ

May 22 2024, 12:51 AM IST
ಸಮಾಜದಲ್ಲಿ ದ್ವೇಷ ಹರಡುವ ಪ್ರಧಾನಿ ಸಾರ್ವಜನಿಕ ಬದುಕಿಗೆ ಯೋಗ್ಯರಲ್ಲ. ಹಿಂದು-ಮುಸ್ಲಿಂ ರಾಜಕೀಯ ಮಾಡಿದರೆ ರಾಜಕೀಯ ಬಿಡುತ್ತೇನೆಂದು ಹೇಳಿದ್ದರು ಎಂಬುದಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ಮತ ಪ್ರಮಾಣ ಹೆಚ್ಚಿಸಲು ತಟ್ಟೆ ಬಾರಿಸಿ: ಸ್ತ್ರೀಯರಿಗೆ ಮೋದಿ ಕರೆ

May 22 2024, 12:50 AM IST
ತಟ್ಟೆ ಬಾರಿಸುತ್ತಾ ಮಹಿಳೆಯರು ಮೆರವಣಿಗೆ ಮಾಡಿದರೆ ಮತದಾನ ಪ್ರಮಾಣ ಹೆಚ್ಚುತ್ತೆ ಎಂದು ವಾರಾಣಸಿ ನಾರಿ ಶಕ್ತಿ ಸಮ್ಮೇಳನದಲ್ಲಿ ಮೋದಿ ಸಲಹೆ ನೀಡಿದ್ದಾರೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 171
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved