• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಂರಿಗೆ ಒಬಿಸಿ ಮೀಸಲು ನೀಡಲು ನಾನು ಬಿಡಲ್ಲ: ಮೋದಿ

May 01 2024, 02:01 AM IST

  ಪ್ರಧಾನಿ ನರೇಂದ್ರ ಮೋದಿ, ನಾನು ಜೀವಂತ ಇರುವವರೆಗೂ ಒಬಿಸಿ, ಎಸ್‌ಸಿ, ಎಸ್ಟಿ ಮೀಸಲು ಕಸಿದು ಅದನ್ನು ಧರ್ಮಾಧಾರಿತವಾಗಿ ಮುಸ್ಲಿಮರಿಗೆ ನೀಡಲು ಬಿಡಲ್ಲ ಎಂದು ಗುಡುಗಿದ್ದಾರೆ.

ಮೋದಿ ಪ್ರಚಾರ: ಕಾಗೇರಿಗೆ ಮತ್ತಷ್ಟು ಬಲ

May 01 2024, 01:22 AM IST
ಲಕ್ಷದಷ್ಟು ಸಂಖ್ಯೆಯಲ್ಲಿ ಭಾರಿ ಜನಸ್ತೋಮ ಸುಡು ಬಿಸಿಲಿನಲ್ಲಿಯೂ ಉತ್ಸಾಹದಿಂದ ಸೇರಿದ್ದಲ್ಲದೆ, ಮೇಲಿಂದ ಮೇಲೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿದ್ದುದು ಬಿಜೆಪಿಗರಲ್ಲಿ ಉತ್ಸಾಹ ಇಮ್ಮಡಿಸಿತು.

ಐಟಿ, ಇಡಿ ಮೂಲಕ ಹೆದರಿಸಿ ಮೋದಿ ಸೇಡಿನ ರಾಜಕೀಯ: ಡಾ. ಎಸ್. ಶಾಮನೂರು ಶಿವಶಂಕರಪ್ಪ

May 01 2024, 01:22 AM IST
ಸ್ವಾತಂತ್ರ್ಯ ತಂದುಕೊಟ್ಟವರ ಬಗ್ಗೆ ಪ್ರಧಾನಿ ಮೋದಿಯವರು ಟೀಕೆ ಮಾಡುವುದಲ್ಲ, ದೇಶಕ್ಕೆ ಅವರ ಕೊಡುಗೆ ಏನು ಎಂಬುದನ್ನು ಜನತೆಗೆ ತಿಳಿಸಲಿ ಎಂದು ಡಾ. ಎಸ್. ಶಾಮನೂರು ಶಿವಶಂಕರಪ್ಪ ಹೇಳಿದರು.

ಜಿಲ್ಲೆಯ ಸಮಸ್ಯೆ ಬಗ್ಗೆ ಮಾತನಾಡದ ಪ್ರಧಾನಿ ಮೋದಿ: ಶಾಸಕ ಭೀಮಣ್ಣ ನಾಯ್ಕ

May 01 2024, 01:22 AM IST
ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಬಾರದು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ನಾನೂ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಆರ್‌ಆರ್‌ಆರ್‌ ಹೆಮ್ಮೆ, ಆರ್‌ಆರ್‌ ನಾಚಿಕೆಗೇಡು: ಮೋದಿ

May 01 2024, 01:21 AM IST
ಕಾಂಗ್ರೆಸ್‌ ವಿರುದ್ಧ ದಿನಕ್ಕೊಂದು ಹೊಸ ಆರೋಪ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ‘ದೇಶಕ್ಕೆ ತೆಲುಗಿನ ಆರ್‌ಆರ್‌ಆರ್‌ ಸಿನಿಮಾ ಹೆಮ್ಮೆ ತಂದರೆ, ಕಾಂಗ್ರೆಸ್‌ ಪಕ್ಷವು ತೆಲಂಗಾಣದಲ್ಲಿ ‘ಆರ್‌ಆರ್‌ ತೆರಿಗೆ’ ವಸೂಲಿ ಮೂಲಕ ರಾಜ್ಯಕ್ಕೆ ಹಾಗೂ ದೇಶಕ್ಕೆ ಕೆಟ್ಟ ಹೆಸರು ತರುತ್ತಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಭಾರತ ವಿಶ್ವಗುರು ಆಗಲು ಮೋದಿ ಗೆಲ್ಲಿಸಿ: ಶೈಲೆಂದ್ರ ಬೆಲ್ದಾಳೆ

May 01 2024, 01:21 AM IST
ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಬಾಪುರ, ಮೊಗದಾಳ, ಮರಕುಂದಾ, ಭಂಗೂರ, ಸಿಂಧೋಲ, ರಾಜಗೀರಾ, ಹೊಕ್ರಾಣ (ಕೆ), ಹೊಕ್ರಾಣ (ಬಿ) ಸೇರಿ ವಿವಿಧ ಗ್ರಾಮಗಳಲ್ಲಿ ಮತದಾರರಿಗೆ ಕರ ಪತ್ರ ವಿತರಿಸಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಶಾಸಕ ಶೈಲೇಂದ್ರ ಬೆಲ್ದಾಳೆ ಮತಯಾಚಿಸಿದರು.

ಪ್ರಧಾನಿ ಮೋದಿ ಶಕ್ತಿ ಹೆಚ್ಚಿಸೋಣ: ನಿರಾಣಿ

May 01 2024, 01:19 AM IST
ಬಿಜೆಪಿಯ ೧೦ ವರ್ಷದ ಆಡಳಿತದಲ್ಲಿ ಭಾರತೀಯರು ಮೆಚ್ಚುವಂತ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ. ಭಾರತವನ್ನು ವಿಶ್ವಗುರುವನ್ನಾಗಿಸಲು ಪ್ರಧಾನಿ ಮೋದಿ ಕೊಡುಗೆ ಅಪಾರವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವೈ.ಎಂ. ಸತೀಶ್

May 01 2024, 01:17 AM IST
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕದ ಕಳೆದ ಒಂದು ದಶಕದ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ಕೈಗೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಹೇಳಿದರು.

ಮೊಹಬ್ಬತ್ ಕಿ ದುಕಾನ್‌ನಲ್ಲಿ ನಕಲಿ ವಿಡಿಯೋ ಮಾರಾಟ: ಮೋದಿ

May 01 2024, 01:17 AM IST
ಬಿಜೆಪಿ ನೇತೃತ್ವದ ಸರ್ಕಾರವನ್ನು ಎದುರಿಸಲು ಸಾಧ್ಯವಾಗದ ಪ್ರತಿಸ್ಪರ್ಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ವಿಡಿಯೋ ಪ್ರಸಾರ ಮಾಡಲು ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆರೋಪಿಸಿದ್ದಾರೆ.

ಸುಳ್ಳಿನ ಅರಮನೆ ಕಟ್ಟುವ ಮೋದಿ ತಿರಸ್ಕರಿಸಿ: ಸಿದ್ದರಾಮಯ್ಯ

May 01 2024, 01:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ಸುಳ್ಳು ಹೇಳಿದ್ದನ್ನೇ ಹೇಳಿ, ಸತ್ಯ ಮಾಡುವ ಯತ್ನ ಮಾಡುತ್ತಾರೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 171
  • next >

More Trending News

Top Stories
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved