• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ, ಮಹಿಳೆಯರಿಗೆ, ಬಡವರಿಗೆ ಮೋದಿ ಕಾರ್ಯಕ್ರಮಗಳೇನು?

May 05 2024, 02:09 AM IST
ಚಿಕ್ಕೋಡಿ ಪಟ್ಟಣದ ಆರ್.ಡಿ.ಕಾಲೇಜು ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಮೋದಿ ಮೌನ ಏಕೆ: ಪುಷ್ಪಾ ಅಮರನಾಥ್‌

May 05 2024, 02:03 AM IST
ಮಹಿಳಾ ಕುಸ್ತಿಪಟುಗಳು, ಮಣಿಪುರ ಪ್ರಕರಣದಲ್ಲೂ ಬಿಜೆಪಿ ಇದೇ ರೀತಿ ಮೌನ ವಹಿಸಿತ್ತು. ಬ್ರಿಜ್‌ ಭೂಷಣ್‌ ಮಗನಿಗೆ ಬಿಜೆಪಿ ಈ ಬಾರಿ ಟಿಕೆಟ್‌ ನೀಡಿದೆ.

ಮೋದಿ ಅತ್ಯಾಚಾರಿಗಳ ಪರ ನಿಲ್ಲುತ್ತಾರೆ: ಪ್ರಿಯಾಂಕಾ ಕಿಡಿ

May 05 2024, 02:03 AM IST
ಚುನವಾಣೆ ಸಮಯದಲ್ಲಿ ಮಹಿಳೆಯರ ಆತ್ಮನಿರ್ಭರತೆಯ ವಿಚಾರವಾಗಿ ಮಾತನಾಡುವ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಹಿಳೆಯರ ಗೌರವಕ್ಕೆ ಧಕ್ಕೆ ಬಂದಾಗಲೆಲ್ಲ ಅತ್ಯಾಚಾರಿಗಳು, ದೌರ್ಜನ್ಯ ಎಸಗಿದವರ ಪರ ನಿಲ್ಲುತ್ತಾರೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದರು.

ವಾಗ್ದಾನ ಉಳಿಸಿಕೊಳ್ಳದ ಪ್ರಧಾನಿ ಮೋದಿ: ಆರ್.ವಿ. ದೇಶಪಾಂಡೆ

May 05 2024, 02:03 AM IST
ದೇಶದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಬಡತನ, ನಿರುದ್ಯೋಗ, ನಿರಕ್ಷರತೆಯ ಸಮಸ್ಯೆಯನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಮೋದಿ ಅಧಿಕಾರವಧಿಯಲ್ಲಿ ದೇಶದ ಅಭಿವೃದ್ಧಿ

May 05 2024, 02:02 AM IST
ನರೇಂದ್ರ ಮೋದಿ ಕಳೆದ 23 ವರ್ಷದಿಂದ ಸಾಂವಿಧಾನಿಕ ಹುದ್ದೆಯಲ್ಲಿದ್ದರೂ ಸಹ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ ಯಾವುದೇ ಹಗರಣಗಳಲ್ಲಿ ಸಿಲುಕಿಕೊಳ್ಳದೆ ದೇಶದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ

ಗೋಧ್ರಾ ಹಂತಕರಿಗೆ ಲಾಲು, ಸೋನಿಯಾ ರಕ್ಷಣೆ: ಮೋದಿ

May 05 2024, 02:02 AM IST

‘2002ರಲ್ಲಿ ಗೋಧ್ರಾ ಹತ್ಯಾಕಾಂಡ ಸಂದರ್ಭದಲ್ಲಿ ರೈಲಿಗೆ ಬೆಂಕಿ ಹಚ್ಚಿ, 60 ಮಂದಿ ಕರಸೇವಕರ ಹತ್ಯೆಗೆ ಕಾರಣ ಆದವರನ್ನು ಲಾಲು ಪ್ರಸಾದ್ ಯಾದವ್ ಅವರು ಸೋನಿಯಾ ಮೇಡಂ (ಸೋನಿಯಾ ಗಾಂಧಿ) ಅವರ ಸೂಚನೆಯಂತೆ ರಕ್ಷಿಸಿದ್ದರು’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಜನರ ಕೈಗೆ ಮೋದಿ ಸರ್ಕಾರ ಚೊಂಬು

May 05 2024, 02:01 AM IST
ವಿದೇಶದಿಂದ ಎಲ್ಲ ಕಪ್ಪು ಹಣವನ್ನು ಕಾಂಗ್ರೆಸ್‌ನವರು ನುಂಗಿದ್ದಾರೆ, ನಮಗೆ ಅಧಿಕಾರ ನೀಡಿದ್ದೇ ಆದಲ್ಲಿ ಎಲ್ಲ ಕಪ್ಪುಹಣ ಹೊರತಂದು ಪ್ರತಿಯೊಬ್ಬರ ಖಾತೆಗೂ ₹15ಲಕ್ಷ ಹಣ ಹಾಕುವುದಾಗಿ ನರೇಂದ್ರ ಮೋದಿ ಪ್ರಚಾರ ಕೈಗೊಂಡಿದ್ದರು.

ಹೊಸ ಹೊಸ ಸುಳ್ಳು ಹೊತ್ತು ಪ್ರಚಾರಕ್ಕೆ ಬರುವ ಮೋದಿ: ಸಿದ್ದರಾಮಯ್ಯ ವಾಗ್ದಾಳಿ

May 05 2024, 02:00 AM IST
ಪ್ರಧಾನಿ ನರೇಂದ್ರ ಮೋದಿ 10 ವರ್ಷದಲ್ಲಿ ಮಾಡಿದ್ದೇನೆಂಬುದನ್ನು ದೇಶದ ಜನತೆಗೆ ತಿಳಿಸಿ ಮತ ಕೇಳದೇ, ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬರುತ್ತಿದ್ದಾರಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ನಾನೇಕೆ ಪ್ರಧಾನಿ ಮೋದಿ ಸಾವು ಬಯಸಲಿ?

May 04 2024, 01:30 AM IST
ನಾನೇಕೆ ಪ್ರಧಾನಿ ಮೋದಿ ಸಾವನ್ನು ಬಯಸಲಿ? ಅವರು ಇನ್ನೂ ನೂರ್ಕಾಲ ಬಾಳಲಿ. ನಾನು ಯಾರನ್ನಾದರೂ ಸಾಯಲಿ ಎಂದರೆ ಸಾಯುತ್ತಾರೆಯೇ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಪ್ರಶ್ನಿಸಿದರು.

ಉಗ್ರರ ಮಟ್ಟ ಹಾಕಿದ ಪ್ರಧಾನಿ ಮೋದಿ-ಮಾಜಿ ಸಚಿವ ಬಿ.ಸಿ. ಪಾಟೀಲ

May 04 2024, 12:41 AM IST
ದೇಶದ ಭದ್ರತೆಗೆ ಆದ್ಯತೆ ನೀಡಿ ಉಗ್ರರನ್ನು ಮಟ್ಟ ಹಾಕುವ ಕಾರ್ಯ ಮಾಡಿ ದೇಶದ ಜನತೆ ನೆಮ್ಮದಿಯಿಂದ ಇರುವಂತೆ ಮಾಡಿದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಜನತೆ ಸಂಕಲ್ಪ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 171
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved