• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾರ್ಖಂಡಲ್ಲಿ ಸಿಕ್ಕಿದ್ದು ಹಣದ ಪರ್ವತ: ಮೋದಿ ವಾಗ್ದಾಳಿ

May 07 2024, 01:14 AM IST

ಈವರೆಗೆ ಜಾರಿ ನಿರ್ದೇಶನಾಲಯವೊಂದೇ ದೇಶದಲ್ಲಿ ಭ್ರಷ್ಟರಿಗೆ ಸೇರಿದ 1.25 ಲಕ್ಷ ಕೋಟಿ ರು. ಹಣ ಜಪ್ತಿ ಮಾಡಿದೆ. ಇತರೆ ತನಿಖಾ ಸಂಸ್ಥೆಗಳ ಹಣ ಸೇರಿದರೆ ಅದರ ಪ್ರಮಾಣ ಇನ್ನೂ ಹೆಚ್ಚಾಗುತ್ತದೆ. ಈ ಹಣವನ್ನು ಯಾರಿಂದ ಲೂಟಿ ಮಾಡಲಾಗಿತ್ತೋ ಅವರಿಗೆ ಮರಳಿಸುವುದು ಹೇಗೆಂದು ಸಮಾಲೋಚಿಸಲಾಗುತ್ತಿದೆ  

ಲೂಟಿಯ ಹಣ ಜನರಿಗೆ ಮರಳಿಸುವ ಕುರಿತು ಪರಿಶೀಲನೆ: ಮೋದಿ

May 07 2024, 01:07 AM IST
ಬಡವರಿಂದ ಭ್ರಷ್ಟಾಚಾರದ ರೂಪದಲ್ಲಿ ಲೂಟಿ ಮಾಡಿ ಸಂಗ್ರಹಿಸಿದ ಹಣವನ್ನು ಮರಳಿ ಬಡವರಿಗೆ ನೀಡುವ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜೂ.4ಕ್ಕೆ ಬಿಜೆಡಿ ಸರ್ಕಾರದ ಅವಧಿ ಮುಕ್ತಾಯ: ಮೋದಿ

May 07 2024, 01:06 AM IST
ಮ್ಮನ್ನು ತಾವು ಪುರಿ ಒಡೆಯ ಜಗನ್ನಾಥನ ಪುತ್ರ ಎಂದು ಕರೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಜೂ.4ಕ್ಕೆ ಹಾಲಿ ಒಡಿಶಾದಲ್ಲಿ ಅಧಿಕಾರದಲ್ಲಿರುವ ಬಿಜು ಜನತಾದಳ ಪಕ್ಷ (ಬಿಜೆಡಿ) ಆಡಳಿತ ಮುಕ್ತಾಯಗೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಸಂಸದ ಪ್ರಜ್ವಲ್‌ರಂಥವರ ಬಗ್ಗೆ ಸಹಿಷ್ಣುತೆ ಇರಬಾರದು: ಮೋದಿ

May 07 2024, 01:06 AM IST
ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಇದ್ದಾಗ ವಿಡಿಯೋ ಸಂಗ್ರಹಿಸಿ ಈಗ ಹೊರಗೆ ಹರಿಬಿಟ್ಟಿದ್ದಾರೆ. ಪ್ರಜ್ವಲ್‌ ವಿದೇಶಕ್ಕೆ ಹೋಗಲು ಕಾಂಗ್ರೆಸ್‌ ಸರ್ಕಾರದಿಂದಲೇ ಅವಕಾಶ: ನೀಡಲಾಗಿದೆ ಎಂದು ಹಾಸನ ರಾಸಲೀಲೆ ಬಗ್ಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಮೋದಿ ವರ್ಸಸ್‌ ದೀದಿ ಎಐ ವಿಡಿಯೋ ವಾರ್!

May 07 2024, 01:01 AM IST
ಮಮತಾ ಬ್ಯಾನರ್ಜಿ ಅವರು ಕುಣಿಯುತ್ತಿರುವಂತೆ ಡೀಪ್‌ಫೇಕ್ ಸೃಷ್ಟಿಗೆ ದೂರು ನೀಡಿದ ಬೆನ್ನಲ್ಲೇ ಮೋದಿ ತಮ್ಮ ನೃತ್ಯದ ಡೀಪ್‌ಫೇಕ್‌ ವಿಡಿಯೋ ಪ್ರಕಟಿಸಿ ಇದು ನನಗೆ ಖುಷಿ ನೀಡುತ್ತದೆ ಎಂದಿದ್ದಾರೆ.

ಮೋದಿ ಪ್ರಧಾನಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ

May 06 2024, 12:40 AM IST
ಎಸ್ಸಿಎಸ್ಟಿ ಹಾಗೂ ಹಿಂದುಳಿದ ವರ್ಗದವರು ಬಸವರಾಜ ಬೊಮ್ಮಾಯಿ ಅವರಿಗೆ ಮತ ಹಾಕಬೇಕು

ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ: ರೂಪಾಲಿ

May 06 2024, 12:39 AM IST
ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳಕರ ಅಯೋಧ್ಯೆಯಲ್ಲಿ ಸೀತಾಮಾತೆ ಮೂರ್ತಿ ಇಲ್ಲ ಎನ್ನುತ್ತಾರೆ. ಅಲ್ಲಿ ಸ್ಥಾಪನೆ ಮಾಡಿರುವುದು ರಾಮಲಲ್ಲಾ ಮೂರ್ತಿಯಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.

ಮೋದಿ ಬದ್ಧತೆ, ತಾಕತ್ತಿನ ಮೇಲೆ ಜನರಿಗೆ ನಂಬಿಕೆ: ಸಿ.ಟಿ.ರವಿ

May 06 2024, 12:38 AM IST
ಸುಳ್ಳು ಆರೋಪ, ಅನುಮಾನ, ಅಪಪ್ರಚಾರ ಮಾಡಿಕೊಂಡೇ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಆದರೆ, ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಬದ್ಧತೆ, ತಾಕತ್ತು ಮತ್ತು ಪಾರದರ್ಶಕ ಆಡಳಿತ ಮೇಲೆ ನಂಬಿಕೆ ಇದೆ. ಆದ್ದರಿಂದ ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ನನಗೆ, ಯೋಗಿ ಆದಿತ್ಯನಾಥ್‌ಗೆ ಮಕ್ಕಳು ಇಲ್ಲ, ನಿಮ್ಮ ಮಕ್ಕಳಿಗಾಗಿ ದುಡಿಯುತ್ತೇವೆ: ಮೋದಿ

May 06 2024, 12:36 AM IST
‘ನಮಗೆ ಮಕ್ಕಳಿಲ್ಲ. ಆದರೆ ಮೋದಿ ಮತ್ತು ಯೋಗಿ (ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌), ನಿಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿ ನುಡಿದಿದ್ದಾರೆ.

ಅಭಿವೃದ್ಧಿಗೆ ಶ್ರಮಿಸುವ ಮೋದಿ ನಾಯಕತ್ವ ದೇಶಕ್ಕೆ ಬೇಕು-ಮಾಧುಸ್ವಾಮಿ

May 06 2024, 12:35 AM IST
ಕೇವಲ ಹತ್ತು ವರ್ಷಗಳಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಪಂಚದ ಮೂರನೇ ಸ್ಥಾನಕ್ಕೆ ತಲುಪುವಂತೆ ಇಡೀ ದೇಶದ ಹಿತಕ್ಕೆ ಬದ್ಧತೆಯಿಂದ ಪರಿಶ್ರಮಿಸುವ ನರೇಂದ್ರ ಮೋದಿ ಅವರಂಥ ನಾಯಕತ್ವ ಭಾರತಕ್ಕೆ ಬೇಕಾಗಿದೆಯೇ ಹೊರತು, ಪ್ರಲೋಭನೆಗಳಿಂದ ಅಧಿಕಾರಕ್ಕೆ ಬರುವ ಜನಪ್ರತಿನಿಧಿ ನಮಗೆ ಬೇಕಾಗಿಲ್ಲ ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 171
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved