ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿಎಂ ಸಿದ್ದರಾಮಯ್ಯ
May 04 2024, 12:36 AM IST
ಉತ್ತರ ಕನ್ನಡ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಆಶೀರ್ವಾದ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಕೋರಿದರು.
ಮೈಸೂರು ಮಹಾಸಂಸ್ಥಾನ ಪ್ರತಿಧ್ವನಿಯಂತೆ ಮೋದಿ ಕೆಲಸ: ಯಧುವೀರ್
May 04 2024, 12:36 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮೈಸೂರು ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ ಶ್ರೀಕಂಠದತ್ತ ಒಡೆಯರ್ ನಗರದ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶುಕ್ರವಾರ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು.
ಪ್ರಧಾನಿ ಮೋದಿ ದೀರ್ಘಾಯುಷಿ ಆಗಲು ಪೂಜೆ
May 04 2024, 12:35 AM IST
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧೀರ್ಘ ಆಯಸ್ಸು ಹೊಂದುವಂತೆ ಭಗವಂತ ಕರುಣಿಸಲಿ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೋದಿ ಹತಾಶ, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ-ಸಿಎಂ ಸಿದ್ದರಾಮಯ್ಯ
May 04 2024, 12:34 AM IST
ನರೇಂದ್ರ ಮೋದಿ ಹತಾಶರಾಗಿದ್ದು, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದೇಶದ ಸುರಕ್ಷತೆಗೆ ಮೋದಿ ಬಹಳ ಮುಖ್ಯ
May 04 2024, 12:34 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಭಾರತ ದೇಶವನ್ನು ಸೂಪರ್ ಪವರ್ ಮಾಡಲು ಹಾಗೂ ದೇಶದ ಸುರಕ್ಷತೆಗೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗುವುದು ಬಹಳ ಮುಖ್ಯ ಇದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು.
ವಾರಾಣಸಿ ಕ್ಷೇತ್ರ: ಮೇ 14ಕ್ಕೆ ಮೋದಿ ನಾಮಪತ್ರ
May 04 2024, 12:32 AM IST
ಲೋಕಸಭೆ ಚುನಾವಣೆಯ ಕೊನೆಯ ಚರಣವಾದ ಜೂ.1ರಂದು ಮತದಾನ ನಡೆಯಲಿರುವ ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮೇ 14ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಅಲ್ಪಸಂಖ್ಯಾತರಿಗೆ ತೃಪ್ತಿ ತಂದ ಪ್ರಧಾನಿ ಮೋದಿ ಕೆಲಸ
May 04 2024, 12:32 AM IST
10 ವರ್ಷಗಳ ಕಾಲ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮಾಡಿರುವ ಕೆಲಸಗಳು ಅಲ್ಪಸಂಖ್ಯಾತರಿಗೆ ತೃಪ್ತಿ ತಂದಿವೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಅನೀಲ ಥಾಮಸ್ ಹೇಳಿದರು.
ಮೋದಿ ಪ್ರಧಾನಿ ಆಗದಿದ್ರೆ ನಾವು ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
May 04 2024, 12:32 AM IST
ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ದೇಶಕ್ಕೆ ಮೋದಿ ಅವರು ಅನಿವಾರ್ಯ ಆಗಿದ್ದಾರೆ. ಮೋದಿ ಅವರನ್ನು ಪ್ರಧಾನಿ ಮಾಡದೇ ಇದ್ದರೆ ನಾವು ಉಳಿಯುವುದಿಲ್ಲ ಎಂಬ ಭಾವನೆ ದೇಶದ ಜನರಲ್ಲಿ ಬಂದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಯುವಕರಿಗೆ ನಿರುದ್ಯೋಗದ ನಾಮ ಹಾಕಿದ ಮೋದಿ: ಸಿಎಂ ಸಿದ್ದರಾಮಯ್ಯ
May 04 2024, 12:32 AM IST
ನಿರುದ್ಯೋಗ ಸಮಸ್ಯೆ ಬಗೆಹರಿಸಲು ಹೊಸ ಕಾರ್ಖಾನೆ ಸ್ಥಾಪಿಸಲಿಲ್ಲ. ಬಂಡವಾಳ ಹೂಡಿಕೆಗೆ ಅವಕಾಶವನ್ನೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಮೋದಿ ಕೈ ಬಲ ಪಡಿಸಲು, ಖೂಬಾರನ್ನು ಗೆಲ್ಲಿಸಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
May 04 2024, 12:31 AM IST
ಬೀದರ್ ದಕ್ಷಿಣ ಕ್ಷೇತ್ರದ ಅಷ್ಟೂರ, ಚಟ್ನಳ್ಳಿ, ತಡಪಳ್ಳಿ, ಶೇಖಾಪುರ ಸೇರಿ ವಿವಿಧ ಗ್ರಾಮಗಳಲ್ಲಿ ಡಾ. ಶೈಲೇಂದ್ರ ಬೆಲ್ದಾಳೆ ಮತಯಾಚಿಸಿದರು.
< previous
1
...
66
67
68
69
70
71
72
73
74
...
164
next >
More Trending News
Top Stories
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು
ಒಳಮೀಸಲಾತಿ ಜಾರಿಗೆ ದತ್ತಾಂಶ ಬೇಕು: ಸಿದ್ದರಾಮಯ್ಯ