• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಂ ಮೀಸಲಿನ ಬಗ್ಗೆ ರಾಹುಲ್‌ ವಿಡಿಯೋ ಹಾಕಿ ಮೋದಿ ವಾಗ್ದಾಳಿ

May 22 2024, 12:54 AM IST
ಮುಸ್ಲಿಂ ಸೋದರರಿಗೆ ಮೀಸಲು ನೀಡ್ತೇವೆ ಎಂದಿದ್ದ ರಾಹುಲ್‌ ಗಾಂಧಿ ಹೇಳಿಕೆಯನ್ನು ಉಲ್ಲೇಖಿಸಿ ‘ಕಾಂಗ್ರೆಸ್‌ ಎಸ್ಸಿ-ಎಸ್ಟಿ, ಒಬಿಸಿಗಳ ಹಕ್ಕು ಕಸಿಯಲಿದೆ’ ಎಂಬುದಾಗಿ ದಶಕದ ಹಿಂದಿನ ವಿಡಿಯೋ ಶೇರ್‌ ಮಾಡಿದ ಪ್ರಧಾನಿ ಕಿಡಿ ಕಾರಿದ್ದಾರೆ.

ಮೋದಿ ರಾಜಕೀಯ ಬಿಡಲಿ: ಖರ್ಗೆ ಕಿಡಿ

May 22 2024, 12:51 AM IST
ಸಮಾಜದಲ್ಲಿ ದ್ವೇಷ ಹರಡುವ ಪ್ರಧಾನಿ ಸಾರ್ವಜನಿಕ ಬದುಕಿಗೆ ಯೋಗ್ಯರಲ್ಲ. ಹಿಂದು-ಮುಸ್ಲಿಂ ರಾಜಕೀಯ ಮಾಡಿದರೆ ರಾಜಕೀಯ ಬಿಡುತ್ತೇನೆಂದು ಹೇಳಿದ್ದರು ಎಂಬುದಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ಮತ ಪ್ರಮಾಣ ಹೆಚ್ಚಿಸಲು ತಟ್ಟೆ ಬಾರಿಸಿ: ಸ್ತ್ರೀಯರಿಗೆ ಮೋದಿ ಕರೆ

May 22 2024, 12:50 AM IST
ತಟ್ಟೆ ಬಾರಿಸುತ್ತಾ ಮಹಿಳೆಯರು ಮೆರವಣಿಗೆ ಮಾಡಿದರೆ ಮತದಾನ ಪ್ರಮಾಣ ಹೆಚ್ಚುತ್ತೆ ಎಂದು ವಾರಾಣಸಿ ನಾರಿ ಶಕ್ತಿ ಸಮ್ಮೇಳನದಲ್ಲಿ ಮೋದಿ ಸಲಹೆ ನೀಡಿದ್ದಾರೆ.

ಅಂಬೇಡ್ಕರ್‌ ಇಲ್ಲದಿದ್ದರೆ ಎಸ್ಸಿ, ಎಸ್ಟಿಗೆ ನೆಹರು ಮೀಸಲು ನೀಡುತ್ತಿರಲಿಲ್ಲ: ಮೋದಿ

May 22 2024, 12:46 AM IST
ಅಂಬೇಡ್ಕರ್‌ ಇಲ್ಲದಿದ್ದರೆ ಎಸ್ಸಿ, ಎಸ್ಟಿಗೆ ನೆಹರು ಮೀಸಲು ನೀಡುತ್ತಿರಲಿಲ್ಲ ಎಂಬುದಾಗಿ ಪ್ರಧಾನಿ ಮೋದಿ ಆರೋಪಿಸಿದ್ದು, ಅಂದಿನ ಸಿಎಂಗಳಿಗೆ ಬರೆದ ಪತ್ರದಲ್ಲಿ ಮೀಸಲಿಗೆ ನೆಹರು ಸ್ಪಷ್ಟ ವಿರೋಧ ವ್ಯಕ್ತಪಡಿಸಿದ್ದರು. ನೆಹರು, ಇಂದಿರಾ, ರಾಜೀವ್‌ರಿಂದಲೂ ಎಸ್ಸಿ, ಎಸ್ಟಿ, ಒಬಿಸಿ ಮೀಸಲಿಗೆ ವಿರೋಧ ವ್ಯಕ್ತವಾಗಿತ್ತು ಎಂದು ಹೇಳಿದ್ದಾಎ.

ಮೋದಿ ಜಾಗತಿಕ ಮಟ್ಟದ ಮಹಾನ್ ಸುಳ್ಳುಗಾರ: ಜಿ.ಸಿ.ಸುರೇಶ್ ಬಾಬು

May 22 2024, 12:45 AM IST
ಭಾರತ ಕಮ್ಯುನಿಷ್ಟ್ ಪಕ್ಷದ ವತಿಯಿಂದ ಮಂಗಳವಾರ ಚಿತ್ರದುರ್ಗದಲ್ಲಿ ಕಾರ್ಮಿಕ ದಿನಾಚರಣೆ ಆಯೋಜಿಸಲಾಗಿತ್ತು.

ಅದಾನಿಯಿಂದ ರಾಹುಲ್‌ ಹಣ ಪಡೆದಿದ್ದಕ್ಕೆಅಧೀರ್‌ ಸಾಕ್ಷಿ: ಮೋದಿ

May 21 2024, 02:02 AM IST
ಅದಾನಿಯಿಂದ ರಾಹುಲ್‌ ಹಣ ಪಡೆದಿದ್ದಕ್ಕೆಅಧೀರ್‌ ಸಾಕ್ಷಿ ಎಂದು ಪ್ರಧಾನಿ ಮೋದಿ ಆರೋಪಿಸಿದ್ದು, ತಮಗೂ ಕೊಟ್ಟರೆ ಬೈಗುಳ ನಿಲ್ಲಿಸುವುದಾಗಿ ಹೇಳಿದ್ದ ಅಧೀರ್‌ ಹೇಳಿಕೆಯನ್ನು ಉಲ್ಲೇಖಿಸಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಈಗ ಬನಿಯಾ- ಬ್ರಾಹ್ಮಣ ಪಕ್ಷವಲ್ಲ: ಮೋದಿ

May 21 2024, 01:58 AM IST
ಬಿಜೆಪಿ ಈಗ ಬನಿಯಾ- ಬ್ರಾಹ್ಮಣ ಪಕ್ಷವಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದು, ಅತಿ ಹೆಚ್ಚು ದಲಿತ, ಒಬಿಸಿ ಜನಪ್ರತಿನಿಧಿಗಳು ಆಯ್ಕೆಯಾಗಿದ್ದೇ ಬಿಜೆಪಿಯಿಂದ ಎಂಬುದಾಗಿ ತಿಳಿಸಿದ್ದಾರೆ.

ಇರಾನ್ ಅಧ್ಯಕ್ಷ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

May 21 2024, 01:58 AM IST
ಇರಾನ್ ಅಧ್ಯಕ್ಷ ಸಾವಿಗೆ ಮೋದಿ ಆಘಾತ ವ್ಯಕ್ತಪಡಿಸಿದ್ದು, ಇರಾನ್‌ ಜೊತೆಗೆ ಭಾರತ ನಿಲ್ಲಲಿದೆ ಎಂದು ಪ್ರಧಾನಿ ಅಭಯಹಸ್ತ ನೀಡಿದ್ದಾರೆ.

ಯಾರಿಗೂ ‘ವಿಶೇಷ ನಾಗರಿಕ’ ಸ್ಥಾನಮಾನವಿಲ್ಲ: ಮೋದಿ

May 21 2024, 12:46 AM IST
ಯಾರನ್ನೂ ಭಾರತದಲ್ಲಿ ‘ವಿಶೇಷ ನಾಗರಿಕ’ ಎಂದು ಪರಿಗಣಿಸಿ ಅವರಿಗೆ ಮೀಸಲಾತಿಯೂ ಸೇರಿದಂತೆ ವಿಶೇಷ ಸವಲತ್ತುಗಳನ್ನು ನೀಡಲು ಸಾಧ್ಯವಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ: ಮೋದಿ

May 21 2024, 12:45 AM IST
‘ದಕ್ಷಿಣ ಭಾರತದಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಲಿದೆ. ಜೊತೆಗೆ ಈ ಬಾರಿಯೂ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಜೊತೆಗೆ ತನ್ನ ಮಿತ್ರಪಕ್ಷಗಳ ಗಳಿಕೆಯನ್ನೂ ಹೆಚ್ಚಿಸಿಕೊಳ್ಳಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 182
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved